27.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ದಿ| ಗಿರಿಜ ಕೋಂಗುಜೆ ಯವರ ಉತ್ತರ ಕ್ರಿಯೆ ಕಾರ್ಯಕ್ರಮ

ಕಕ್ಯಪದವು : ದಿ| ಗಿರಿಜ ಕೋಂಗುಜೆ ಯವರ ಉತ್ತರ ಕ್ರಿಯೆ ಕಕ್ಯಪದವು ಪಂಚದುರ್ಗ ದೇವಿ ಕ್ಷೇತ್ರದಲ್ಲಿ ನಡೆಯಿತು.
ಮುಗ್ಗ ಗುತ್ತು ಕುಟುಂಬಸ್ಥರ ಟ್ರಸ್ಟ್ ನ ಪ್ರಧಾನ ಕಾರ್ಯದರ್ಶಿ ಭಗೀರಥ ಗುಂಪೋಳಿ ನುಡಿನಮನ ಸಲ್ಲಿಸಿದರು. ಊರ ಪರವೂರ, ಬಂಧು ಮಿತ್ರರು, ಗಣ್ಯಾತಿಗಣ್ಯರು ಆಗಮಿಸಿ ಮೃತರ ಸದ್ಗತಿಗಾಗಿ ಪ್ರಾರ್ಥಿಸಿದರು. ಬಂದವರಿಗೆ ಮಿತ್ರಭೋಜನದ ವ್ಯವಸ್ಥೆ ಮಾಡಲಾಗಿತ್ತು.

ಮಾಜಿ ಸಚಿವರಾದ ಬಿ. ರಮಾನಾಥ ರೈ, ಮಾಜಿ ಶಾಸಕರುಗಳಾದ ಪ್ರಭಾಕರ ಬಂಗೇರ, ಶಕುಂತಲಾ ಶೆಟ್ಟಿ, ರುಕ್ಮಯ ಪೂಜಾರಿ, ಸಂಜೀವ ಮಠಂದೂರು , ದಾ. ಯಶೋಧರ ಪೂಜಾರಿ, ರಮೇಶ ಬಂಗೇರ, ಶಾರದಾ ಕೃಷ್ಣ, ಬಿನುತಾ ಬಂಗೇರ, ಪ್ರಿತಿತಾ ಬಂಗೇರ, ಹೇಮನಾಥಶೆಟ್ಟಿ, ಅನಿತಾ ಹೇಮನಾಥ ಶೆಟ್ಟಿ, ಎಂ. ವಿಶ್ವನಾಥ ರೈ, ಶಿವರಾಮ ಆಳ್ವ, ಮೋನಪ್ಪ ಪೂಜಾರಿ ಕಂಡೆತ್ಯಾರ್, ಕೂಸಪ್ಪ ಮಾಸ್ತರ್, ಅನಂದ ಪೂಜಾರಿ ಸರ್ವೆ ದೋಲ, ಪದ್ಮನಾಭ . ಎಂ. ಪಾದೆ. ಗಂಗಾಧರ ಪೂಜಾರಿ ಪಾದೆ, ಹರಿಕೃಷ್ಣ ಬಂಟ್ವಾಳ, ಪದ್ಮಶೇಖರ ಜೈನ್, ಬಾಲಕೃಷ್ಣ ಅಂಚನ್, ಪೀತಾಂಬರ ಹೇರಾಜೆ, ಹರೀಶ್ ಕುಮಾರ್ ನಡಕ್ಕರ, ಯೋಗೀಶ್ ಕುಮಾರ್ ನಡಕ್ಕರ, ಡಾ.ಸತ್ಯಶಂಕರ್ ಶೆಟ್ಟಿ , ಚೆನ್ನಪ್ಪ ಸಾಲ್ಯಾನ್, ದಾಮೋದರ ನಾಯಕ್, ಸಂಜೀವ ಪೂಜಾರಿ ಕೇರ್ಯ, ಗಣೇಶ ಕೋಂಗುಜೆ ಮುಂತಾದ ಹಲವರು ಭಾಗವಹಿಸಿದ್ದರು.

ಮೃತರ ಮಕ್ಕಳಾದ ಡಾ.ರಾಜಾರಾಮ್. ಕೆ. ಬಿ, ಜಯರಾಮ. ಕೆ. ಬಿ, ಸುಜಯಾ. ಕೆ. ಬಿ, ವಿಜಯಾ. ಕೆ. ಬಿ, ಸೊಸೆಯಂದಿರು ದಾ. ರಮ್ಯಾ ರಾಜಾರಾಮ್, ಸೌಮ್ಯ ಜಯರಾಮ್, ಅಳಿಯಂದಿರಾದ ಸದಾನಂದ, ವಾಸುದೇವ ಮೊಮ್ಮಕ್ಕಳು ಮತ್ತು ಕುಟುಂಬಸ್ತರು ಉಪಸ್ಥಿತರಿದ್ದು ಆಹ್ವಾನಿತರನ್ನು ಸತ್ಕರಿಸಿದರು.

Related posts

ನಿಡ್ಲೆ ಸರಕಾರಿ ಪ್ರೌಢ ಶಾಲೆಯಲ್ಲಿ ಸ್ವಾಸ್ತ್ಯ ಸಂಕಲ್ಪ ಕಾರ್ಯಕ್ರಮ

Suddi Udaya

ರೂ.1.50 ಕೋಟಿ ವೆಚ್ಚದಲ್ಲಿ ನಿರ್ಮಾಣಗೊಂಡ “ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ನಡ” ಇದರ ನೂತನ ಕಟ್ಟಡದ ಉದ್ಘಾಟನೆ: ಸ್ಮಾರ್ಟ್ ಕ್ಲಾಸ್ ತರಗತಿಗೆ ಚಾಲನೆ

Suddi Udaya

ಕರಾಟೆ ಚಾಂಪಿಯನ್ ಶಿಪ್: ಕೀರ್ತೇಶ್ ಗೌಡ ಕುಮಿಟೆ ವಿಭಾಗದಲ್ಲಿ ಚಿನ್ನ ಹಾಗೂ ಕಟಾ ವಿಭಾಗದಲ್ಲಿ ಬೆಳ್ಳಿ ಪದಕ

Suddi Udaya

ಬೆಳ್ತಂಗಡಿ ಮುಳಿಯ ಜುವೆಲ್ಸ್ ನಲ್ಲಿ ‘ಚಿನ್ನದಂತ ಅಪ್ಪ ನನ್ನ ಅಪ್ಪ’ ವಿಶೇಷ ಅನುಬಂಧ ಕಾರ್ಯಕ್ರಮದ ಬಹುಮಾನ ವಿತರಣೆ

Suddi Udaya

ಇಂದಬೆಟ್ಟು: ಮಹಿಳಾ ಜ್ಞಾನವಿಕಾಸ ಕಾರ್ಯಕ್ರಮದಡಿ 10 ನೇ ತರಗತಿಯ ಮಕ್ಕಳಿಗೆ ವಿಶೇಷ ತರಗತಿ ಕಾರ್ಯಕ್ರಮ

Suddi Udaya

ತಣ್ಣೀರುಪಂಥ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದಲ್ಲಿ ಬಿಜೆಪಿ ಆಡಳಿತ: ಶಾಸಕ ಹರೀಶ್ ಪೂಂಜ ಸಂತಸ

Suddi Udaya
error: Content is protected !!