25.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ದೇವಸ್ಥಾನದ ಅಭಿವೃದ್ದಿಗೆ ಪ್ರಸಾದಂ ಯೋಜನೆಯಡಿಯಲ್ಲಿ ಅನುದಾನ ಒದಗಿಸುವಂತೆ ಕೇಂದ್ರ ಪ್ರವಾಸೋದ್ಯಮ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ರವರಿಗೆ ಶಾಸಕ ಹರೀಶ್ ಪೂಂಜ ಮನವಿ

ದಕ್ಷಿಣ ಕನ್ನಡ ಜಿಲ್ಲೆಯ ಸಂಸದ ಬ್ರಿಜೇಶ್ ಚೌಟ ಅವರೊಂದಿಗೆ ಕೇಂದ್ರ ಸರ್ಕಾರದ ಪ್ರಮುಖ ಯೋಜನೆಯಾದ “ಪ್ರಸಾದಂ”ಯೋಜನೆಯಡಿಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಪ್ರಮುಖ ದೇವಾಲಯಗಳಾದ ಬೆಳ್ತಂಗಡಿ ತಾಲ್ಲೂಕಿನ ಶ್ರೀ ನಂದಿಕೆಶ್ವರ ದೇವಸ್ಥಾನ ನಂದಿಬೆಟ್ಟ ಗರ್ಡಾಡಿ, ಬೆಳ್ತಂಗಡಿ ತಾಲ್ಲೂಕಿನ ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ, ಬೆಳ್ತಂಗಡಿ ತಾಲ್ಲೂಕಿನ ಶ್ರೀ ಶಿಶಿಲೇಶ್ವರ ದೇವಸ್ಥಾನ ಶಿಶಿಲ, ಶ್ರೀ ಸಹಸ್ರಲಿಂಗೇಶ್ವರ ದೇವಸ್ಥಾನ ಉಪ್ಪಿನಂಗಡಿ ಹಾಗೂ ಶ್ರೀ ತೋಡಿಕ್ಕಾನ ಮಲ್ಲಿಕಾರ್ಜುನ ದೇವಸ್ಥಾನದ ಅಭಿವೃದ್ದಿಗೆ ಪ್ರಸಾದಂ ಯೋಜನೆಯಡಿಯಲ್ಲಿ ಅನುದಾನ ಒದಗಿಸುವಂತೆ ಕೇಂದ್ರ ಪ್ರವಾಸೋದ್ಯಮ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಅವರನ್ನು ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ರವರು ಮಾ.27 ರಂದು ನವದೆಹಲಿಯ ಕಚೇರಿಯಲ್ಲಿ ಭೇಟಿಯಾಗಿ ದೇವಸ್ಥಾನಗಳಿಗೆ ಅನುದಾನ ಒದಗಿಸಿ ದೇವಸ್ಥಾನದ ಅಭಿವೃದ್ಧಿಗೆ ಸಹಕರಿಸುವಂತೆ ಮನವಿ ಸಲ್ಲಿಸಲಾಯಿತು.

Related posts

ಬೆಳ್ತಂಗಡಿ ನ.ಪಂ. ವ್ಯಾಪ್ತಿಯ ಮಾಡ್ಯಾಲೋಟ್ಟುನಲ್ಲಿ ರಸ್ತೆಗೆ ಗುಡ್ಡ ಕುಸಿತ

Suddi Udaya

ವೇಣೂರು: ಸಾಯಿ ಈಶ್ವರ್ ಗುರೂಜಿಯವರ ದಿವ್ಯ ಸಂಕಲ್ಪದಂತೆ ಸನಾತನ ಹಿಂದೂ ಧರ್ಮದ 300 ಹೆಣ್ಣು ಮಕ್ಕಳಿಗೆ ಉಚಿತ ಮೂಗುತಿ ಧಾರಣೆ

Suddi Udaya

ಕಕ್ಕಿಂಜೆ: ಬೀಟಿಗೆ ಹಯಾತುಲ್ ಇಸ್ಲಾಂ ಮದರಸದ ವಾರ್ಷಿಕ ಮಹಾಸಭೆ: ಸಮಿತಿ ರಚನೆ

Suddi Udaya

ಬೆಳ್ತಂಗಡಿ: ಲಕ್ಷ್ಮೀ ಕಾಂಪ್ಲೆಕ್ಸ್‌ನಲ್ಲಿ ಮಂಜೂಷ ಗ್ಲಾಸ್ & ಪ್ಲೈವುಡ್ಸ್ ಸಂಸ್ಥೆಯ ಶುಭಾರಂಭ

Suddi Udaya

ಜೂ.19: ದರ್ಭೆತಡ್ಕ ಸುದೆಗಂಡಿಯಲ್ಲಿ ಕಿರು ಸೇತುವೆಯ ದುರಸ್ತಿ ಕಾರ್ಯ ನಡೆಸಲು ಗ್ರಾಮಸ್ಥರ ಸಭೆ

Suddi Udaya

ರಾಜ್ಯ ಸರ್ಕಾರಿ ನೌಕರರ ವಿವಿದ್ದೋದ್ದೇಶ ಸಹಕಾರಿ ಸಂಘದ ಅಧ್ಯಕ್ಷ ಜಯಕೀರ್ತಿಜೈನ್ ರಿಗೆ ಸನ್ಮಾನ

Suddi Udaya
error: Content is protected !!