24.7 C
ಪುತ್ತೂರು, ಬೆಳ್ತಂಗಡಿ
May 18, 2025
Uncategorized

ದ.ಕ. ಜಿಲ್ಲೆಯ ಪ್ರಸಿದ್ಧ ದೇವಾಲಯಗಳು ಮತ್ತು ಇತರ ಸ್ಥಳಗಳಿಗೆ ಸಂಪರ್ಕವನ್ನು ಹೆಚ್ಚಿಸುವ ದೃಷ್ಟಿಯಿಂದ ಎರಡು ಸ್ಪರ್ ರಸ್ತೆಗಳ ನಿರ್ಮಾಣಕ್ಕೆ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವರಾದ ನಿತಿನ್ ಗಡ್ಕರಿ ರವರಿಗೆ ಸಂಸದ ಕ್ಯಾ. ಬ್ರಿಜೇಶ್ ಚೌಟ ಮತ್ತು ಶಾಸಕ ಹರೀಶ್ ಪೂಂಜರಿಂದ ಮನವಿ

ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲೆಯ ಪ್ರಸಿದ್ದ ದೇವಾಲಯಗಳಾದ ಧರ್ಮಸ್ಥಳ, ಸುಬ್ರಹ್ಮಣ್ಯ ಸೇರಿದಂತೆ ಇತರ ಸ್ಥಳಗಳಿಗೆ ಸಂಪರ್ಕವನ್ನು ಹೆಚ್ಚಿಸುವ ದೃಷ್ಟಿಯಿಂದ ರಾ.ಹೆ 75 ಮತ್ತು ರಾ.ಹೆ 275ರ ಪೆರಿಯಶಾಂತಿ – ಪೈಚೂರು ಸಂಪರ್ಕ ರಸ್ತೆ ಮತ್ತು ರಾ.ಹೆ 73 ಮತ್ತು ರಾ.ಹೆ 169ರ ಗುರುವಾಯನಕೆರೆ – ಬಜಗೋಳಿ ಸಂಪರ್ಕ ಎರಡು ಸ್ಪರ್ ರಸ್ತೆಗಳ ನಿರ್ಮಾಣಕ್ಕೆ ಮಾ.27ರಂದು ದೆಹಲಿಯಲ್ಲಿ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವರಾದ ನಿತಿನ್ ಗಡ್ಕರಿ ಅವರನ್ನು ಸಂಸದ ಕ್ಯಾ. ಬ್ರಿಜೇಶ್ ಚೌಟರೊಂದಿಗೆ ಶಾಸಕ ಹರೀಶ್ ಪೂಂಜ ಭೇಟಿ ಮಾಡಿ ಮನವಿ ಮಾಡಿದರು.

Related posts

ಎಸ್.ಡಿ.ಎಂ. ಪ್ರಕೃತಿ ಚಿಕಿತ್ಸೆ ಮತ್ತು ಯೋಗ ವಿಜ್ಞಾನಗಳ ಮಹಾವಿದ್ಯಾಲಯದಲ್ಲಿ ಜೋಹಾನ್ಸ್ ಗುಟೆನ್‌ಬರ್ಗ್ ಯೂನಿವರ್ಸಿಟಿಯ ಸ್ನಾತಕೋತ್ತರ ಪದವಿಯ ವಿದ್ಯಾರ್ಥಿಗಳಿಗೆ ಯೋಗ ಮತ್ತು ಪ್ರಕೃತಿ ಚಿಕಿತ್ಸಾ ತರಬೇತಿ

Suddi Udaya

ಬೆಳ್ತಂಗಡಿ ಧರ್ಮಪ್ರಾಂತ್ಯ ನೇತೃತ್ವದಲ್ಲಿ ಮುಖ್ಯ ಮಂತ್ರಿ ಪದಕ ವಿಜೇತ ವೃತ್ತ ನಿರೀಕ್ಷಕ ಸಂದೇಶ್ ಪಿ.ಜಿ ರವರಿಗೆ ಸನ್ಮಾನ

Suddi Udaya

ಪದ್ಮುಂಜ: ಸ. ಹಿ. ಪ್ರಾ. ಶಾಲಾಭಿವೃದ್ಧಿ ಸಮಿತಿಯ ನೂತನ ಅಧ್ಯಕ್ಷರಾಗಿ ಪುರುಷೋತ್ತಮ ಗೌಡ ಆಯ್ಕೆ

Suddi Udaya

ನಿಡ್ಲೆಯ ಅಗ್ರಿಲೀಫ್ ಎಕ್ಸ್ ಪೋರ್ಟ್ ಪ್ರೈವೇಟ್ ಲಿಮಿಟೆಡ್ ಕಂಪೆನಿ ಇನ್ವೆಸ್ಟ್ ಕರ್ನಾಟಕ -2025 ನಲ್ಲಿ ಭಾಗಿ

Suddi Udaya

ಬೆಳ್ತಂಗಡಿ ಪಟ್ಟಣ ಪಂಚಾಯತ್ 8 ಮಂದಿ ಪೌರ ಕಾರ್ಮಿಕರ ನೇರ ನೇಮಕಾತಿ

Suddi Udaya

ಬೆಳ್ತಂಗಡಿಯಲ್ಲಿ 500 ಎಕ್ರೆ ಯಾಂತ್ರಿಕೃತ ಯಂತ್ರಶ್ರೀ ನಾಟಿಗೆ ಚಾಲನೆ

Suddi Udaya
error: Content is protected !!