28.6 C
ಪುತ್ತೂರು, ಬೆಳ್ತಂಗಡಿ
March 31, 2025
Uncategorized

ದ.ಕ. ಜಿಲ್ಲೆಯ ಪ್ರಸಿದ್ಧ ದೇವಾಲಯಗಳು ಮತ್ತು ಇತರ ಸ್ಥಳಗಳಿಗೆ ಸಂಪರ್ಕವನ್ನು ಹೆಚ್ಚಿಸುವ ದೃಷ್ಟಿಯಿಂದ ಎರಡು ಸ್ಪರ್ ರಸ್ತೆಗಳ ನಿರ್ಮಾಣಕ್ಕೆ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವರಾದ ನಿತಿನ್ ಗಡ್ಕರಿ ರವರಿಗೆ ಸಂಸದ ಕ್ಯಾ. ಬ್ರಿಜೇಶ್ ಚೌಟ ಮತ್ತು ಶಾಸಕ ಹರೀಶ್ ಪೂಂಜರಿಂದ ಮನವಿ

ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲೆಯ ಪ್ರಸಿದ್ದ ದೇವಾಲಯಗಳಾದ ಧರ್ಮಸ್ಥಳ, ಸುಬ್ರಹ್ಮಣ್ಯ ಸೇರಿದಂತೆ ಇತರ ಸ್ಥಳಗಳಿಗೆ ಸಂಪರ್ಕವನ್ನು ಹೆಚ್ಚಿಸುವ ದೃಷ್ಟಿಯಿಂದ ರಾ.ಹೆ 75 ಮತ್ತು ರಾ.ಹೆ 275ರ ಪೆರಿಯಶಾಂತಿ – ಪೈಚೂರು ಸಂಪರ್ಕ ರಸ್ತೆ ಮತ್ತು ರಾ.ಹೆ 73 ಮತ್ತು ರಾ.ಹೆ 169ರ ಗುರುವಾಯನಕೆರೆ – ಬಜಗೋಳಿ ಸಂಪರ್ಕ ಎರಡು ಸ್ಪರ್ ರಸ್ತೆಗಳ ನಿರ್ಮಾಣಕ್ಕೆ ಮಾ.27ರಂದು ದೆಹಲಿಯಲ್ಲಿ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವರಾದ ನಿತಿನ್ ಗಡ್ಕರಿ ಅವರನ್ನು ಸಂಸದ ಕ್ಯಾ. ಬ್ರಿಜೇಶ್ ಚೌಟರೊಂದಿಗೆ ಶಾಸಕ ಹರೀಶ್ ಪೂಂಜ ಭೇಟಿ ಮಾಡಿ ಮನವಿ ಮಾಡಿದರು.

Related posts

ಜ.17-18: ಬಂದಾರು ಕೊಂಕನೊಟ್ಟು ತರವಾಡು ಮನೆಯಲ್ಲಿ ಸಾನಿಧ್ಯ ದೈವಗಳ ನೇಮೋತ್ಸವ

Suddi Udaya

ಕೊಕ್ಕಡ ವಲಯದ ಭಜನಾ ಪರಿಷತ್ ಸಭೆ

Suddi Udaya

ವೇಣೂರು- ಶ್ರೀ ಶಾರದಾ ಸೇವಾ ಟ್ರಸ್ಟ್ ,ಮತ್ತು ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ವೇಣೂರು,ಲಯನ್ಸ್ ಕ್ಲಬ್ (ರಿ)ವೇಣೂರು,ಹಾಗು ಪದ್ಮಾಂಬ ಕ್ಯಾಟರ್ಸ್ ಅಳದಂಗಡಿ ಇವರ ಸಹಭಾಗಿತ್ವದಲ್ಲಿ ದೀಪಾವಳಿ* ಪ್ರಯುಕ್ತ ದೋಸೆ ಹಬ್ಬ,ಗೂಡುದೀಪ ಹಾಗು ರಂಗೋಲಿ ಸ್ಪರ್ಧೆ

Suddi Udaya

ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪುತ್ತೂರಿನಲ್ಲಿ ಬಂಧಿಸಿದ ಬೆಳ್ತಂಗಡಿ ಪೊಲೀಸ್ ತಂಡ

Suddi Udaya

ಎಸ್.ಎಸ್.ಎಲ್.ಸಿ ಫಲಿತಾಂಶ: ವಿದ್ಯೋದಯ ಆಂಗ್ಲ ಮಾಧ್ಯಮ ಶಾಲೆಗೆ ಶೇ.100 ಫಲಿತಾಂಶ

Suddi Udaya

ಉಜಿರೆ: ರೆಂಜಾಳ ಗೆಳಯರ ಬಳಗ ಹಾಗೂ ರೆಂಜಾಳ ಶ್ರೀಕೃಷ್ಣ ಜನ್ಮಾಷ್ಠಮಿ ಆಚರಣಾ ಸಮಿತಿ ರಚನೆ

Suddi Udaya
error: Content is protected !!