23.5 C
ಪುತ್ತೂರು, ಬೆಳ್ತಂಗಡಿ
June 8, 2026
Uncategorized

ದ.ಕ. ಜಿಲ್ಲೆಯ ಪ್ರಸಿದ್ಧ ದೇವಾಲಯಗಳು ಮತ್ತು ಇತರ ಸ್ಥಳಗಳಿಗೆ ಸಂಪರ್ಕವನ್ನು ಹೆಚ್ಚಿಸುವ ದೃಷ್ಟಿಯಿಂದ ಎರಡು ಸ್ಪರ್ ರಸ್ತೆಗಳ ನಿರ್ಮಾಣಕ್ಕೆ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವರಾದ ನಿತಿನ್ ಗಡ್ಕರಿ ರವರಿಗೆ ಸಂಸದ ಕ್ಯಾ. ಬ್ರಿಜೇಶ್ ಚೌಟ ಮತ್ತು ಶಾಸಕ ಹರೀಶ್ ಪೂಂಜರಿಂದ ಮನವಿ

ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲೆಯ ಪ್ರಸಿದ್ದ ದೇವಾಲಯಗಳಾದ ಧರ್ಮಸ್ಥಳ, ಸುಬ್ರಹ್ಮಣ್ಯ ಸೇರಿದಂತೆ ಇತರ ಸ್ಥಳಗಳಿಗೆ ಸಂಪರ್ಕವನ್ನು ಹೆಚ್ಚಿಸುವ ದೃಷ್ಟಿಯಿಂದ ರಾ.ಹೆ 75 ಮತ್ತು ರಾ.ಹೆ 275ರ ಪೆರಿಯಶಾಂತಿ – ಪೈಚೂರು ಸಂಪರ್ಕ ರಸ್ತೆ ಮತ್ತು ರಾ.ಹೆ 73 ಮತ್ತು ರಾ.ಹೆ 169ರ ಗುರುವಾಯನಕೆರೆ – ಬಜಗೋಳಿ ಸಂಪರ್ಕ ಎರಡು ಸ್ಪರ್ ರಸ್ತೆಗಳ ನಿರ್ಮಾಣಕ್ಕೆ ಮಾ.27ರಂದು ದೆಹಲಿಯಲ್ಲಿ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವರಾದ ನಿತಿನ್ ಗಡ್ಕರಿ ಅವರನ್ನು ಸಂಸದ ಕ್ಯಾ. ಬ್ರಿಜೇಶ್ ಚೌಟರೊಂದಿಗೆ ಶಾಸಕ ಹರೀಶ್ ಪೂಂಜ ಭೇಟಿ ಮಾಡಿ ಮನವಿ ಮಾಡಿದರು.

Related posts

ಬಂಗಾಡಿ ವಲಯ ಮಟ್ಟದ ಕಬಡ್ಡಿ ಪಂದ್ಯಾಟ: ಸ್ಟಾರ್ ಲೈನ್ ಆಂ.ಮಾ. ಶಾಲೆಯ ವಿದ್ಯಾರ್ಥಿಗಳು ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya

ಅಳದಂಗಡಿ: “ಸರ್ಕಾರದ ನಡೆ ಕಾರ್ಯಕರ್ತರ ಕಡೆ” ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶದ ಪೂರ್ವಭಾವಿ ಸಭೆ

Suddi Udaya

ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜರ ಗೆಲುವು: ಬೈಕ್ ಜಾಥದ ಮುಖೇನಾ ಗೆಲುವನ್ನು ಸಂಭ್ರಮಿಸಿದ ನಾಲ್ಕೂರಿನ ಕಾರ್ಯಕರ್ತರು

Suddi Udaya

ಬೆಳ್ತಂಗಡಿ: ದೀಪಾವಳಿ ಹಬ್ಬದ ಪ್ರಯುಕ್ತ ಪ್ರಕಾಶ್ ಎಲೆಕ್ಟ್ರಾನಿಕ್ಸ್ ನಲ್ಲಿ ವಿಶೇಷ ಆಫರ್ ಹಾಗೂ ಆಕರ್ಷಕ ಉಡುಗೊರೆ

Suddi Udaya

ಸುಲ್ಕೇರಿ: ಬೀಡಿ ಗುತ್ತಿಗೆದಾರ ಆನಂದ ಪೂಜಾರಿ ನಿಧನ

Suddi Udaya

ಎಸ್. ಡಿ. ಎಮ್ ಪದವಿ ಪೂರ್ವ ಕಾಲೇಜಿನಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya
error: Content is protected !!