23.5 C
ಪುತ್ತೂರು, ಬೆಳ್ತಂಗಡಿ
June 8, 2026
Uncategorized

ದ.ಕ. ಜಿಲ್ಲೆಯ ಪ್ರಸಿದ್ಧ ದೇವಾಲಯಗಳು ಮತ್ತು ಇತರ ಸ್ಥಳಗಳಿಗೆ ಸಂಪರ್ಕವನ್ನು ಹೆಚ್ಚಿಸುವ ದೃಷ್ಟಿಯಿಂದ ಎರಡು ಸ್ಪರ್ ರಸ್ತೆಗಳ ನಿರ್ಮಾಣಕ್ಕೆ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವರಾದ ನಿತಿನ್ ಗಡ್ಕರಿ ರವರಿಗೆ ಸಂಸದ ಕ್ಯಾ. ಬ್ರಿಜೇಶ್ ಚೌಟ ಮತ್ತು ಶಾಸಕ ಹರೀಶ್ ಪೂಂಜರಿಂದ ಮನವಿ

ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲೆಯ ಪ್ರಸಿದ್ದ ದೇವಾಲಯಗಳಾದ ಧರ್ಮಸ್ಥಳ, ಸುಬ್ರಹ್ಮಣ್ಯ ಸೇರಿದಂತೆ ಇತರ ಸ್ಥಳಗಳಿಗೆ ಸಂಪರ್ಕವನ್ನು ಹೆಚ್ಚಿಸುವ ದೃಷ್ಟಿಯಿಂದ ರಾ.ಹೆ 75 ಮತ್ತು ರಾ.ಹೆ 275ರ ಪೆರಿಯಶಾಂತಿ – ಪೈಚೂರು ಸಂಪರ್ಕ ರಸ್ತೆ ಮತ್ತು ರಾ.ಹೆ 73 ಮತ್ತು ರಾ.ಹೆ 169ರ ಗುರುವಾಯನಕೆರೆ – ಬಜಗೋಳಿ ಸಂಪರ್ಕ ಎರಡು ಸ್ಪರ್ ರಸ್ತೆಗಳ ನಿರ್ಮಾಣಕ್ಕೆ ಮಾ.27ರಂದು ದೆಹಲಿಯಲ್ಲಿ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವರಾದ ನಿತಿನ್ ಗಡ್ಕರಿ ಅವರನ್ನು ಸಂಸದ ಕ್ಯಾ. ಬ್ರಿಜೇಶ್ ಚೌಟರೊಂದಿಗೆ ಶಾಸಕ ಹರೀಶ್ ಪೂಂಜ ಭೇಟಿ ಮಾಡಿ ಮನವಿ ಮಾಡಿದರು.

Related posts

ನಿಡ್ಲೆ: ಪಿಲಿಕಜೆ ನಿವಾಸಿ ಸುಗುಣ ನಿಧನ

Suddi Udaya

ತೋಟತ್ತಾಡಿ ಬೈಲಂಗಡಿ ಶ್ರೀ ಸೋಮನಾಥೇಶ್ವರ ದೇವಸ್ಥಾನ ನಾಗರ ಪಂಚಮಿ ಪ್ರಯುಕ್ತ ವಿಶೇಷ ಪೂಜೆ

Suddi Udaya

ಕನ್ಯಾಡಿ ಬ್ರಹ್ಮಾನಂದ ಸ್ವಾಮೀಜಿಯವರನ್ನು ಭೇಟಿಯಾಗಿ ಆಶೀರ್ವಾದ ಪಡೆದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ

Suddi Udaya

ಎಸ್.ಎಸ್.ಎಲ್.ಸಿ ಮರು ಮೌಲ್ಯಮಾಪನ: ಶ್ರೀ ಧ. ಮಂ. ಆಂ.ಮಾ. ಶಾಲೆಯ ವಿದ್ಯಾರ್ಥಿ ಅಮೃತಾ 622 ಅಂಕಗಳೊಂದಿಗೆ ತಾಲೂಕಿಗೆ ಪ್ರಥಮ

Suddi Udaya

ಮೇ 15: ಅಳದಂಗಡಿ ಶ್ರೀ ಸತ್ಯದೇವತಾ ಕಲ್ಲುರ್ಟಿದೈವಸ್ಥಾನದಲ್ಲಿ ಸಂಕ್ರಮಣ ಪೂಜೆ : ಉಚಿತ ಬರೆಯುವ ಪುಸ್ತಕ ವಿತರಣೆಯ ಅರ್ಜಿ ಫಾರ್ಮ್‌ಗಳ ವಿತರಣೆ

Suddi Udaya

ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಅಸಂಘಟಿತ ಕಾರ್ಮಿಕ ಸಮಿತಿಯ ನಗರ ಮತ್ತು ಗ್ರಾಮೀಣ ಅಧ್ಯಕ್ಷರ ಮತ್ತು ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳ ನೇಮಕ

Suddi Udaya
error: Content is protected !!