July 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ನವೋದಯ ಪ್ರವೇಶ ಪರೀಕ್ಷೆಯಲ್ಲಿ ವಾಣಿ ಶಿಕ್ಷಣ ಸಂಸ್ಥೆಯಲ್ಲಿ ತರಬೇತಿ ಪಡೆದ ಐವರು ವಿದ್ಯಾರ್ಥಿಗಳು ಉತ್ತೀರ್ಣ

ಬೆಳ್ತಂಗಡಿ: 2024-25ನೇ ಸಾಲಿನ ಆರನೇ ತರಗತಿ ನವೋದಯ ಪ್ರವೇಶ ಪರೀಕ್ಷೆಯಲ್ಲಿ ಆರಾಧ್ಯ ಹೆಚ್, ಅಜನ್ಯ, ಜ್ಞಾನಶ್ರೀ, ಮನ್ವಿತ್, ಶರಣ್ಯ ಕೆ ತೆರ್ಗಡೆಯಾಗಿದ್ದಾರೆ. ಇವರಿಗೆ ವಾಣಿ ಕಾಲೇಜಿನಲ್ಲಿ ಕಂಪ್ಯೂಟರ್ ಸೈನ್ಸ್ ವಿಭಾಗದ ಉಪನ್ಯಾಸಕಿ ಕುಮಾರಿ ಕಾಮಾಕ್ಷಿ ತರಬೇತಿ ನೀಡಿದ್ದಾರೆ.

Related posts

ಸುಲ್ಕೇರಿಮೊಗ್ರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಶಿರ್ಲಾಲು ಸಾಧನೆಗೆ ಸಾಧನಾ ಪ್ರಶಸ್ತಿಯ ಗೌರವ

Suddi Udaya

ಬೆಳ್ತಂಗಡಿ: ಪತ್ನಿಯನ್ನು ಕೊಂದು ಆತ್ಮಹತ್ಯೆ ಎಂದು ಬಿಂಬಿಸಿದ ಪತಿಗೆ ಜೀವಾವಧಿ ಶಿಕ್ಷೆ ವಿಧಿಸಿದ ಕೋರ್ಟ್

Suddi Udaya

ಸುರತ್ಕಲ್ ಮಣಿ ಕೃಷ್ಣಸ್ವಾಮಿ ಅಕಾಡೆಮಿ ವತಿಯಿಂದ ಸಭಾಂಗಣದ ಲೋಕಾರ್ಪಣೆ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ಬಿ.ವೈ. ರಾಘವೇಂದ್ರ ಭೇಟಿ

Suddi Udaya

ಕುತ್ಲೂರು: ಅಳಂಬ ನಿವಾಸಿ ಶಾರದಾ ಗಣಪತಿ ನಿಧನ

Suddi Udaya

ಉಜಿರೆ ಅನುಗ್ರಹ ಪ್ರೌಢಶಾಲೆಯಲ್ಲಿ ಅಗ್ನಿ ಸುರಕ್ಷತೆ ಮತ್ತು ಮುನ್ನೆಚ್ಚರಿಕೆ ಕ್ರಮ ಕುರಿತು ಮಾಹಿತಿ ಮತ್ತು ಪ್ರಾತ್ಯಕ್ಷಿಕೆ ಕಾರ್ಯಕ್ರಮ

Suddi Udaya
error: Content is protected !!