September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳಾಲು : ಪಿಯುಸಿ ವಿದ್ಯಾರ್ಥಿನಿ ಮೇಲೆ ಲೈಂಗಿಕ ದೌರ್ಜನ್ಯ: ಧರ್ಮಸ್ಥಳ ಠಾಣೆಯಲ್ಲಿ ಪೋಕ್ಸೋ ಪ್ರಕರಣ ದಾಖಲು

ಬೆಳ್ತಂಗಡಿ: ಬೆಳಾಲು ಎಂಬಲ್ಲಿ ಪಿಯುಸಿ ವಿದ್ಯಾರ್ಥಿನಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದು, ಶಂಕರ ಗೌಡ ಎಂಬವನ ವಿರುದ್ಧ ಧರ್ಮಸ್ಥಳ ಠಾಣೆಯಲ್ಲಿ ಪೋಕ್ಸೋ ಪ್ರಕರಣ ದಾಖಲಾಗಿದೆ.

ತಂದೆ ತಾಯಿ ತರಗೆಲೆ ತರಲು ಹೋಗಿದ್ದ ಸಂದರ್ಭ ಮನೆಯಲ್ಲಿ ಯಾರು ಇಲ್ಲದ ವೇಳೆ ನೀರು ಕೇಳುವ ನೆಪದಲ್ಲಿ ಬಂದ ಯುವಕ ಪಿಯುಸಿ ವಿದ್ಯಾರ್ಥಿನಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ.

ಈ ವೇಳೆ ಆತನ ಕೈಗೆ ಕಚ್ಚಿ ಯುವತಿ ತಪ್ಪಿಸಿಕೊಂಡು ಹತ್ತಿರದ ಚಿಕ್ಕಪ್ಪನ ಮನೆಗೆ ಓಡಿ ಬಂದು ವಿಷಯ ತಿಳಿಸಿದ್ದಾಳೆ ಕೂಡಲೇ ಅಲ್ಲಿಗೆ ಬಂದು ನೋಡಿದಾಗ ಆತ ಪರಾರಿಯಾಗಿದ್ದ ಎಂದು ದೂರಿನಲ್ಲಿ ತಿಳಿಸಿದ್ದಾರೆ. ಈ ಸಂಬಂಧ ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related posts

ಕಾಂಗ್ರೆಸ್ ಪಕ್ಷದ ಸಕ್ರಿಯ ಕಾರ್ಯಕರ್ತ ಕಡಿರುದ್ಯಾವರ ಕಾನರ್ಪ ಕೌಡಂಗೆ ನಿವಾಸಿ ನೇಮಿರಾಜ ಗೌಡ ನಿಧನ

Suddi Udaya

ಬೆಳ್ತಂಗಡಿ ಯುವಬಿಲ್ಲವ ವೇದಿಕೆ ನೇತೃತ್ವದಲ್ಲಿ ಯುವ ಚೈತನ್ಯ 2025 ವ್ಯಕ್ತಿತ್ವ ವಿಕಸನ ಕಾರ್ಯಾಗಾರ

Suddi Udaya

ಬೆಳ್ತಂಗಡಿ ಎಸ್ ಡಿ ಎಮ್ ಶಾಲಾ ವಿದ್ಯಾರ್ಥಿಗಳು ಎಲ್ ಐ ಸಿ 67ನೇ ಸಪ್ತಹದಲ್ಲಿ ಹಲವಾರು ಪ್ರಶಸ್ತಿಗಳು

Suddi Udaya

ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ರೂ. 7 ಕೋಟಿ ವೆಚ್ಚದಲ್ಲಿ ನಿರ್ಮಾಣಗೊಳ್ಳಲಿರುವ ಯಾತ್ರಿ ನಿವಾಸಕ್ಕೆ ಶಿಲಾನ್ಯಾಸ

Suddi Udaya

ಶಿಶಿಲ ಗ್ರಾ.ಪಂ. ನಲ್ಲಿ ವಿಪತ್ತು ನಿರ್ವಹಣಾ ಸಮಿತಿಯ ಸಭೆ

Suddi Udaya

ಮುಂಡಾಜೆ ಗ್ರಾ. ಪಂ. ಮಾಜಿ ಸದಸ್ಯ, ಪ್ರಗತಿಪರ ಕೃಷಿಕ, ಯಕ್ಷಗಾನ, ತಾಳಮದ್ದಳೆ ಹವ್ಯಾಸಿ ಕಲಾವಿದ ವಾಮದೇವ ಆಠವಳೆ ನಿಧನ

Suddi Udaya
error: Content is protected !!