23.9 C
ಪುತ್ತೂರು, ಬೆಳ್ತಂಗಡಿ
May 16, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳಾಲು : ಕಾನನದಲ್ಲಿ ಸಿಕ್ಕ ಮಗುವಿನ ಪೋಷಕರ ಪತ್ತೆಗೆ ಮನವಿ

ಬೆಳ್ತಂಗಡಿ: ಬೆಳಾಲು ಗ್ರಾಮದ ಕೊಡೋಳುಕೆರೆ-ಮುಂಡೋಟ್ಟು ರಸ್ತೆಯಲ್ಲಿ 3 ತಿಂಗಳ ಹೆಣ್ಣು ಮಗು ಪತ್ತೆಯಾಗಿದೆ. ಮಕ್ಕಳ ಕಲ್ಯಾಣ ಸಮಿತಿ ಆದೇಶದಂತೆ ಪುತ್ತೂರಿನ ನೆಲ್ಲಿಕಟ್ಟೆ, ಕೇರ್ ಆಫ್‌ ರಾಮಕೃಷ್ಣ ಸೇವಾ ಸಮಾಜದ ವಾತ್ಸಲ್ಯ ಧಾಮ ಮಕ್ಕಳ ದತ್ತು ಕೇಂದ್ರದಲ್ಲಿ ದಾಖಲಿಸಲಾಗಿದೆ.

ಮಗುವಿನ ವಾರಸುದಾರರು 60ದಿನದೊಳಗೆ ಸೂಕ್ತ ದಾಖಲೆಗಳೊಂದಿಗೆ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳ ಕಛೇರಿ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ, 1ನೇ ಮಹಡಿ, DC ಕಛೇರಿ, ದೂರವಾಣಿ ಸಂಖ್ಯೆ:0824-2440004 ಸಂಪರ್ಕಿಸುವುವಂತೆ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related posts

ಕಾನರ್ಪ ಪುರುಷರ ಬಳಗದ ಪುರುಷರ ರಾಶಿ ಪೂಜೆ

Suddi Udaya

ಬೆಳ್ತಂಗಡಿ : ಕುಣಿತ ಭಜನಾ ತರಬೇತಿ ನೀಡುತ್ತಿರುವ ತರಬೇತಿದಾರರುಗಳ ಸಭೆ: ಪ್ರಥಮ ಬಾರಿಗೆ ಭಜನೆಯಲ್ಲಿ ನಿನ್ನೆ ಇಂದು ನಾಳೆಯ ಬಗ್ಗೆ ಗಂಭೀರ ಚರ್ಚೆ

Suddi Udaya

ಗುಜರಾತ್ ನಲ್ಲಿ ಭೀಕರ ರಸ್ತೆ ಅಪಘಾತ: ಚಾರ್ಮಾಡಿಯ ಶರೀಫ್ ಮೂಸ ಕುಂಞ ಮೃತ್ಯು

Suddi Udaya

ಗರ್ಡಾಡಿ : ಪ್ರಗತಿಪರ ಕೃಷಿಕ ಹಾಗೂ ಖ್ಯಾತ ಜ್ಯೋತಿಷಿ ಅನಂತ ಗೋವಿಂದ ಪಟವರ್ಧನ್ ನಿಧನ

Suddi Udaya

ಬೆಳ್ತಂಗಡಿ ರಾಜ್ಯ ಸರಕಾರಿ ನೌಕರರ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷರಾಗಿ ಡಾ. ಕೆ ಜಯಕೀರ್ತಿ ಜೈನ್ , ಉಪಾಧ್ಯಕ್ಷರಾಗಿ ಚಿದಾನಂದ ಎಸ್. ಹೂಗಾರ್ ಅವಿರೋಧ ಆಯ್ಕೆ

Suddi Udaya

ಕುವೆಟ್ಟು ಸ.ಉ.ಹಿ.ಪ್ರಾ.ಶಾಲೆಯಲ್ಲಿ ಮೆಟ್ರಿಕ್ ಮೇಳ

Suddi Udaya
error: Content is protected !!