23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳಾಲು : ಕಾನನದಲ್ಲಿ ಸಿಕ್ಕ ಮಗುವಿನ ಪೋಷಕರ ಪತ್ತೆಗೆ ಮನವಿ

ಬೆಳ್ತಂಗಡಿ: ಬೆಳಾಲು ಗ್ರಾಮದ ಕೊಡೋಳುಕೆರೆ-ಮುಂಡೋಟ್ಟು ರಸ್ತೆಯಲ್ಲಿ 3 ತಿಂಗಳ ಹೆಣ್ಣು ಮಗು ಪತ್ತೆಯಾಗಿದೆ. ಮಕ್ಕಳ ಕಲ್ಯಾಣ ಸಮಿತಿ ಆದೇಶದಂತೆ ಪುತ್ತೂರಿನ ನೆಲ್ಲಿಕಟ್ಟೆ, ಕೇರ್ ಆಫ್‌ ರಾಮಕೃಷ್ಣ ಸೇವಾ ಸಮಾಜದ ವಾತ್ಸಲ್ಯ ಧಾಮ ಮಕ್ಕಳ ದತ್ತು ಕೇಂದ್ರದಲ್ಲಿ ದಾಖಲಿಸಲಾಗಿದೆ.

ಮಗುವಿನ ವಾರಸುದಾರರು 60ದಿನದೊಳಗೆ ಸೂಕ್ತ ದಾಖಲೆಗಳೊಂದಿಗೆ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳ ಕಛೇರಿ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ, 1ನೇ ಮಹಡಿ, DC ಕಛೇರಿ, ದೂರವಾಣಿ ಸಂಖ್ಯೆ:0824-2440004 ಸಂಪರ್ಕಿಸುವುವಂತೆ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related posts

ಬೆಳ್ತಂಗಡಿ: ಶ್ರೀ ಗುರುದೇವ ಕಾಲೇಜಿನಲ್ಲಿ ರಕ್ತದಾನ ಶಿಬಿರ

Suddi Udaya

ಉಜಿರೆ ಗ್ರಾಮ ಪಂಚಾಯತ್ ನಲ್ಲಿ ಆರ್ ಪಿಎಲ್ ತರಬೇತಿಯ ಕಿಟ್ ಮತ್ತು ಸರ್ಟಿಫಿಕೇಟ್ ವಿತರಣೆ

Suddi Udaya

ರಾಜ್ಯದ ಜನತೆಗೆ ಸಮಸ್ಯೆಗಳು ಎದುರಾಗದ್ದಂತೆ ಆಡಳಿತ ನಡೆಸಬೇಕು: ಕುಶಾಲಪ್ಪ ಗೌಡ ಪೂವಾಜೆ

Suddi Udaya

ಶಾಸ್ತ್ರೀಯ ಸಂಗೀತ ಜೂನಿಯರ್ ಗ್ರೇಡ್ ಪರೀಕ್ಷೆಯಲ್ಲಿ ಸರಸ್ವತಿ ಸಂಗೀತ ಶಾಲೆಗೆ ಶೇಕಡ 100 ಫಲಿತಾಂಶ

Suddi Udaya

ಗುರುವಾಯನಕೆರೆ: ಶ್ರೀ ಕ್ಷೇ.ಧ.ಗ್ರಾ. ಯೋಜನೆಯಿಂದ ಯಾಂತ್ರಿಕೃತ ಭತ್ತದ ಕೃಷಿ ನಾಟಿಗೆ ಸಸಿ ಮಡಿ ಹಸ್ತಾಂತರ

Suddi Udaya

ಶ್ರೀ ವಿದ್ಯಾಗಣಪತಿ ಸೇವಾ ಸಮಿತಿ ನೇತೃತ್ವದಲ್ಲಿ ಸಮಾಜ ಸೇವಕ ಕೇಶವ ಫಡಕೆಯವರಿಗೆ ಗೌರವಾರ್ಪಣೆ

Suddi Udaya
error: Content is protected !!