22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳಾಲು : ಕಾನನದಲ್ಲಿ ಸಿಕ್ಕ ಮಗುವಿನ ಪೋಷಕರ ಪತ್ತೆಗೆ ಮನವಿ

ಬೆಳ್ತಂಗಡಿ: ಬೆಳಾಲು ಗ್ರಾಮದ ಕೊಡೋಳುಕೆರೆ-ಮುಂಡೋಟ್ಟು ರಸ್ತೆಯಲ್ಲಿ 3 ತಿಂಗಳ ಹೆಣ್ಣು ಮಗು ಪತ್ತೆಯಾಗಿದೆ. ಮಕ್ಕಳ ಕಲ್ಯಾಣ ಸಮಿತಿ ಆದೇಶದಂತೆ ಪುತ್ತೂರಿನ ನೆಲ್ಲಿಕಟ್ಟೆ, ಕೇರ್ ಆಫ್‌ ರಾಮಕೃಷ್ಣ ಸೇವಾ ಸಮಾಜದ ವಾತ್ಸಲ್ಯ ಧಾಮ ಮಕ್ಕಳ ದತ್ತು ಕೇಂದ್ರದಲ್ಲಿ ದಾಖಲಿಸಲಾಗಿದೆ.

ಮಗುವಿನ ವಾರಸುದಾರರು 60ದಿನದೊಳಗೆ ಸೂಕ್ತ ದಾಖಲೆಗಳೊಂದಿಗೆ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳ ಕಛೇರಿ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ, 1ನೇ ಮಹಡಿ, DC ಕಛೇರಿ, ದೂರವಾಣಿ ಸಂಖ್ಯೆ:0824-2440004 ಸಂಪರ್ಕಿಸುವುವಂತೆ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related posts

ಉಜಿರೆ ರುಡ್ ಸೆಟ್ ಸಂಸ್ಥೆಯಲ್ಲಿ ಕಂಪ್ಯೂಟರ್ ಡಿ.ಟಿ.ಪಿ ಮತ್ತು ಮಹಿಳಾ ಟೈಲರಿಂಗ್ ತರಬೇತಿಯ ಸಮಾರೋಪ

Suddi Udaya

ಧರ್ಮಸ್ಥಳ ಯಕ್ಷಗಾನ ಮೇಳದ ನಿವೃತ್ತ ಚಾಲಕ ಪದ್ಮಯ್ಯ ಗೌಡ ನಿಧನ

Suddi Udaya

ಬೆಳ್ತಂಗಡಿ: ಮುಳಿಯ ಜ್ಯುವೆಲ್ಸ್ ನಲ್ಲಿ ಡೈಮಂಡ್ ಹಬ್ಬ, ಉದ್ಘಾಟನಾ ಸಮಾರಂಭ

Suddi Udaya

ಭಗವದ್ಗೀತೆಯ 700 ಶ್ಲೋಕದ ಕಂಠಪಾಠ ಪರೀಕ್ಷೆ: ಸುರ್ಯ ಪಡ್ಪುವಿನ ಅದ್ವಿತಿ ರಾವ್ ಪ್ರಥಮ ಶ್ರೇಣಿ

Suddi Udaya

ಬಜಿರೆ-ಹೊಸಪಟ್ಣದಲ್ಲಿ ಹೊನಲು ಬೆಳಕಿನ ಪುರುಷರ 60ಕೆ.ಜಿ ವಿಭಾಗದ ಮ್ಯಾಟ್ ಕಬಡ್ಡಿ ಪಂದ್ಯಾಟ ಉದ್ಘಾಟನೆ

Suddi Udaya

ವೇಣೂರು ಪೆರ್ಮುಡ ಸೂರ್ಯ-ಚಂದ್ರ ಜೋಡುಕೆರೆ ಬಯಲು ಕಂಬಳದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
error: Content is protected !!