23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳಾಲು : ಕಾನನದಲ್ಲಿ ಸಿಕ್ಕ ಮಗುವಿನ ಪೋಷಕರ ಪತ್ತೆಗೆ ಮನವಿ

ಬೆಳ್ತಂಗಡಿ: ಬೆಳಾಲು ಗ್ರಾಮದ ಕೊಡೋಳುಕೆರೆ-ಮುಂಡೋಟ್ಟು ರಸ್ತೆಯಲ್ಲಿ 3 ತಿಂಗಳ ಹೆಣ್ಣು ಮಗು ಪತ್ತೆಯಾಗಿದೆ. ಮಕ್ಕಳ ಕಲ್ಯಾಣ ಸಮಿತಿ ಆದೇಶದಂತೆ ಪುತ್ತೂರಿನ ನೆಲ್ಲಿಕಟ್ಟೆ, ಕೇರ್ ಆಫ್‌ ರಾಮಕೃಷ್ಣ ಸೇವಾ ಸಮಾಜದ ವಾತ್ಸಲ್ಯ ಧಾಮ ಮಕ್ಕಳ ದತ್ತು ಕೇಂದ್ರದಲ್ಲಿ ದಾಖಲಿಸಲಾಗಿದೆ.

ಮಗುವಿನ ವಾರಸುದಾರರು 60ದಿನದೊಳಗೆ ಸೂಕ್ತ ದಾಖಲೆಗಳೊಂದಿಗೆ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳ ಕಛೇರಿ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ, 1ನೇ ಮಹಡಿ, DC ಕಛೇರಿ, ದೂರವಾಣಿ ಸಂಖ್ಯೆ:0824-2440004 ಸಂಪರ್ಕಿಸುವುವಂತೆ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related posts

ಶ್ರೀ ಕ್ಷೇತ್ರ ಮತ್ತೂರು ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಶ್ರೀ ಸಾರ್ವಜನಿಕ ಗಣೇಶೋತ್ಸವದ ಪೂರ್ವಭಾವಿ ಸಭೆ

Suddi Udaya

ಅಥ್ಲೆಟಿಕ್ ಕ್ರೀಡಾಕೂಟದಲ್ಲಿ ಬೆಳ್ಳಿ ಪದಕ ಗೆದ್ದು ರಾಷ್ಟ್ರೀಯ ಮಟ್ಟಕ್ಕೆ ಆಯ್ಕೆಯಾದ ಲಾಯಿಲ ಚಂದ್ರಿಕಾ ರಿಗೆ ಶಾಸಕ ಹರೀಶ್ ಪೂಂಜರಿಂದ ಸನ್ಮಾನ

Suddi Udaya

ಪಿಲಿಗೂಡು ಉ.ಕಿ.ಪ್ರಾ. ಶಾಲೆಯಲ್ಲಿ ಶಿಕ್ಷಣದೊಂದಿಗೆ ಯೋಗ ಕಾರ್ಯಕ್ರಮ

Suddi Udaya

ಉಜಿರೆಯಲ್ಲಿ ಜಿ-ಮಾಲ್ ಉದ್ಘಾಟನೆ: ಬೆಳೆಯುತ್ತಿರುವ ಉಜಿರೆಗೆ ಜಿ-ಮಾಲ್ ಶೋಭೆ ತಂದಿದೆ: ಶರತ್‌ಕೃಷ್ಣ ಪಡ್ವೆಟ್ನಾಯ

Suddi Udaya

ಧರ್ಮಸ್ಥಳ: ಇಲ್ಲಿಯ ಜೋಡುಸ್ಥಾನದ ಬಳಿ ಗಾಳಿ ಮಳೆಗೆ ಬಿದ್ದ ಮರಗಳು ಗ್ರಾಮಸ್ಥರ ಸಹಕಾರದಿಂದ ತೆರವು ಕಾರ್ಯ

Suddi Udaya

ಶ್ರೀ ಕ್ಷೇತ್ರ ಗೆಜ್ಜೆಗಿರಿಯ ವಾರ್ಷಿಕ ಜಾತ್ರಾ ಮಹೋತ್ಸವದ ಸಮಾಲೋಚನಾ ಸಭೆ ಹಾಗೂ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
error: Content is protected !!