24.9 C
ಪುತ್ತೂರು, ಬೆಳ್ತಂಗಡಿ
May 15, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮಾದಕ ದ್ರವ್ಯಗಳ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವ “ಒಂದು ಹೆಜ್ಜೆ” ಕನ್ನಡ ಚಲನಚಿತ್ರ ಪೋಸ್ಟರ್ ಬಿಡುಗಡೆ

ಧರ್ಮಸ್ಥಳ: ಮಾದಕ ದ್ರವ್ಯಗಳ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವ ‘ಒಂದು ಹೆಜ್ಜೆ’ ಕನ್ನಡ ಚಲನಚಿತ್ರ ಪೋಸ್ಟರ್‌ನ್ನು ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ. ವೀರೇಂದ್ರ ಹೆಗ್ಗಡೆಯವರು ಮಾ. ೨೫ರಂದು ಬಿಡುಗಡೆಗೊಳಿಸಿದರು.

ಈ ಸಂದರ್ಭದಲ್ಲಿ ಕಥೆಗಾರ- ಸಂಭಾಷಣೆಗಾರ -ನಿರ್ದೇಶಕ- ನಿರ್ಮಾಪಕ ತೋಮಸ್ ಎಂ. ಎಂ, ರಾಜೇಶ್ ಮೂಡುಕೋಡಿ, ಸತ್ಯರಾಜ್ ರಾವ್, ಸ್ಟೇನಿ ಲೋಬೊ, ವಿಸ್ಮಯ, ವಿಲಾಸಿನಿ, ಸಾತ್ವಿಕ್, ವಂಶಿಕಾ, ಸಿಂಜನಾ, ಸಂದೇಶ್ ವಡಕೋಡಿ, ಜೋಸೆಫ್, ಗೋಪಾಲಕೃಷ್ಣ, ಅರುಣ್ ಅರ್ವ, ಸುರೇಶ್ ಮಂಗಳೂರು, ಬಾಲಕೃಷ್ಣ ಭಟ್, ಸುಶ್ಮಿತಾ, ಜಯೇಶ್ವನ್, ಶಶಿಧರ್ ದೇವಾಡಿಗ, ಪ್ರೀತಂ, ಸಂದೀಪ್ ಕುಮಾರ್, ಬಿಜು ಎಂ.ಎಂ., ಅಗಸ್ಟಿನ್, ಸುಕೇಶ್ ಮಂಗಳೂರು, ವಿವೇಕ್ ವಿನ್ಸೆಂಟ್ ಪಾಸ್ ಉಪಸ್ಥಿತರಿದ್ದರು.

Related posts

ಕಳೆಂಜ ಕ್ರಿಶ್ಚಿಯನ್ ಬ್ರದರ್ಸ್ ವತಿಯಿಂದ “CBK CUP” ಕ್ರೀಡಾಕೂಟದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಕೊಯ್ಯೂರು ಪಂಚದುರ್ಗ ಸಂಜೀವಿನಿ ಮಹಿಳಾ ಒಕ್ಕೂಟದ ಮಹಾಸಭೆ

Suddi Udaya

ಬೆಳ್ತಂಗಡಿ: ರಾಮನಗರ ನಿವಾಸಿ ಉಪಾಲಕ್ಷಿ ನಿಧನ

Suddi Udaya

ಕೃಷ್ಣ ಜನ್ಮಾಷ್ಟಮಿ ಸಮಿತಿ ಲಾಯಿಲ. ಇದರ ಆಶ್ರಯದಲ್ಲಿ ನಡೆಯುವ 20 ನೇ ವರುಷದ ಮೊಸರು ಕುಡಿಕೆ ಉತ್ಸವದ ಆಮಂತ್ರಣ ಬಿಡುಗಡೆ

Suddi Udaya

ಮುಂಡಾಜೆ: ಕಾಯರ್ತೋಡಿಯಲ್ಲಿ ಬೃಹತ್ ಗಾತ್ರದ ಕಾಳಿಂಗ ಸರ್ಪ ಪತ್ತೆ: ಸುರಕ್ಷಿತವಾಗಿ ಹಿಡಿದು ಕಾಡಿಗೆ ಬಿಟ್ಟ ಧರ್ಮಸ್ಥಳದ ಸ್ನೇಕ್ ಪ್ರಕಾಶ್

Suddi Udaya

ಬೆಳ್ತಂಗಡಿ ವಾಣಿ ಆಂ.ಮಾ. ಶಾಲೆಯಲ್ಲಿ ನೂತನ ಮಂತ್ರಿಮಂಡಲ ಪ್ರಮಾಣವಚನ ಸಮಾರಂಭ

Suddi Udaya
error: Content is protected !!