33 C
ಪುತ್ತೂರು, ಬೆಳ್ತಂಗಡಿ
March 30, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮಾದಕ ದ್ರವ್ಯಗಳ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವ “ಒಂದು ಹೆಜ್ಜೆ” ಕನ್ನಡ ಚಲನಚಿತ್ರ ಪೋಸ್ಟರ್ ಬಿಡುಗಡೆ

ಧರ್ಮಸ್ಥಳ: ಮಾದಕ ದ್ರವ್ಯಗಳ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವ ‘ಒಂದು ಹೆಜ್ಜೆ’ ಕನ್ನಡ ಚಲನಚಿತ್ರ ಪೋಸ್ಟರ್‌ನ್ನು ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ. ವೀರೇಂದ್ರ ಹೆಗ್ಗಡೆಯವರು ಮಾ. ೨೫ರಂದು ಬಿಡುಗಡೆಗೊಳಿಸಿದರು.

ಈ ಸಂದರ್ಭದಲ್ಲಿ ಕಥೆಗಾರ- ಸಂಭಾಷಣೆಗಾರ -ನಿರ್ದೇಶಕ- ನಿರ್ಮಾಪಕ ತೋಮಸ್ ಎಂ. ಎಂ, ರಾಜೇಶ್ ಮೂಡುಕೋಡಿ, ಸತ್ಯರಾಜ್ ರಾವ್, ಸ್ಟೇನಿ ಲೋಬೊ, ವಿಸ್ಮಯ, ವಿಲಾಸಿನಿ, ಸಾತ್ವಿಕ್, ವಂಶಿಕಾ, ಸಿಂಜನಾ, ಸಂದೇಶ್ ವಡಕೋಡಿ, ಜೋಸೆಫ್, ಗೋಪಾಲಕೃಷ್ಣ, ಅರುಣ್ ಅರ್ವ, ಸುರೇಶ್ ಮಂಗಳೂರು, ಬಾಲಕೃಷ್ಣ ಭಟ್, ಸುಶ್ಮಿತಾ, ಜಯೇಶ್ವನ್, ಶಶಿಧರ್ ದೇವಾಡಿಗ, ಪ್ರೀತಂ, ಸಂದೀಪ್ ಕುಮಾರ್, ಬಿಜು ಎಂ.ಎಂ., ಅಗಸ್ಟಿನ್, ಸುಕೇಶ್ ಮಂಗಳೂರು, ವಿವೇಕ್ ವಿನ್ಸೆಂಟ್ ಪಾಸ್ ಉಪಸ್ಥಿತರಿದ್ದರು.

Related posts

ಗುರುವಾಯನಕೆರೆ ಸ.ಹಿ.ಪ್ರಾ. ಶಾಲೆಯಲ್ಲಿ ಉಚಿತ ವೈದ್ಯಕೀಯ ದಂತ ಚಿಕಿತ್ಸೆ ಶಿಬಿರ

Suddi Udaya

ತಣ್ಣೀರುಪoತ: ಪಣೆಕ್ಕರ ಸುಪಾರಿ ಟ್ರೇಡರ್ಸ್ ಅಡಿಕೆ, ಕಾಡುತ್ಪತಿ ಮಳಿಗೆ ಶುಭಾರಂಭ

Suddi Udaya

ನೆರಿಯ: ಗಂಡಿಬಾಗಿಲು ಸಂತ ತೋಮಸರ ಸಭಾಭವನದಲ್ಲಿ ಉಚಿತ ಫೂಟ್ ಫಲ್ಸ್ ಥೆರಪಿ

Suddi Udaya

ಮಾನವ ಬಂಧುತ್ವ ವೇದಿಕೆ ಕರ್ನಾಟಕ ದಾವಣಗೆರೆ ಹರಿಹರದ ಮೈತ್ರಿವನದಲ್ಲಿ ರಾಜ್ಯಮಟ್ಟದ ತರಬೇತಿ ಕಾರ್ಯಾಗಾರ

Suddi Udaya

ವೇಣೂರು: ವಿದ್ಯಾರ್ಥಿನಿಯರನ್ನು ಚುಡಾಯಿಸುತ್ತಿದ್ದ ಯುವಕನ ಬಂಧನ: ಆರೋಪಿಯನ್ನು ಪೊಲೀಸರಿಗೆ ಒಪ್ಪಿಸಿದ ಹಿಂ.ಜಾ.ವೇ. ಕಾರ್ಯಕರ್ತರು

Suddi Udaya

ವಿಶ್ವ ಜಾಂಬೂರಿಗೆ ಎಕ್ಸೆಲ್ ನ ವಿದ್ಯಾರ್ಥಿಗಳು ಆಯ್ಕೆ

Suddi Udaya
error: Content is protected !!