25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮಾದಕ ದ್ರವ್ಯಗಳ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವ “ಒಂದು ಹೆಜ್ಜೆ” ಕನ್ನಡ ಚಲನಚಿತ್ರ ಪೋಸ್ಟರ್ ಬಿಡುಗಡೆ

ಧರ್ಮಸ್ಥಳ: ಮಾದಕ ದ್ರವ್ಯಗಳ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವ ‘ಒಂದು ಹೆಜ್ಜೆ’ ಕನ್ನಡ ಚಲನಚಿತ್ರ ಪೋಸ್ಟರ್‌ನ್ನು ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ. ವೀರೇಂದ್ರ ಹೆಗ್ಗಡೆಯವರು ಮಾ. ೨೫ರಂದು ಬಿಡುಗಡೆಗೊಳಿಸಿದರು.

ಈ ಸಂದರ್ಭದಲ್ಲಿ ಕಥೆಗಾರ- ಸಂಭಾಷಣೆಗಾರ -ನಿರ್ದೇಶಕ- ನಿರ್ಮಾಪಕ ತೋಮಸ್ ಎಂ. ಎಂ, ರಾಜೇಶ್ ಮೂಡುಕೋಡಿ, ಸತ್ಯರಾಜ್ ರಾವ್, ಸ್ಟೇನಿ ಲೋಬೊ, ವಿಸ್ಮಯ, ವಿಲಾಸಿನಿ, ಸಾತ್ವಿಕ್, ವಂಶಿಕಾ, ಸಿಂಜನಾ, ಸಂದೇಶ್ ವಡಕೋಡಿ, ಜೋಸೆಫ್, ಗೋಪಾಲಕೃಷ್ಣ, ಅರುಣ್ ಅರ್ವ, ಸುರೇಶ್ ಮಂಗಳೂರು, ಬಾಲಕೃಷ್ಣ ಭಟ್, ಸುಶ್ಮಿತಾ, ಜಯೇಶ್ವನ್, ಶಶಿಧರ್ ದೇವಾಡಿಗ, ಪ್ರೀತಂ, ಸಂದೀಪ್ ಕುಮಾರ್, ಬಿಜು ಎಂ.ಎಂ., ಅಗಸ್ಟಿನ್, ಸುಕೇಶ್ ಮಂಗಳೂರು, ವಿವೇಕ್ ವಿನ್ಸೆಂಟ್ ಪಾಸ್ ಉಪಸ್ಥಿತರಿದ್ದರು.

Related posts

ಕುವೆಟ್ಟು ಸಬರಬೈಲುನಲ್ಲಿ ನೂತನ ಬಸ್ ತಂಗುದಾಣ ಉದ್ಘಾಟನೆ

Suddi Udaya

ಅಕ್ರಮ ಕಲ್ಲು ಕೋರೆ ದಾಳಿ ನೆಪದಲ್ಲಿ ಬಿಜೆಪಿ ಕಾರ್ಯಕರ್ತನ ಬಂಧನ: ಘಟನೆ ಖಂಡಿಸಿ ರಾತ್ರಿ ಬಿಜೆಪಿ ಕಾರ್ಯಕರ್ತರ ನೇತೃತ್ವದಲ್ಲಿ ಠಾಣೆ ಎದುರು ಪ್ರತಿಭಟನೆ ನಡೆಸಿದಶಾಸಕ ಹರೀಶ್ ಪೂಂಜ

Suddi Udaya

ಬೆಳ್ತಂಗಡಿ ಟೀಚರ್ಸ್ ಕೋ ಆಪರೇಟಿವ್ ಬ್ಯಾಂಕಿನ ವ್ಯವಹಾರಕ್ಕೆ ಸಹಕಾರ ನೀಡಿದವರಿಗೆ ಗೌರವಾರ್ಪಣೆ

Suddi Udaya

ಮಾಲಾಡಿ: ಕೆತ್ತಿಗುಡ್ಡೆ ಹೊಸ ರಸ್ತೆ ಮತ್ತು ಸಂಪರ್ಕ ಸೇತುವೆ ರಚನೆಗೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಒಂದು ಲಕ್ಷ ಮಂಜೂರು

Suddi Udaya

ಇಂದಬೆಟ್ಟು-ನಾವೂರು ವಿಶ್ವ ಹಿಂದೂ ಪರಿಷತ್ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಉಜಿರೆ ರಬ್ಬರ್ ಸೊಸೈಟಿಗೆ ಅಪೋಲೋ ಗೋಲ್ಡ್ ಪಾರ್ಟ್ನರ್ ಅವಾರ್ಡ್

Suddi Udaya
error: Content is protected !!