September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮಾದಕ ದ್ರವ್ಯಗಳ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವ “ಒಂದು ಹೆಜ್ಜೆ” ಕನ್ನಡ ಚಲನಚಿತ್ರ ಪೋಸ್ಟರ್ ಬಿಡುಗಡೆ

ಧರ್ಮಸ್ಥಳ: ಮಾದಕ ದ್ರವ್ಯಗಳ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವ ‘ಒಂದು ಹೆಜ್ಜೆ’ ಕನ್ನಡ ಚಲನಚಿತ್ರ ಪೋಸ್ಟರ್‌ನ್ನು ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ. ವೀರೇಂದ್ರ ಹೆಗ್ಗಡೆಯವರು ಮಾ. ೨೫ರಂದು ಬಿಡುಗಡೆಗೊಳಿಸಿದರು.

ಈ ಸಂದರ್ಭದಲ್ಲಿ ಕಥೆಗಾರ- ಸಂಭಾಷಣೆಗಾರ -ನಿರ್ದೇಶಕ- ನಿರ್ಮಾಪಕ ತೋಮಸ್ ಎಂ. ಎಂ, ರಾಜೇಶ್ ಮೂಡುಕೋಡಿ, ಸತ್ಯರಾಜ್ ರಾವ್, ಸ್ಟೇನಿ ಲೋಬೊ, ವಿಸ್ಮಯ, ವಿಲಾಸಿನಿ, ಸಾತ್ವಿಕ್, ವಂಶಿಕಾ, ಸಿಂಜನಾ, ಸಂದೇಶ್ ವಡಕೋಡಿ, ಜೋಸೆಫ್, ಗೋಪಾಲಕೃಷ್ಣ, ಅರುಣ್ ಅರ್ವ, ಸುರೇಶ್ ಮಂಗಳೂರು, ಬಾಲಕೃಷ್ಣ ಭಟ್, ಸುಶ್ಮಿತಾ, ಜಯೇಶ್ವನ್, ಶಶಿಧರ್ ದೇವಾಡಿಗ, ಪ್ರೀತಂ, ಸಂದೀಪ್ ಕುಮಾರ್, ಬಿಜು ಎಂ.ಎಂ., ಅಗಸ್ಟಿನ್, ಸುಕೇಶ್ ಮಂಗಳೂರು, ವಿವೇಕ್ ವಿನ್ಸೆಂಟ್ ಪಾಸ್ ಉಪಸ್ಥಿತರಿದ್ದರು.

Related posts

ಉರುವಾಲು: ಮನೆಗೆ ಸಿಡಿಲು ಬಡಿದು ಅಪಾರ ಹಾನಿ: ಅದೃಷ್ಟವಶಾತ್ ಅಪಾಯದಿಂದ ಪಾರಾದ ಮನೆಯವರು

Suddi Udaya

ಜೆಸಿಐ ಪುತ್ತೂರಿನಲ್ಲಿ ತರಬೇತಿ ಕಾರ್ಯಗಾರ

Suddi Udaya

ಜೂ.17: ಉಜಿರೆ ಎಸ್.ಡಿ.ಎಮ್ ಶಿಕ್ಷಣ ಸಂಸ್ಥೆ ಹಾಗೂ ಕಾನೂನು ಸೇವಾ ಸಮಿತಿ ವತಿಯಿಂದ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಪರಿಸರ ಜಾಥಾ ಕಾರ್ಯಕ್ರಮ

Suddi Udaya

ಧರ್ಮಸ್ಥಳ ಶ್ರೀ ಮಂ.ಸ್ವಾ.ಅ..ಹಿ.ಪ್ರಾ. ಶಾಲಾ ಸಂಸತ್ತು ರಚನೆ

Suddi Udaya

ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷರಾಗಿ ಚೈತ್ರೇಶ್ ಇಳಂತಿಲ, ಕಾರ್ಯದರ್ಶಿಯಾಗಿ ಗಣೇಶ್ ಶಿರ್ಲಾಲು, ಕೋಶಾಧಿಕಾರಿಯಾಗಿ ಪುಷ್ಪರಾಜ್ ಆಯ್ಕೆ

Suddi Udaya

ಬೆಳ್ತಂಗಡಿ: ಗಡಾಯಿಕಲ್ಲು – ಕಡಮಗುಂಡಿ ಫಾಲ್ಸ್ ಪ್ರವಾಸಿಗರ ವೀಕ್ಷಣೆಗೆ ಮುಕ್ತ

Suddi Udaya
error: Content is protected !!