July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮಾದಕ ದ್ರವ್ಯಗಳ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವ “ಒಂದು ಹೆಜ್ಜೆ” ಕನ್ನಡ ಚಲನಚಿತ್ರ ಪೋಸ್ಟರ್ ಬಿಡುಗಡೆ

ಧರ್ಮಸ್ಥಳ: ಮಾದಕ ದ್ರವ್ಯಗಳ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವ ‘ಒಂದು ಹೆಜ್ಜೆ’ ಕನ್ನಡ ಚಲನಚಿತ್ರ ಪೋಸ್ಟರ್‌ನ್ನು ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ. ವೀರೇಂದ್ರ ಹೆಗ್ಗಡೆಯವರು ಮಾ. ೨೫ರಂದು ಬಿಡುಗಡೆಗೊಳಿಸಿದರು.

ಈ ಸಂದರ್ಭದಲ್ಲಿ ಕಥೆಗಾರ- ಸಂಭಾಷಣೆಗಾರ -ನಿರ್ದೇಶಕ- ನಿರ್ಮಾಪಕ ತೋಮಸ್ ಎಂ. ಎಂ, ರಾಜೇಶ್ ಮೂಡುಕೋಡಿ, ಸತ್ಯರಾಜ್ ರಾವ್, ಸ್ಟೇನಿ ಲೋಬೊ, ವಿಸ್ಮಯ, ವಿಲಾಸಿನಿ, ಸಾತ್ವಿಕ್, ವಂಶಿಕಾ, ಸಿಂಜನಾ, ಸಂದೇಶ್ ವಡಕೋಡಿ, ಜೋಸೆಫ್, ಗೋಪಾಲಕೃಷ್ಣ, ಅರುಣ್ ಅರ್ವ, ಸುರೇಶ್ ಮಂಗಳೂರು, ಬಾಲಕೃಷ್ಣ ಭಟ್, ಸುಶ್ಮಿತಾ, ಜಯೇಶ್ವನ್, ಶಶಿಧರ್ ದೇವಾಡಿಗ, ಪ್ರೀತಂ, ಸಂದೀಪ್ ಕುಮಾರ್, ಬಿಜು ಎಂ.ಎಂ., ಅಗಸ್ಟಿನ್, ಸುಕೇಶ್ ಮಂಗಳೂರು, ವಿವೇಕ್ ವಿನ್ಸೆಂಟ್ ಪಾಸ್ ಉಪಸ್ಥಿತರಿದ್ದರು.

Related posts

ಉಜಿರೆಯ ಎಸ್.ಡಿ.ಎಂ ಪ.ಪೂ ಕಾಲೇಜಿನ ಐವತ್ತು ವಿದ್ಯಾರ್ಥಿಗಳಿಗೆ ಸಂಸ್ಕೃತಭಾಷಾ ವಿದ್ಯಾರ್ಥಿವೇತನ

Suddi Udaya

ಅ.2: ನಾಗರಿಕ ಅಭಿನಂದನಾ ಸಮಿತಿ ವತಿಯಿಂದ ನಿವೃತ್ತ ಯೋಧ ಮಂಜುನಾಥ ಹಾಗೂ ಕರ್ನಾಟಕ ರಾಜ್ಯದ ಅತ್ಯುತ್ತಮ ಶಿಕ್ಷಕ ಪುರಸ್ಕೃತ ವಿ.ಕೆ. ವಿಟ್ಲ ರವರಿಗೆ ನಾಗರಿಕ ಅಭಿನಂದನಾ ಸಮಾರಂಭ

Suddi Udaya

ಪುದುವೆಟ್ಟು ಶ್ರೀ ಧ.ಮಂ.ಅ.ಹಿ. ಪ್ರಾ. ಶಾಲಾ ವಾರ್ಷಿಕ ಪ್ರತಿಭಾ ದಿನಾಚರಣೆ

Suddi Udaya

ನಾಲ್ಕೂರು: ಪೆರ್ಮುಡ- ಅಟ್ಟೆಮಾರು ರಸ್ತೆ ಕಾಂಕ್ರೀಟಿಕರಣ: ರಸ್ತೆ ಅಭಿವೃದ್ಧಿಯಿಂದ ಸಾರ್ವಜನಿಕರಿಗೆ ಅನುಕೂಲ

Suddi Udaya

ಕರಾಯ: ಹೆರಿಗೆಯ ವೇಳೆ ತೀವ್ರ ರಕ್ತಸ್ರಾವದಿಂದ ಮಹಿಳೆ ಸಾವು

Suddi Udaya

ಅಳದಂಗಡಿ ಸರಕಾರಿ ಪ್ರೌಢ ಶಾಲೆಯಲ್ಲಿ ಖೋ ಖೋ ಪಂದ್ಯಾಟ ಉದ್ಘಾಟನೆ

Suddi Udaya
error: Content is protected !!