ಕಲ್ಲೇರಿ: ಕರಾಯ ಮೂರ್ತೆದಾರರ ಸೇವಾ ಸಹಕಾರಿ ಸಂಘದ ಮುಂದಿನ 5 ವರ್ಷದ ಅವಧಿಗೆ ಅಧ್ಯಕ್ಷರಾಗಿ ಜಯ ವಿಕ್ರಮ್ ಕಲ್ಲಾಪು ಹಾಗೂ ಉಪಾಧ್ಯಕ್ಷರಾಗಿ ಸೂರಪ್ಪ ಬಂಗೇರ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಚುನಾವಣಾಧಿಕಾರಿಯಾಗಿ ಸಿಡಿಒ ಪ್ರತಿಮಾ ಕಾರ್ಯನಿರ್ವಹಿಸಿದ್ದರು.
ಕಲ್ಲೇರಿ: ಕರಾಯ ಮೂರ್ತೆದಾರರ ಸೇವಾ ಸಹಕಾರಿ ಸಂಘದ ಮುಂದಿನ 5 ವರ್ಷದ ಅವಧಿಗೆ ಅಧ್ಯಕ್ಷರಾಗಿ ಜಯ ವಿಕ್ರಮ್ ಕಲ್ಲಾಪು ಹಾಗೂ ಉಪಾಧ್ಯಕ್ಷರಾಗಿ ಸೂರಪ್ಪ ಬಂಗೇರ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಚುನಾವಣಾಧಿಕಾರಿಯಾಗಿ ಸಿಡಿಒ ಪ್ರತಿಮಾ ಕಾರ್ಯನಿರ್ವಹಿಸಿದ್ದರು.