ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕುವೆಟ್ಟು: ಸಮರ್ಪಕ ಚರಂಡಿ ವ್ಯವಸ್ಥೆಯಿಲ್ಲದೇ ರಸ್ತೆಯಲ್ಲೇ ಹರಿದ ಮಳೆ ನೀರು

ಕುವೆಟ್ಟು: ಮದ್ದಡ್ಕದಿಂದ ಕೋರ್ಯಾರು ಬದ್ಯಾರು ಸಂಪರ್ಕ ರಸ್ತೆಯ ಬಾವುಟ ಗುಡ್ಡೆಯಿಂದ ಕೊoಕೊಡಿ ರಸ್ತೆಯಲ್ಲಿ ಮಾ.26 ರoದು ಸುರಿದ ಮಳೆಗೆ ಎತ್ತರದ ಗುಡ್ಡಗಳಿಂದ ಮಳೆ ನೀರು ರಸ್ತೆಗೆ ಹರಿದು ರಸ್ತೆಯ ಉದ್ದಕ್ಕೂ ಮಳೆ ನೀರು ನಿoತು ಸoಚಾರಕ್ಕೆ ಅಡಚಣೆ ಉಂಟಾಗಿದೆ.

ಕಾಂಕ್ರೀಟ್ ಆಗುವ ಸoದರ್ಭದಲ್ಲಿ ಚರoಡಿಯನ್ನು ನಿರ್ಮಿಸಿದೆ ಬಿಟ್ಟಿದ್ದು ಸ್ಥಳೀಯರು ದೂರಿಕೊಳ್ಳುತ್ತಿದ್ದಾರೆ. ಸಾರ್ವಜನಿಕರು ವಾಹನ ಚಾಲಕರು ತೊoದರೆಯನ್ನು ಅನುಭವಿಸುತ್ತಿದ್ದು ಗ್ರಾಮ ಪಂಚಾಯತ್ ಇತ್ತ ಕಡೆ ಗಮನ ಹರಿಸಿ ಸೂಕ್ತ ಚರoಡಿಯ ವ್ಯವಸ್ಥೆ ಮಾಡಬೇಕಾಗಿದೆ.

Related posts

ಓಡಿಲ್ನಾಳ ಕಿರಾತ ಮೂರ್ತಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಪ್ರಥಮ ವರ್ಷದ ಶಾರದೋತ್ಸವ ವಿಸರ್ಜನಾ ಕಾರ್ಯಕ್ರಮ

Suddi Udaya

ಉಜಿರೆಯಲ್ಲಿ ನೂತನ ರೂಪದಲ್ಲಿ ಶುಭಾರಂಭಗೊಂಡ ‘ಶ್ರೀರಾಮ್ ತರಕಾರಿ & ಫ್ರೂಟ್ಸ್’

Suddi Udaya

ಬಂದಾರು: ಶ್ರೀಧರ ಪೂಜಾರಿಯವರ ಮನೆಯ ಹಿಂಬದಿಯ ಗುಡ್ಡ ಕುಸಿತ

Suddi Udaya

ಉಜಿರೆ ಗ್ರಾ.ಪಂ. ಮಾಜಿ ಅಧ್ಯಕ್ಷ ಬಾಲಕೃಷ್ಣ ಗೌಡ ನಿಧನ

Suddi Udaya

ತೆಕ್ಕಾರು ಶ್ರೀ ಗೋಪಾಲಕೃಷ್ಣ ದೇವಸ್ಥಾನಕ್ಕೆ ನೀಲೇಶ್ವರದ ತಂತ್ರಿವರ್ಯರಾದ ಉಚ್ಚಿಲ ಪದ್ಮನಾಭ ತಂತ್ರಿಗಳ ಭೇಟಿ

Suddi Udaya

ಮುಂಡಾಜೆ: ಗುಡ್ಡಕ್ಕೆ ಬೆಂಕಿ

Suddi Udaya
error: Content is protected !!