July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕುವೆಟ್ಟು: ಸಮರ್ಪಕ ಚರಂಡಿ ವ್ಯವಸ್ಥೆಯಿಲ್ಲದೇ ರಸ್ತೆಯಲ್ಲೇ ಹರಿದ ಮಳೆ ನೀರು

ಕುವೆಟ್ಟು: ಮದ್ದಡ್ಕದಿಂದ ಕೋರ್ಯಾರು ಬದ್ಯಾರು ಸಂಪರ್ಕ ರಸ್ತೆಯ ಬಾವುಟ ಗುಡ್ಡೆಯಿಂದ ಕೊoಕೊಡಿ ರಸ್ತೆಯಲ್ಲಿ ಮಾ.26 ರoದು ಸುರಿದ ಮಳೆಗೆ ಎತ್ತರದ ಗುಡ್ಡಗಳಿಂದ ಮಳೆ ನೀರು ರಸ್ತೆಗೆ ಹರಿದು ರಸ್ತೆಯ ಉದ್ದಕ್ಕೂ ಮಳೆ ನೀರು ನಿoತು ಸoಚಾರಕ್ಕೆ ಅಡಚಣೆ ಉಂಟಾಗಿದೆ.

ಕಾಂಕ್ರೀಟ್ ಆಗುವ ಸoದರ್ಭದಲ್ಲಿ ಚರoಡಿಯನ್ನು ನಿರ್ಮಿಸಿದೆ ಬಿಟ್ಟಿದ್ದು ಸ್ಥಳೀಯರು ದೂರಿಕೊಳ್ಳುತ್ತಿದ್ದಾರೆ. ಸಾರ್ವಜನಿಕರು ವಾಹನ ಚಾಲಕರು ತೊoದರೆಯನ್ನು ಅನುಭವಿಸುತ್ತಿದ್ದು ಗ್ರಾಮ ಪಂಚಾಯತ್ ಇತ್ತ ಕಡೆ ಗಮನ ಹರಿಸಿ ಸೂಕ್ತ ಚರoಡಿಯ ವ್ಯವಸ್ಥೆ ಮಾಡಬೇಕಾಗಿದೆ.

Related posts

ಟೀಂ ಅಭಯಹಸ್ತ ವತಿಯಿಂದ ಅಳದಂಗಡಿ ಸತ್ಯಸಾರಮುಪ್ಪಣ್ಯ ದೈವಸ್ಥಾನದ ಗುಳಿಗ ಸಾನಿಧ್ಯ ಅಭಿವೃದ್ಧಿ ಕಾರ್ಯಕ್ಕೆ ಸಹಕಾರ

Suddi Udaya

ಹತ್ಯಡ್ಕ: ಬೂಡುಮುಗೇರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ವಾರ್ಷಿಕ ಮಹೋತ್ಸವ: ಮಹಾಪೂಜೆ, ದರ್ಶನ ಬಲಿ ನಂತರ ಬಟ್ಟಲು ಕಾಣಿಕೆ

Suddi Udaya

ಶಿರ್ಲಾಲು: “ಭವತಿ ಭಿಕ್ಷಾಂದೇಹಿ” ನಿಧಿ ಸಂಗ್ರಹ ಅಭಿಯಾನದ ಧನಸಹಾಯ ಹಸ್ತಾಂತರ

Suddi Udaya

ಮುಂಡಾಜೆ: ರಿಕ್ಷಾ-ಪಿಕಪ್ ಡಿಕ್ಕಿ, ಇಬ್ಬರಿಗೆ ಗಂಭೀರ ಗಾಯ

Suddi Udaya

ಬೆಳ್ತಂಗಡಿ ದೀಪಾ ಗೋಲ್ಡ್ ನಲ್ಲಿ ಅಕ್ಷಯ ತೃತೀಯದ ಪ್ರಯುಕ್ತ ಚಿನ್ನದ ಧಮಾಕ

Suddi Udaya

ಉರುವಾಲು ಶ್ರೀ ಭಾರತೀ ಆಂ.ಮಾ. ಪ್ರೌಢ ಶಾಲೆಯಲ್ಲಿ ವಿದ್ಯಾರ್ಥಿ ಮಂತ್ರಿ ಮಂಡಲ ರಚನೆ

Suddi Udaya
error: Content is protected !!