25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕುವೆಟ್ಟು: ಸಮರ್ಪಕ ಚರಂಡಿ ವ್ಯವಸ್ಥೆಯಿಲ್ಲದೇ ರಸ್ತೆಯಲ್ಲೇ ಹರಿದ ಮಳೆ ನೀರು

ಕುವೆಟ್ಟು: ಮದ್ದಡ್ಕದಿಂದ ಕೋರ್ಯಾರು ಬದ್ಯಾರು ಸಂಪರ್ಕ ರಸ್ತೆಯ ಬಾವುಟ ಗುಡ್ಡೆಯಿಂದ ಕೊoಕೊಡಿ ರಸ್ತೆಯಲ್ಲಿ ಮಾ.26 ರoದು ಸುರಿದ ಮಳೆಗೆ ಎತ್ತರದ ಗುಡ್ಡಗಳಿಂದ ಮಳೆ ನೀರು ರಸ್ತೆಗೆ ಹರಿದು ರಸ್ತೆಯ ಉದ್ದಕ್ಕೂ ಮಳೆ ನೀರು ನಿoತು ಸoಚಾರಕ್ಕೆ ಅಡಚಣೆ ಉಂಟಾಗಿದೆ.

ಕಾಂಕ್ರೀಟ್ ಆಗುವ ಸoದರ್ಭದಲ್ಲಿ ಚರoಡಿಯನ್ನು ನಿರ್ಮಿಸಿದೆ ಬಿಟ್ಟಿದ್ದು ಸ್ಥಳೀಯರು ದೂರಿಕೊಳ್ಳುತ್ತಿದ್ದಾರೆ. ಸಾರ್ವಜನಿಕರು ವಾಹನ ಚಾಲಕರು ತೊoದರೆಯನ್ನು ಅನುಭವಿಸುತ್ತಿದ್ದು ಗ್ರಾಮ ಪಂಚಾಯತ್ ಇತ್ತ ಕಡೆ ಗಮನ ಹರಿಸಿ ಸೂಕ್ತ ಚರoಡಿಯ ವ್ಯವಸ್ಥೆ ಮಾಡಬೇಕಾಗಿದೆ.

Related posts

ಪುದುವೆಟ್ಟು ಶ್ರೀ.ಧ.ಮಂ ಅ.ಹಿ.ಪ್ರಾ. ಶಾಲೆಯಲ್ಲಿ ಯಕ್ಷಗಾನ  ಮತ್ತು ನೃತ್ಯ ತರಗತಿಗಳ ಉದ್ಘಾಟನೆ

Suddi Udaya

ನಾವೂರು ಸರಕಾರಿ ಪ್ರೌಢಶಾಲೆಗೆ ಶುದ್ಧ ಕುಡಿಯುವ ನೀರಿನ ಘಟಕ ಹಸ್ತಾಂತರ

Suddi Udaya

ಬೆಳ್ತಂಗಡಿ: ಬಿಜೆಪಿ ಯುವಮೋರ್ಚಾದ ವತಿಯಿಂದ 4ನೇ ವರ್ಷದ ದೀಪಾವಳಿ ‘ದೋಸೆ ಹಬ್ಬ’ ಉದ್ಘಾಟನೆ

Suddi Udaya

ದ‌.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಂದ ಕೊಯ್ಯೂರು ಸಿಎ ಬ್ಯಾಂಕಿಗೆ ಪ್ರೋತ್ಸಾಹಕ ಪ್ರಶಸ್ತಿ

Suddi Udaya

ಬೆಳಾಲು ಪ್ರೌಢಶಾಲೆಯಲ್ಲಿ ವಿದ್ಯಾರ್ಥಿ ಸರಕಾರ ಹಾಗೂ ವಿವಿಧ ಸಂಘಗಳ ಉದ್ಘಾಟನೆ

Suddi Udaya

ತುಳುನಾಡ ಪೊರ್ಲು ಸೇವಾ ಟ್ರಸ್ಟ್ ವತಿಯಿಂದ ಅನಾರೋಗ್ಯದಿಂದ ಬಳಲುತ್ತಿರುವ ವ್ಯಕ್ತಿಗೆ ರೂ. 20 ಸಾವಿರ ಹಸ್ತಾಂತರ

Suddi Udaya
error: Content is protected !!