25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕುವೆಟ್ಟು: ಸಮರ್ಪಕ ಚರಂಡಿ ವ್ಯವಸ್ಥೆಯಿಲ್ಲದೇ ರಸ್ತೆಯಲ್ಲೇ ಹರಿದ ಮಳೆ ನೀರು

ಕುವೆಟ್ಟು: ಮದ್ದಡ್ಕದಿಂದ ಕೋರ್ಯಾರು ಬದ್ಯಾರು ಸಂಪರ್ಕ ರಸ್ತೆಯ ಬಾವುಟ ಗುಡ್ಡೆಯಿಂದ ಕೊoಕೊಡಿ ರಸ್ತೆಯಲ್ಲಿ ಮಾ.26 ರoದು ಸುರಿದ ಮಳೆಗೆ ಎತ್ತರದ ಗುಡ್ಡಗಳಿಂದ ಮಳೆ ನೀರು ರಸ್ತೆಗೆ ಹರಿದು ರಸ್ತೆಯ ಉದ್ದಕ್ಕೂ ಮಳೆ ನೀರು ನಿoತು ಸoಚಾರಕ್ಕೆ ಅಡಚಣೆ ಉಂಟಾಗಿದೆ.

ಕಾಂಕ್ರೀಟ್ ಆಗುವ ಸoದರ್ಭದಲ್ಲಿ ಚರoಡಿಯನ್ನು ನಿರ್ಮಿಸಿದೆ ಬಿಟ್ಟಿದ್ದು ಸ್ಥಳೀಯರು ದೂರಿಕೊಳ್ಳುತ್ತಿದ್ದಾರೆ. ಸಾರ್ವಜನಿಕರು ವಾಹನ ಚಾಲಕರು ತೊoದರೆಯನ್ನು ಅನುಭವಿಸುತ್ತಿದ್ದು ಗ್ರಾಮ ಪಂಚಾಯತ್ ಇತ್ತ ಕಡೆ ಗಮನ ಹರಿಸಿ ಸೂಕ್ತ ಚರoಡಿಯ ವ್ಯವಸ್ಥೆ ಮಾಡಬೇಕಾಗಿದೆ.

Related posts

ವಾಣಿ ಕಾಲೇಜಿನಲ್ಲಿ ಅಕ್ಷರ ವಾಣಿ ಬಿತ್ತಿಪತ್ರಿಕೆ ಅನಾವರಣ

Suddi Udaya

ವಿಶ್ವ ಪುಸ್ತಕ ದಿನಾಚರಣೆ ಕಾರ್ಯಕ್ರಮದಲ್ಲಿ ಲೇಖಕಿ, ಉಪನ್ಯಾಸಕಿ ಪದ್ಮಲತಾ ಮೋಹನ್ ನಿಡ್ಲೆ ಇವರಿಗೆ ಸನ್ಮಾನ

Suddi Udaya

ಶ್ರೀ ಧರ್ಮಸ್ಥಳ ಸಿರಿ ಗ್ರಾಮೋದ್ಯೋಗ ಸಂಸ್ಥೆಯಲ್ಲಿ ವೈಭವದ ಸಿರಿಹಬ್ಬ-2026 ಉದ್ಘಾಟನೆ

Suddi Udaya

ಮುಂಡಾಜೆ ಗ್ರಾ.ಪಂ. ನಲ್ಲಿ ಬುಡಕಟ್ಟು ಸಮುದಾಯಗಳಿಗೆ ಸರ್ಕಾರದ ಮೂಲಭೂತ ದಾಖಲೆಗಳ ನೋಂದಣಿ ಮಹಾ ಅಭಿಯಾನ

Suddi Udaya

ಬೆಳ್ತಂಗಡಿ ನಗರಕ್ಕೆಕುಡಿಯುವ ನೀರು ಸರಬರಾಜು ಮಾಡುವ ಸೋಮಾವತಿ ನದಿಯ ಗುಂಡಿಗೆ ಕಿಡಿಗೇಡಿಗಳಿಂದ ವಿಷ : ಸಾವಿರಾರು ಸಂಖ್ಯೆಯಲ್ಲಿ ಮೀನುಗಳ ಸಾವು

Suddi Udaya

ಉಜಿರೆಯ ವಲಯದ ಮಾಯದಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ನೂತನ ಸಂಘ ರಚನೆ

Suddi Udaya
error: Content is protected !!