24.6 C
ಪುತ್ತೂರು, ಬೆಳ್ತಂಗಡಿ
May 18, 2025
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿ

ಚಾರ್ಮಾಡಿ ಘಾಟಿಯಲ್ಲಿ ಪ್ರವಾಸಿಗರ ಕಾರು ಪಲ್ಟಿ: ಅದೃಷ್ಟವಶಾತ್ ತಪ್ಪಿದ ಅನಾಹುತ

ಮೂಡಿಗೆರೆ: ಚಾರ್ಮಾಡಿ ಘಾಟಿಯಲ್ಲಿ ದಟ್ಟ ಮಂಜು ತಿರುವಿನಲ್ಲಿ ಪ್ರವಾಸಿಗರ ಕಾರು ಪಲ್ಟಿಯಾದ ಘಟನೆ ಮಾ.27ರಂದು ನಡೆದಿದೆ.

ಶಿವಮೊಗ್ಗದಿಂದ ಧರ್ಮಸ್ಥಳಕ್ಕೆ ತೆರಳುತ್ತಿದ್ದ ಪ್ರವಾಸಿಗರ‌ ಸ್ವಿಫ್ಟ್ ಕಾರು ಮಲೆಯಮಾರುತ ತಿರುವಿನಲ್ಲಿ 60 ಅಡಿಗಳ ಪ್ರಪಾತಕ್ಕೆ ಕಾರು ಪಲ್ಟಿಯಾಗಿದೆ.

ಕಾರಿನಲ್ಲಿದ್ದ ಒಂದು ವರ್ಷದ ಮಗು ಸೇರಿದಂತೆ ಐವರ ರಕ್ಷಣೆ ಮಾಡಲಾಗಿದೆ.

ಸ್ಥಳೀಯರಿಂದ ಕಾರಿನಲ್ಲಿದ್ದ ಶಿವಮೊಗ್ಗ ಮೂಲದ ಪ್ರವಾಸಿಗರನ್ನು ರಕ್ಷಿಸಿ, ಗಾಯಗೊಂಡವರನ್ನು ಶಿವಮೊಗ್ಗ ಆಸ್ಪತ್ರೆಗೆ ದಾಖಲಿಸಲಾಗಿದೆ.

Related posts

ಧರ್ಮಸ್ಥಳ ಶ್ರೀ ಮಂಜುನಾಥೇಶ್ವರ ಹಿರಿಯ ಪ್ರಾಥಮಿಕ ಶಾಲೆ ಮುಖ್ಯ ಶಿಕ್ಷಕರಾಗಿ ಕಮಲ್ ತೇಜು ರಾಜಪೂತ್ ನೇಮಕ

Suddi Udaya

ಅಖಿಲ ಕರ್ನಾಟಕ ರಾಜಕೇಸರಿ ಟ್ರಸ್ಟ್ ವತಿಯಿಂದ ಸ್ವಚ್ಛಾಲಯ ಅಭಿಯಾನ

Suddi Udaya

ಬೆಳಾಲು ಅನಂತೇಶ್ವರ ಫ್ರೆಂಡ್ಸ್ ಅನಂತೋಡಿ ವತಿಯಿಂದ ದೀಪಾವಳಿ ಹಬ್ಬದ ಪ್ರಯುಕ್ತ ಕೆಸರುಗದ್ದೆ ಕ್ರೀಡಾಕೂಟ

Suddi Udaya

ಉಜಿರೆ ಹಳೇಪೇಟೆ ರಿಕ್ಷಾ ಚಾಲಕ ಮಾಲಕರ ಸಂಘದ ಮಹಾಸಭೆ: ಅಧ್ಯಕ್ಷರಾಗಿ ಸೂರಪ್ಪ ಗಾಂಧಿನಗರ ಅವಿರೋಧವಾಗಿ ಆಯ್ಕೆ

Suddi Udaya

ಬೆಳ್ತಂಗಡಿ: ಮುಳಿಯ ಜ್ಯುವೆಲ್ಸ್ ನಲ್ಲಿ ಡೈಮಂಡ್ ಹಬ್ಬ, ಉದ್ಘಾಟನಾ ಸಮಾರಂಭ

Suddi Udaya

ಕಲ್ಮಂಜ : ಶ್ರೀ ಬದಿನಡೆ ಕ್ಷೇತ್ರದಲ್ಲಿ ವೀರ ಯೋಧರ ರಕ್ಷಣೆಗಾಗಿ ವಿಶೇಷ ಪೂಜೆ, ಪ್ರಾರ್ಥನೆ

Suddi Udaya
error: Content is protected !!