25.5 C
ಪುತ್ತೂರು, ಬೆಳ್ತಂಗಡಿ
April 24, 2026
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿ

ಚಾರ್ಮಾಡಿ ಘಾಟಿಯಲ್ಲಿ ಪ್ರವಾಸಿಗರ ಕಾರು ಪಲ್ಟಿ: ಅದೃಷ್ಟವಶಾತ್ ತಪ್ಪಿದ ಅನಾಹುತ

ಮೂಡಿಗೆರೆ: ಚಾರ್ಮಾಡಿ ಘಾಟಿಯಲ್ಲಿ ದಟ್ಟ ಮಂಜು ತಿರುವಿನಲ್ಲಿ ಪ್ರವಾಸಿಗರ ಕಾರು ಪಲ್ಟಿಯಾದ ಘಟನೆ ಮಾ.27ರಂದು ನಡೆದಿದೆ.

ಶಿವಮೊಗ್ಗದಿಂದ ಧರ್ಮಸ್ಥಳಕ್ಕೆ ತೆರಳುತ್ತಿದ್ದ ಪ್ರವಾಸಿಗರ‌ ಸ್ವಿಫ್ಟ್ ಕಾರು ಮಲೆಯಮಾರುತ ತಿರುವಿನಲ್ಲಿ 60 ಅಡಿಗಳ ಪ್ರಪಾತಕ್ಕೆ ಕಾರು ಪಲ್ಟಿಯಾಗಿದೆ.

ಕಾರಿನಲ್ಲಿದ್ದ ಒಂದು ವರ್ಷದ ಮಗು ಸೇರಿದಂತೆ ಐವರ ರಕ್ಷಣೆ ಮಾಡಲಾಗಿದೆ.

ಸ್ಥಳೀಯರಿಂದ ಕಾರಿನಲ್ಲಿದ್ದ ಶಿವಮೊಗ್ಗ ಮೂಲದ ಪ್ರವಾಸಿಗರನ್ನು ರಕ್ಷಿಸಿ, ಗಾಯಗೊಂಡವರನ್ನು ಶಿವಮೊಗ್ಗ ಆಸ್ಪತ್ರೆಗೆ ದಾಖಲಿಸಲಾಗಿದೆ.

Related posts

ಉಜಿರೆ: ಎಸ್.ಡಿ.ಎಂ. ಮಹಿಳಾ ಐಟಿಐಯಲ್ಲಿ ಏಡ್ಸ್ ಜಾಗೃತಿ ಕಾರ್ಯಕ್ರಮ

Suddi Udaya

ಪಡಂಗಡಿ ರಸ್ತೆಯ ಗುಂಡಿಗಳನ್ನು ಸಿಮೆಂಟ್ ವೆಟ್ ಮಿಕ್ಸ್ ಹಾಕಿ ದುರಸ್ಥಿ

Suddi Udaya

ರೆಖ್ಯ: ಹೆದ್ದಾರಿ ಪರಕ್ಕಳದಲ್ಲಿ ಲಾರಿ ಪಲ್ಟಿ

Suddi Udaya

ಭಾರೀ ಮಳೆಗೆ: ಮದ್ದಡ್ಕ-ಪಡಂಗಡಿ ಕುದ್ರೆಂಜ ಸಮೀಪ ತೋಟಕ್ಕೆ ನುಗ್ಗಿದ್ದ ನೀರು

Suddi Udaya

ವೇಣೂರು: ನವೀಕೃತ ಭಜನಾ ಮಂದಿರದ ಲೋಕಾರ್ಪಣೆ ಮತ್ತು ಸಾಮೂಹಿಕ ಸತ್ಯನಾರಾಯಣ ಪೂಜೆ

Suddi Udaya

ಬಟ್ಲಡ್ಕ ಮದ್ರಸದಲ್ಲಿ ಪುಸ್ತಕ ವಿತರಣೆ ಕಾರ್ಯಕ್ರಮ

Suddi Udaya
error: Content is protected !!