25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ದೇವಸ್ಥಾನದ ಅಭಿವೃದ್ದಿಗೆ ಪ್ರಸಾದಂ ಯೋಜನೆಯಡಿಯಲ್ಲಿ ಅನುದಾನ ಒದಗಿಸುವಂತೆ ಕೇಂದ್ರ ಪ್ರವಾಸೋದ್ಯಮ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ರವರಿಗೆ ಶಾಸಕ ಹರೀಶ್ ಪೂಂಜ ಮನವಿ

ದಕ್ಷಿಣ ಕನ್ನಡ ಜಿಲ್ಲೆಯ ಸಂಸದ ಬ್ರಿಜೇಶ್ ಚೌಟ ಅವರೊಂದಿಗೆ ಕೇಂದ್ರ ಸರ್ಕಾರದ ಪ್ರಮುಖ ಯೋಜನೆಯಾದ “ಪ್ರಸಾದಂ”ಯೋಜನೆಯಡಿಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಪ್ರಮುಖ ದೇವಾಲಯಗಳಾದ ಬೆಳ್ತಂಗಡಿ ತಾಲ್ಲೂಕಿನ ಶ್ರೀ ನಂದಿಕೆಶ್ವರ ದೇವಸ್ಥಾನ ನಂದಿಬೆಟ್ಟ ಗರ್ಡಾಡಿ, ಬೆಳ್ತಂಗಡಿ ತಾಲ್ಲೂಕಿನ ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ, ಬೆಳ್ತಂಗಡಿ ತಾಲ್ಲೂಕಿನ ಶ್ರೀ ಶಿಶಿಲೇಶ್ವರ ದೇವಸ್ಥಾನ ಶಿಶಿಲ, ಶ್ರೀ ಸಹಸ್ರಲಿಂಗೇಶ್ವರ ದೇವಸ್ಥಾನ ಉಪ್ಪಿನಂಗಡಿ ಹಾಗೂ ಶ್ರೀ ತೋಡಿಕ್ಕಾನ ಮಲ್ಲಿಕಾರ್ಜುನ ದೇವಸ್ಥಾನದ ಅಭಿವೃದ್ದಿಗೆ ಪ್ರಸಾದಂ ಯೋಜನೆಯಡಿಯಲ್ಲಿ ಅನುದಾನ ಒದಗಿಸುವಂತೆ ಕೇಂದ್ರ ಪ್ರವಾಸೋದ್ಯಮ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಅವರನ್ನು ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ರವರು ಮಾ.27 ರಂದು ನವದೆಹಲಿಯ ಕಚೇರಿಯಲ್ಲಿ ಭೇಟಿಯಾಗಿ ದೇವಸ್ಥಾನಗಳಿಗೆ ಅನುದಾನ ಒದಗಿಸಿ ದೇವಸ್ಥಾನದ ಅಭಿವೃದ್ಧಿಗೆ ಸಹಕರಿಸುವಂತೆ ಮನವಿ ಸಲ್ಲಿಸಲಾಯಿತು.

Related posts

ಶಾಸಕ ಹರೀಶ್ ಪೂಂಜರಿಂದ ಬೆಳ್ತಂಗಡಿ ಧರ್ಮ ಪ್ರಾಂತ್ಯ ಜೂಬಿಲಿ ಸಿದ್ಧತೆಯ ವೀಕ್ಷಣೆ

Suddi Udaya

ಬೆಳ್ತಂಗಡಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಗೊರೂರು ರಾಮಸ್ವಾಮಿ ಅಯ್ಯಂಗಾರ್ ಸಂಸ್ಮರಣಾರ್ಥ ಗೊರೂರು ಕಂಡ ಗಾಂಧಿ ವಿಶೇಷ ಉಪನ್ಯಾಸ ಕಾರ್ಯಕ್ರಮ

Suddi Udaya

ಕೊಕ್ಕಡ: ಕೆಂಗುಡೇಲು ನಿವಾಸಿ ಪೂವಣಿ ಗೌಡ ನೇಣು ಬಿಗಿದು ಆತ್ಮಹತ್ಯೆ

Suddi Udaya

ಮೂಡುಕೋಡಿ ಕಳಸೊಟ್ಟು ಮನೆಯ ಚೆಲುವಮ್ಮ ನಿಧನ

Suddi Udaya

ವಿಶೇಷ ಚೇತನ ಮಕ್ಕಳಿಗೆ ನಲ್ಮೆ, ಸಂಯಮದಿಂದ ವಿಶೇಷ ಭವಿಷ್ಯ ರೂಪಿಸೋಣ: ಡಿ. ವೀರೇಂದ್ರ ಹೆಗ್ಗಡೆ

Suddi Udaya

ಎ.10-17,ಕನ್ಯಾಡಿ ಶ್ರೀ ರಾಮ ಕ್ಷೇತ್ರದಲ್ಲಿ 64ನೇ ವರ್ಷದ ಶ್ರೀ ರಾಮ ನಾಮ ಸಪ್ತಾಹ ಹಾಗೂ‌ ಪ್ರತಿಷ್ಠಾ ಜಾತ್ರಾ ಮಹೋತ್ಸವ ಮತ್ತು ಮಹಾ ಬ್ರಹ್ಮರಥೋತ್ಸವ

Suddi Udaya
error: Content is protected !!