22.6 C
ಪುತ್ತೂರು, ಬೆಳ್ತಂಗಡಿ
July 23, 2026
Uncategorizedತಾಲೂಕು ಸುದ್ದಿಬೆಳ್ತಂಗಡಿವರದಿ

ನಂದಿನಿ ಹಾಲಿನ ದರ 4 ರೂ. ಏರಿಕೆ

ಬೆಂಗಳೂರು: ಈಗಾಗಲೇ ಹಲವು ಬೆಲೆ ಏರಿಕೆಯಿಂದ ತತ್ತರಿಸಿರುವ ಜನರಿಗೆ ರಾಜ್ಯ ಸರ್ಕಾರ ಮತ್ತೊಂದು ಏರಿಕೆ ಶಾಕ್ ನೀಡಿದ್ದು, ನಂದಿನಿ ಹಾಲಿನ ದರ ಏರಿಕೆ ಮಾಡಲು ಸಚಿವ ಸಂಪುಟ ಅನುಮೋದನೆ ನೀಡಿದೆ.

ಇಂದು (ಮಾ.27) ನಡೆದ ಸಚಿವ ಸಂಪುಟ ಸಭೆಯಲ್ಲಿ ಹಾಲಿನ ದರ ಪ್ರತಿ ಲೀಟರ್‌ಗೆ 4 ರೂಪಾಯಿ ಏರಿಕೆಯಾಗಲಿದೆ. ಈ ಮೂಲಕ ಒಂದು ವರ್ಷದ ಅಂತರದಲ್ಲಿ ಎರಡು ಬಾರಿ ಹಾಲಿನ ದರ ಹೆಚ್ಚಳವಾಗಿದೆ

ಹಾಲು ಒಕ್ಕೂಟ ಹಾಗೂ ರೈತರಿಂದ ಹಾಲು ದರ ಹೆಚ್ಚಳಕ್ಕೆ ಬೇಡಿಕೆ ನಿರಂತವಾಗಿ ಹೆಚ್ಚಿದ ಹಿನ್ನೆಲೆಯಲ್ಲಿ ಪ್ರತಿ ಲೀಟ‌ರ್ ಹಾಲಿನ ದರ 5 ರೂ. ಹೆಚ್ಚಳ ಮಾಡಬೇಕೆಂದು ಒಕ್ಕೂಟಗಳು ಸಿಎಂ ಸಿದ್ದರಾಮಯ್ಯಗೆ ಮನವಿ ಮಾಡಿದ್ದರು. ಆದರೆ ಇದೀಗ ಸಚಿವ ಸಂಪುಟ ಪ್ರತಿ ಲೀಟರ್ ಹಾಲಿಗೆ ನಾಲ್ಕು ರೂ ಏರಿಕೆಗೆ ಒಪ್ಪಿಗೆ ನೀಡಿದೆ.

ರಾಜ್ಯದಲ್ಲಿ ಸದ್ಯ ಹೋಮೋಜಿನೆಸ್ಟ್ ಟೋನ್ಸ್ ಹಾಲು ಅರ್ಧ ಲೀಟರ್ ₹24 ರೂಪಾಯಿ. ಹೋಮೋಜಿನೆಸ್ಟ್ ಟೋನ್ಸ್ ಹಾಲು ಒಂದು ಲೀಟರ್ ₹45 ರೂಪಾಯಿ ಇದೆ. ಹೊಸ ದರ ಜಾರಿಗೆ ಬಂದ್ರೆ ಅರ್ಧ ಲೀಟರ್ 26 ಮತ್ತು ಒಂದು ಒಂದು ಲೀಟರ್ ಹಾಲು 49 ರೂಪಾಯಿ ಆಗಲಿದೆ.

Related posts

ವಿದ್ಯುತ್ ಪರಿವರ್ತಕದಿಂದ ಕಿಡಿಗಳು ಸಿಡಿದು ವ್ಯಾಪಿಸಿದ ಬೆಂಕಿ; ಅನಾಹುತ ತಪ್ಪಿಸಿದ ಸ್ಥಳೀಯ ನಾಗರಿಕರು

Suddi Udaya

ಗೋವಿಂದೂರು ಫ್ರೆಂಡ್ಸ್ ಪ್ರಯಾಣಿಕರ ತಂಗುದಾಣ ಉದ್ಘಾಟನೆ

Suddi Udaya

ಕರಿಮಣೇಲು : ಮರೋಡಿ ಬೆಳ್ಳಿಬೀಡು ಬಸದಿಯ ಅನುವಂಶಿಕ ಆಡಳಿತ ಮೊಕೇಸ್ತರ ಕೆ. ಹೇಮರಾಜ್ ರವರಿಂದ ತಿಮ್ಮಣಬೆಟ್ಟು ಸ.ಉ.ಹಿ.ಪ್ರಾ ಶಾಲಾ ಮಕ್ಕಳಿಗೆ ಉಚಿತ ನೋಟ್ ಪುಸ್ತಕ ವಿತರಣೆ

Suddi Udaya

ಸೌತಡ್ಕ: ಕಡೀರದಲ್ಲಿ ತೋಟಕ್ಕೆ ನುಗ್ಗಿದ ಕಾಡಾನೆ : ಅಪಾರ ಕೃಷಿ ಹಾನಿ

Suddi Udaya

ಕೊಯ್ಯೂರು : ಕಾಂತಪ್ಪ ಗೌಡರವರಿಂದ ಭಜಕ ವಿದ್ಯಾರ್ಥಿಗಳಿಗೆ ಪುಸ್ತಕ ವಿತರಣೆ ಹಾಗೂ ಭಜನಾ ಮಂಡಳಿಗೆ ಮೇಜು ಕೊಡುಗೆ

Suddi Udaya

ಉಜಿರೆ ಆದಿನಾಗ ಬ್ರಹ್ಮ ಮೊಗೇರ್ಕಳ ದೇವಸ್ಥಾನದಿಂದ ಕಾರ್ಯಕರ್ತರಿಗೆ ಅಭಿನಂದನೆ

Suddi Udaya
error: Content is protected !!