22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳಾಲು : ಪಿಯುಸಿ ವಿದ್ಯಾರ್ಥಿನಿ ಮೇಲೆ ಲೈಂಗಿಕ ದೌರ್ಜನ್ಯ: ಧರ್ಮಸ್ಥಳ ಠಾಣೆಯಲ್ಲಿ ಪೋಕ್ಸೋ ಪ್ರಕರಣ ದಾಖಲು

ಬೆಳ್ತಂಗಡಿ: ಬೆಳಾಲು ಎಂಬಲ್ಲಿ ಪಿಯುಸಿ ವಿದ್ಯಾರ್ಥಿನಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದು, ಶಂಕರ ಗೌಡ ಎಂಬವನ ವಿರುದ್ಧ ಧರ್ಮಸ್ಥಳ ಠಾಣೆಯಲ್ಲಿ ಪೋಕ್ಸೋ ಪ್ರಕರಣ ದಾಖಲಾಗಿದೆ.

ತಂದೆ ತಾಯಿ ತರಗೆಲೆ ತರಲು ಹೋಗಿದ್ದ ಸಂದರ್ಭ ಮನೆಯಲ್ಲಿ ಯಾರು ಇಲ್ಲದ ವೇಳೆ ನೀರು ಕೇಳುವ ನೆಪದಲ್ಲಿ ಬಂದ ಯುವಕ ಪಿಯುಸಿ ವಿದ್ಯಾರ್ಥಿನಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ.

ಈ ವೇಳೆ ಆತನ ಕೈಗೆ ಕಚ್ಚಿ ಯುವತಿ ತಪ್ಪಿಸಿಕೊಂಡು ಹತ್ತಿರದ ಚಿಕ್ಕಪ್ಪನ ಮನೆಗೆ ಓಡಿ ಬಂದು ವಿಷಯ ತಿಳಿಸಿದ್ದಾಳೆ ಕೂಡಲೇ ಅಲ್ಲಿಗೆ ಬಂದು ನೋಡಿದಾಗ ಆತ ಪರಾರಿಯಾಗಿದ್ದ ಎಂದು ದೂರಿನಲ್ಲಿ ತಿಳಿಸಿದ್ದಾರೆ. ಈ ಸಂಬಂಧ ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related posts

ವೇಣೂರು: ಹಂದೇವ್ ನಲ್ಲಿ ಸಂಜೀವ ದೇವಾಡಿಗರವರಿಗೆ ನಿರ್ಮಿಸಿ ಕೊಡಲಾದ ವಾತ್ಸಲ್ಯ ಮನೆಯನ್ನು ಎಸ್ ಡಿ‌ ಎಮ್ ಕ್ಷೇಮವನ ಬೆಂಗಳೂರು ಇದರ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಶ್ರೀಮತಿ ಶ್ರದ್ಧಾ ಅಮಿತ್ ರವರಿಂದ ಹಸ್ತಾಂತರ

Suddi Udaya

ಮಲೆಬೆಟ್ಟು ಹಾ.ಉ. ಸಂಘದ ಆಡಳಿತ ಮಂಡಳಿಯನ್ನುವಜಾಗೊಳಿಸಿ ನೀಡಿದ ಆದೇಶ ರದ್ದು: ಮತ್ತೆ ಅಧಿಕಾರದ ಗದ್ದುಗೆಗೆ ಏರಿದ ಪ್ರಮೋದ್ ಕುಮಾರ್ ಅಧ್ಯಕ್ಷತೆಯ ಆಡಳಿತ ಮಂಡಳಿ

Suddi Udaya

ಧರ್ಮಸ್ಥಳಕ್ಕೆ ಮದುವೆಗೆ ಹೋಗುತ್ತಿದ್ದ ಖಾಸಗಿ ಬಸ್ ಹಾಗೂ ಕಂಟೈನರ್ ನಡುವೆ ಅಪಘಾತ: 20ಕ್ಕೂ ಹೆಚ್ಚು ಮಂದಿ ಪ್ರಯಾಣಿಕರಿಗೆ ಗಾಯ

Suddi Udaya

ಧರ್ಮಸ್ಥಳ ಪ್ರಾ.ಕೃ.ಪ.ಸ. ಸಂಘದ ಆಶ್ರಯದಲ್ಲಿ ಇಕೋಫ್ರೆಶ್ ಎಂಟರ್‌ ಪ್ರೈಸಸ್ ಬೆಳ್ತಂಗಡಿ-ಪುತ್ತೂರು ಇದರ ಸಹಯೋಗದೊಂದಿಗೆ ರೈತರಿಗಾಗಿ ಕೃಷಿ ಉಪಕರಣಗಳ ಪ್ರದರ್ಶನ ಹಾಗೂ ಮಾರಾಟ ಮೇಳ ಉದ್ಘಾಟನೆ

Suddi Udaya

ಕೊಕ್ಕಡ ಶ್ರೀ ಶಿವಶಕ್ತಿ ಭಜನಾ ಮಂದಿರದ ಲೋಕಾರ್ಪಣೆ ಹಾಗೂ ಭಜನೋತ್ಸವ

Suddi Udaya

ಎಕ್ಸೆಲ್ ಟೆಕ್ನೋ ಸ್ಕೂಲ್ ನಿಂದ ವಿಜಯರತ್ನ ಪ್ರಶಸ್ತಿ ಪುರಸ್ಕೃತ ಸುಮಂತ್ ಕುಮಾರ್ ಜೈನ್ ಅವರಿಗೆ ಅಭಿನಂದನೆ

Suddi Udaya
error: Content is protected !!