23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ತಾಲೂಕು ಆಡಳಿತ ಸೌಧಕ್ಕೆ ದ.ಕ.ಜಿಲ್ಲಾಧಿಕಾರಿ ಮುಲೈ ಮುಹಿಲನ್ ಧಿಡೀರ್ ಭೇಟಿ

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕು ಆಡಳಿತ ಸೌಧಕ್ಕೆ ದ.ಕ.ಜಿಲ್ಲಾಧಿಕಾರಿ ಮುಲೈಮುಹಿಲನ್ ರವರು ಮಾ.27 ರಂದು ಧಿಡೀರ್ ಭೇಟಿ ನೀಡಿದರು.

ಜಿಲ್ಲೆಯಲ್ಲಿ 1-5 ಕಡತಗಳು ಬಗ್ಗೆ ಜಿಲ್ಲೆಯಾದ್ಯಂತ ಪರಿಶೀಲನೆ ಮಾಡಲಾಗುತ್ತಿದೆ. ಬೆಳ್ತಂಗಡಿಯಲ್ಲಿ 1-5 ಕಡತಗಳು ಅರ್ಜಿ ಅಧಿಕವಾಗಿದ್ದು ಅದನ್ನು ಬಗೆಹರಿಸಲು ಕಾರ್ಯ ಮಾಡಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಮುಲೈ ಮುಹಿಲನ್ ಹೇಳಿದರು.

ಆರ್ ಇ ಗಳೊಂದಿಗೆ ಚರ್ಚೆ ನಡೆಸಿ ಅರ್ಜಿಗಳ ವಿಲೇವಾರಿಯ ಬಗ್ಗೆ ಮಾಹಿತಿ ಪಡೆದುಕೊಂಡರು. ಬಳಿಕ ಭದ್ರತಾ ಕೊಠಡಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

Related posts

ಉಜಿರೆ: ಎಸ್ ಡಿ ಎಂ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಸ್ವಯಂ ಪ್ರೇರಿತ ರಕ್ತದಾನ ಶಿಬಿರ ಹಾಗೂ ಉಚಿತ ವೈದ್ಯಕೀಯ ತಪಾಸಣಾ ಶಿಬಿರ

Suddi Udaya

ಉಜಿರೆ: ಮಿತ್ರ ಮಹಿಳಾ ಮಂಡಳಿಯ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ವಲಯ ಮಟ್ಟದ ಗೀತ ಗಾಯನ ಸ್ಪರ್ಧೆ :ನಡ ಸ.ಪ.ಪೂ. ಕಾಲೇಜಿನ ವಿದ್ಯಾರ್ಥಿಗಳ ತಂಡ ದ್ವಿತೀಯ ಸ್ಥಾನ

Suddi Udaya

ಅಳದಂಗಡಿಯಲ್ಲಿ ಮಕ್ಕಳಿಂದ ಶ್ರೀ ಕೃಷ್ಣ ಲೀಲಾಮೃತ ಯಕ್ಷಗಾನ

Suddi Udaya

ಕಣಿಯೂರು: ಟೀಂ ನವಕೇಸರಿ ಮಲೆಂಗಲ್ಲು ಮತ್ತು ಅರಣ್ಯ ಇಲಾಖೆ ವತಿಯಿಂದ ವನಮಹೋತ್ಸವ

Suddi Udaya

ಜ್ಞಾನ ಪೀಠ ಪುರಸ್ಕೃತರು: ಉಪನ್ಯಾಸ ಮಾಲೆ ಕಾರ್ಯಕ್ರಮದ ಉದ್ಘಾಟನೆ

Suddi Udaya
error: Content is protected !!