23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳಾಲು : ಕಾನನದಲ್ಲಿ ಸಿಕ್ಕ ಮಗುವಿನ ಪೋಷಕರ ಪತ್ತೆಗೆ ಮನವಿ

ಬೆಳ್ತಂಗಡಿ: ಬೆಳಾಲು ಗ್ರಾಮದ ಕೊಡೋಳುಕೆರೆ-ಮುಂಡೋಟ್ಟು ರಸ್ತೆಯಲ್ಲಿ 3 ತಿಂಗಳ ಹೆಣ್ಣು ಮಗು ಪತ್ತೆಯಾಗಿದೆ. ಮಕ್ಕಳ ಕಲ್ಯಾಣ ಸಮಿತಿ ಆದೇಶದಂತೆ ಪುತ್ತೂರಿನ ನೆಲ್ಲಿಕಟ್ಟೆ, ಕೇರ್ ಆಫ್‌ ರಾಮಕೃಷ್ಣ ಸೇವಾ ಸಮಾಜದ ವಾತ್ಸಲ್ಯ ಧಾಮ ಮಕ್ಕಳ ದತ್ತು ಕೇಂದ್ರದಲ್ಲಿ ದಾಖಲಿಸಲಾಗಿದೆ.

ಮಗುವಿನ ವಾರಸುದಾರರು 60ದಿನದೊಳಗೆ ಸೂಕ್ತ ದಾಖಲೆಗಳೊಂದಿಗೆ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳ ಕಛೇರಿ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ, 1ನೇ ಮಹಡಿ, DC ಕಛೇರಿ, ದೂರವಾಣಿ ಸಂಖ್ಯೆ:0824-2440004 ಸಂಪರ್ಕಿಸುವುವಂತೆ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related posts

ನಿಡ್ಲೆ ಸರ್ಕಾರಿ ಪ್ರೌಢಶಾಲೆ ಶಾಲೆಗೆ ಬೆಂಗಳೂರು ಸುಂದರ ಭಾರತ ಪುಸ್ತಕ ಟ್ರಸ್ಟ್ ವತಿಯಿಂದ ನೋಟ್ ಬುಕ್ ವಿತರಣೆ

Suddi Udaya

ಬಂದಾರು : ಬಟ್ಲಡ್ಕ ಜುಮಾ ಮಸೀದಿಯಲ್ಲಿ 2ನೇ ದಿನದ ಉರೂಸ್ ಸಮಾರಂಭ

Suddi Udaya

ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ : ದುಷ್ಕರ್ಮಿಗಳ ಮೇಲೆ ಕಠಿಣ ಕ್ರಮಕ್ಕೆ ಬಿಜೆಪಿ ಮಂಡಲ ಪ್ರಧಾನ ಕಾರ್ಯದರ್ಶಿ ಹಾಗೂ ಪ.ಪಂ. ಅಧ್ಯಕ್ಷ ಜಯಾನಂದ ಗೌಡ ಆಗ್ರಹ

Suddi Udaya

ಉಜಿರೆ ಬೆನಕ ಹೆಲ್ತ್ ಸೆಂಟರ್ ನಲ್ಲಿ ತಾಲೂಕಿನ ಆಂಬುಲೆನ್ಸ್ ವಾಹನದ ಚಾಲಕರು ಮತ್ತು ಮಾಲಕರಿಗೆ ಸನ್ಮಾನ

Suddi Udaya

ಹೆದ್ದಾರಿ ಕಾಮಗಾರಿಯನ್ನು ಕಕ್ಕಿಂಜೆ ಪೇಟೆ ಮೂಲಕ ಮಾಡುವಂತೆ ಆಗ್ರಹ: ಬೈಪಾಸ್ ರಸ್ತೆ ಬೇಡ: ಪೇಟೆಯ ವರ್ತಕರ ಬೆಂಬಲ ಇದೆ

Suddi Udaya

ಎ.12: ಅಳದಂಗಡಿ ಹನುಮೋತ್ಸವ ಕಾರ್ಯಕ್ರಮದಲ್ಲಿ ಶ್ರೀರಾಮ ಕ್ಷೇತ್ರದ ಪೀಠಾಧೀಶರಾದ ಮಹಾಮಂಡಲೇಶ್ವರ 1008 ಶ್ರೀಸ್ವಾಮಿ ಸದ್ಗುರು ಬ್ರಹ್ಮಾನಂದ ಸರಸ್ವತಿ ಮಹಾರಾಜರವರಿಗೆ “ಮಹಾಭಿವಂದ್ಯ” ಗೌರವಾಭಿನಂದನೆ

Suddi Udaya
error: Content is protected !!