23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮಾದಕ ದ್ರವ್ಯಗಳ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವ “ಒಂದು ಹೆಜ್ಜೆ” ಕನ್ನಡ ಚಲನಚಿತ್ರ ಪೋಸ್ಟರ್ ಬಿಡುಗಡೆ

ಧರ್ಮಸ್ಥಳ: ಮಾದಕ ದ್ರವ್ಯಗಳ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವ ‘ಒಂದು ಹೆಜ್ಜೆ’ ಕನ್ನಡ ಚಲನಚಿತ್ರ ಪೋಸ್ಟರ್‌ನ್ನು ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ. ವೀರೇಂದ್ರ ಹೆಗ್ಗಡೆಯವರು ಮಾ. ೨೫ರಂದು ಬಿಡುಗಡೆಗೊಳಿಸಿದರು.

ಈ ಸಂದರ್ಭದಲ್ಲಿ ಕಥೆಗಾರ- ಸಂಭಾಷಣೆಗಾರ -ನಿರ್ದೇಶಕ- ನಿರ್ಮಾಪಕ ತೋಮಸ್ ಎಂ. ಎಂ, ರಾಜೇಶ್ ಮೂಡುಕೋಡಿ, ಸತ್ಯರಾಜ್ ರಾವ್, ಸ್ಟೇನಿ ಲೋಬೊ, ವಿಸ್ಮಯ, ವಿಲಾಸಿನಿ, ಸಾತ್ವಿಕ್, ವಂಶಿಕಾ, ಸಿಂಜನಾ, ಸಂದೇಶ್ ವಡಕೋಡಿ, ಜೋಸೆಫ್, ಗೋಪಾಲಕೃಷ್ಣ, ಅರುಣ್ ಅರ್ವ, ಸುರೇಶ್ ಮಂಗಳೂರು, ಬಾಲಕೃಷ್ಣ ಭಟ್, ಸುಶ್ಮಿತಾ, ಜಯೇಶ್ವನ್, ಶಶಿಧರ್ ದೇವಾಡಿಗ, ಪ್ರೀತಂ, ಸಂದೀಪ್ ಕುಮಾರ್, ಬಿಜು ಎಂ.ಎಂ., ಅಗಸ್ಟಿನ್, ಸುಕೇಶ್ ಮಂಗಳೂರು, ವಿವೇಕ್ ವಿನ್ಸೆಂಟ್ ಪಾಸ್ ಉಪಸ್ಥಿತರಿದ್ದರು.

Related posts

ನಿಟ್ಟಡೆ ಕುಂಭಶ್ರೀ ಶಾಲಾ ಶಿಕ್ಷಕ-ರಕ್ಷಕ ಸಂಘದ ಸಭೆ

Suddi Udaya

ಕೊಕ್ಕಡ ಜೆಸಿಐ ಕಪಿಲ ಘಟಕ ಹಾಗೂ ನಾಡೋಳಿ ಡಯಾಗ್ನಸ್ಟಿಕ್ ಸೆಂಟರ್ ಕಡಬ ಆಶ್ರಯದಲ್ಲಿ “ಆರೋಗ್ಯ ಅರಿವು ಕಾರ್ಯಕ್ರಮ

Suddi Udaya

ಮಲವಂತಿಗೆ ಗ್ರಾ.ಪಂ. ನ ಪ್ರಥಮ ಸುತ್ತಿನ ಗ್ರಾಮ ಸಭೆ

Suddi Udaya

ಪಡ್ಡಂದಡ್ಕ: ಕುರುಂಬಡ್ಕ ನಿವಾಸಿ ಕಬ್ಬು ನಿಧನ

Suddi Udaya

ಕುವೆಟ್ಟು: ಮದ್ದಡ್ಕ ನಿವಾಸಿ ಹೆನ್ರಿ ಡಿಸೋಜ ನಿಧನ

Suddi Udaya

ಬಳಂಜ ಶ್ರೀ ಪಂಚಲಿಂಗೇಶ್ವರ ದುರ್ಗಾಪರಮೇಶ್ವರಿ ದೇವಸ್ಥಾನದ ಜಾತ್ರಾ ಮಹೋತ್ಸವ: ರುದ್ರಯಾಗ

Suddi Udaya
error: Content is protected !!