July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮಾದಕ ದ್ರವ್ಯಗಳ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವ “ಒಂದು ಹೆಜ್ಜೆ” ಕನ್ನಡ ಚಲನಚಿತ್ರ ಪೋಸ್ಟರ್ ಬಿಡುಗಡೆ

ಧರ್ಮಸ್ಥಳ: ಮಾದಕ ದ್ರವ್ಯಗಳ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವ ‘ಒಂದು ಹೆಜ್ಜೆ’ ಕನ್ನಡ ಚಲನಚಿತ್ರ ಪೋಸ್ಟರ್‌ನ್ನು ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ. ವೀರೇಂದ್ರ ಹೆಗ್ಗಡೆಯವರು ಮಾ. ೨೫ರಂದು ಬಿಡುಗಡೆಗೊಳಿಸಿದರು.

ಈ ಸಂದರ್ಭದಲ್ಲಿ ಕಥೆಗಾರ- ಸಂಭಾಷಣೆಗಾರ -ನಿರ್ದೇಶಕ- ನಿರ್ಮಾಪಕ ತೋಮಸ್ ಎಂ. ಎಂ, ರಾಜೇಶ್ ಮೂಡುಕೋಡಿ, ಸತ್ಯರಾಜ್ ರಾವ್, ಸ್ಟೇನಿ ಲೋಬೊ, ವಿಸ್ಮಯ, ವಿಲಾಸಿನಿ, ಸಾತ್ವಿಕ್, ವಂಶಿಕಾ, ಸಿಂಜನಾ, ಸಂದೇಶ್ ವಡಕೋಡಿ, ಜೋಸೆಫ್, ಗೋಪಾಲಕೃಷ್ಣ, ಅರುಣ್ ಅರ್ವ, ಸುರೇಶ್ ಮಂಗಳೂರು, ಬಾಲಕೃಷ್ಣ ಭಟ್, ಸುಶ್ಮಿತಾ, ಜಯೇಶ್ವನ್, ಶಶಿಧರ್ ದೇವಾಡಿಗ, ಪ್ರೀತಂ, ಸಂದೀಪ್ ಕುಮಾರ್, ಬಿಜು ಎಂ.ಎಂ., ಅಗಸ್ಟಿನ್, ಸುಕೇಶ್ ಮಂಗಳೂರು, ವಿವೇಕ್ ವಿನ್ಸೆಂಟ್ ಪಾಸ್ ಉಪಸ್ಥಿತರಿದ್ದರು.

Related posts

ಉಜಿರೆ ಗ್ರಾ.ಪಂ. ನಲ್ಲಿ ಸ್ವಚ್ಛತಾ ಅಭಿಯಾನ

Suddi Udaya

ರೇಷ್ಮೆರೋಡ್ ಶಕ್ತಿ ಯುವಕ ಮಂಡಲದಿಂದ ಬಡ ಕುಟುಂಬಕ್ಕೆ ಮನೆ ನಿರ್ಮಿಸಿ ಕೊಡುವ ಪ್ರಯುಕ್ತ ಭೂಮಿ ಪೂಜೆ

Suddi Udaya

ಬೆಳ್ತಂಗಡಿ ಗ್ರಾ.ಪಂ. ಮಟ್ಟದ ಒಕ್ಕೂಟದ ಮುಖ್ಯ ಪುಸ್ತಕ ಬರಹಗಾರರು ಮತ್ತು ಸ್ಥಳೀಯ ಸಮುದಾಯ ಸಂಪನ್ಮೂಲ ವ್ಯಕ್ತಿಗಳ ಬೆಳ್ತಂಗಡಿ ತಾಲೂಕು ಮಟ್ಟದ ಯೂನಿಯನ್ ರಚನೆ

Suddi Udaya

ಉಜಿರೆ ಗ್ರಾ.ಪಂ. ನಿಂದ ವಿಕಲಚೇತನ ವ್ಯಕ್ತಿಗೆ ತಕ್ಷಣ ಸ್ಪಂದನೆ

Suddi Udaya

ಬೆಳ್ತಂಗಡಿ : ತಾಲೂಕು ಕಾನೂನು ಸೇವೆಗಳ ಸಮಿತಿ, ವಕೀಲರ ಸಂಘ, ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಕಂದಾಯ ಇಲಾಖೆ ಮತ್ತು ಬೆಳ್ತಂಗಡಿ ತಾ.ಪಂ. ಇವರ ಸಂಯುಕ್ತ ಆಶ್ರಯದಲ್ಲಿ ಕಾನೂನು ಅರಿವು ಕಾರ್ಯಕ್ರಮ

Suddi Udaya

ಸೇಕ್ರೆಡ್ ಹಾರ್ಟ್ ಪದವಿಪೂರ್ವ ಕಾಲೇಜು ಪ್ರೌಢಶಾಲಾ ವಿಭಾಗ ಶಾಲಾ ಸಂಸತ್ತು ಚುನಾವಣೆ

Suddi Udaya
error: Content is protected !!