September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮಾದಕ ದ್ರವ್ಯಗಳ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವ “ಒಂದು ಹೆಜ್ಜೆ” ಕನ್ನಡ ಚಲನಚಿತ್ರ ಪೋಸ್ಟರ್ ಬಿಡುಗಡೆ

ಧರ್ಮಸ್ಥಳ: ಮಾದಕ ದ್ರವ್ಯಗಳ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವ ‘ಒಂದು ಹೆಜ್ಜೆ’ ಕನ್ನಡ ಚಲನಚಿತ್ರ ಪೋಸ್ಟರ್‌ನ್ನು ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ. ವೀರೇಂದ್ರ ಹೆಗ್ಗಡೆಯವರು ಮಾ. ೨೫ರಂದು ಬಿಡುಗಡೆಗೊಳಿಸಿದರು.

ಈ ಸಂದರ್ಭದಲ್ಲಿ ಕಥೆಗಾರ- ಸಂಭಾಷಣೆಗಾರ -ನಿರ್ದೇಶಕ- ನಿರ್ಮಾಪಕ ತೋಮಸ್ ಎಂ. ಎಂ, ರಾಜೇಶ್ ಮೂಡುಕೋಡಿ, ಸತ್ಯರಾಜ್ ರಾವ್, ಸ್ಟೇನಿ ಲೋಬೊ, ವಿಸ್ಮಯ, ವಿಲಾಸಿನಿ, ಸಾತ್ವಿಕ್, ವಂಶಿಕಾ, ಸಿಂಜನಾ, ಸಂದೇಶ್ ವಡಕೋಡಿ, ಜೋಸೆಫ್, ಗೋಪಾಲಕೃಷ್ಣ, ಅರುಣ್ ಅರ್ವ, ಸುರೇಶ್ ಮಂಗಳೂರು, ಬಾಲಕೃಷ್ಣ ಭಟ್, ಸುಶ್ಮಿತಾ, ಜಯೇಶ್ವನ್, ಶಶಿಧರ್ ದೇವಾಡಿಗ, ಪ್ರೀತಂ, ಸಂದೀಪ್ ಕುಮಾರ್, ಬಿಜು ಎಂ.ಎಂ., ಅಗಸ್ಟಿನ್, ಸುಕೇಶ್ ಮಂಗಳೂರು, ವಿವೇಕ್ ವಿನ್ಸೆಂಟ್ ಪಾಸ್ ಉಪಸ್ಥಿತರಿದ್ದರು.

Related posts

ವೇಣೂರು: ಇತಿಹಾಸ ಪ್ರಸಿದ್ದ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ದೃಢಕಲಶ, ಉತ್ಸವ ಮತ್ತು ಮಹಾರಂಗಪೂಜೆ

Suddi Udaya

ಚಾತುರ್ಮಾಸ್ಯ ವ್ರತಾಚರಣೆ ಕೈಗೊಂಡಿರುವ ಕನ್ಯಾಡಿ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರಿಂದ ಆಶೀರ್ವದ ಪಡೆದ ಬಿಲ್ಲವ ಸಂಘ ಬೇಹರಿನ್ ಅಧ್ಯಕ್ಷ ಹರೀಶ್ ಪೂಜಾರಿ

Suddi Udaya

ಭರತನಾಟ್ಯ ಜೂನಿಯರ್ ಪರೀಕ್ಷೆ: ಉಜಿರೆಯ ಆಕಾಂಕ್ಷ ಎಲ್. ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆ

Suddi Udaya

ಬಳಂಜ :ಸಾರ್ವಜನಿಕ ಶ್ರೀ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಸಾವ್ಯ: ಮರದಿಂದ ಬಿದ್ದ ವ್ಯಕ್ತಿ; ಚಿಕಿತ್ಸೆ ಫಲಕಾರಿಯಾಗದೆ ಸಾವು

Suddi Udaya

ಶರತ್ ಗೋರೆ ಅವರಿಗೆ ಗೌರವ ಡಾಕ್ಟರೇಟ್ ಪದವಿ

Suddi Udaya
error: Content is protected !!