25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮಾದಕ ದ್ರವ್ಯಗಳ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವ “ಒಂದು ಹೆಜ್ಜೆ” ಕನ್ನಡ ಚಲನಚಿತ್ರ ಪೋಸ್ಟರ್ ಬಿಡುಗಡೆ

ಧರ್ಮಸ್ಥಳ: ಮಾದಕ ದ್ರವ್ಯಗಳ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವ ‘ಒಂದು ಹೆಜ್ಜೆ’ ಕನ್ನಡ ಚಲನಚಿತ್ರ ಪೋಸ್ಟರ್‌ನ್ನು ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ. ವೀರೇಂದ್ರ ಹೆಗ್ಗಡೆಯವರು ಮಾ. ೨೫ರಂದು ಬಿಡುಗಡೆಗೊಳಿಸಿದರು.

ಈ ಸಂದರ್ಭದಲ್ಲಿ ಕಥೆಗಾರ- ಸಂಭಾಷಣೆಗಾರ -ನಿರ್ದೇಶಕ- ನಿರ್ಮಾಪಕ ತೋಮಸ್ ಎಂ. ಎಂ, ರಾಜೇಶ್ ಮೂಡುಕೋಡಿ, ಸತ್ಯರಾಜ್ ರಾವ್, ಸ್ಟೇನಿ ಲೋಬೊ, ವಿಸ್ಮಯ, ವಿಲಾಸಿನಿ, ಸಾತ್ವಿಕ್, ವಂಶಿಕಾ, ಸಿಂಜನಾ, ಸಂದೇಶ್ ವಡಕೋಡಿ, ಜೋಸೆಫ್, ಗೋಪಾಲಕೃಷ್ಣ, ಅರುಣ್ ಅರ್ವ, ಸುರೇಶ್ ಮಂಗಳೂರು, ಬಾಲಕೃಷ್ಣ ಭಟ್, ಸುಶ್ಮಿತಾ, ಜಯೇಶ್ವನ್, ಶಶಿಧರ್ ದೇವಾಡಿಗ, ಪ್ರೀತಂ, ಸಂದೀಪ್ ಕುಮಾರ್, ಬಿಜು ಎಂ.ಎಂ., ಅಗಸ್ಟಿನ್, ಸುಕೇಶ್ ಮಂಗಳೂರು, ವಿವೇಕ್ ವಿನ್ಸೆಂಟ್ ಪಾಸ್ ಉಪಸ್ಥಿತರಿದ್ದರು.

Related posts

ಕಸ್ತೂರಿ ರಂಗನ್ ವರದಿ ಸಚಿವರ ಹೇಳಿಕೆಗೆ ದ.ಕ ಮಲೆಕುಡಿಯ ಸಂಘ ತೀವ್ರ ಆಕ್ಷೇಪ

Suddi Udaya

ಗುರುವಾಯನಕೆರೆ ಎಕ್ಸೆಲ್ ನಲ್ಲಿ ಶ್ರೀ ಶಾರದಾ ಪೂಜೆ

Suddi Udaya

ಜಿಲ್ಲಾಮಟ್ಟದ ಜನಪದ ಗೀತ ಗಾಯನ ಸ್ಪರ್ಧೆ: ವಾಣಿ ಪ.ಪೂ. ಕಾಲೇಜಿನ ರೋವರ್ಸ್ ಮತ್ತು ರೇಂಜರ್ಸ್ ವಿದ್ಯಾರ್ಥಿಗಳ ತಂಡ ದ್ವಿತೀಯ ಸ್ಥಾನ

Suddi Udaya

ಕುಕ್ಕೇಡಿ: ಸುಡುಮದ್ದು ಸ್ಫೋಟ ಪ್ರಕರಣ: ಮತ್ತೋರ್ವ ಆರೋಪಿ ಬಂಧನ: ಬಂಧಿತ ಮೂವರಿಗೂ ಫೆ.17ರವರೆಗೆ ನ್ಯಾಯಾಂಗ ಬಂಧನ

Suddi Udaya

ಉಜಿರೆ: ಅಭ್ಯಾಸ್ ಪಿ .ಯು ಕಾಲೇಜಿನಲ್ಲಿ ವಾಲ್ಮೀಕಿ ಜಯಂತಿಯ ಆಚರಣೆ

Suddi Udaya

ಪಣಕಜೆ ಹೆದ್ದಾರಿಯಲ್ಲಿ ವಿದ್ಯುತ್ ವಯರ್ ಗೆ ಜೆಸಿಬಿ ತಾಗಿ ವಾಹನ ಸಂಚಾರ ಕ್ಕೆ ಆಡಚಣೆ

Suddi Udaya
error: Content is protected !!