23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮಾದಕ ದ್ರವ್ಯಗಳ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವ “ಒಂದು ಹೆಜ್ಜೆ” ಕನ್ನಡ ಚಲನಚಿತ್ರ ಪೋಸ್ಟರ್ ಬಿಡುಗಡೆ

ಧರ್ಮಸ್ಥಳ: ಮಾದಕ ದ್ರವ್ಯಗಳ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವ ‘ಒಂದು ಹೆಜ್ಜೆ’ ಕನ್ನಡ ಚಲನಚಿತ್ರ ಪೋಸ್ಟರ್‌ನ್ನು ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ. ವೀರೇಂದ್ರ ಹೆಗ್ಗಡೆಯವರು ಮಾ. ೨೫ರಂದು ಬಿಡುಗಡೆಗೊಳಿಸಿದರು.

ಈ ಸಂದರ್ಭದಲ್ಲಿ ಕಥೆಗಾರ- ಸಂಭಾಷಣೆಗಾರ -ನಿರ್ದೇಶಕ- ನಿರ್ಮಾಪಕ ತೋಮಸ್ ಎಂ. ಎಂ, ರಾಜೇಶ್ ಮೂಡುಕೋಡಿ, ಸತ್ಯರಾಜ್ ರಾವ್, ಸ್ಟೇನಿ ಲೋಬೊ, ವಿಸ್ಮಯ, ವಿಲಾಸಿನಿ, ಸಾತ್ವಿಕ್, ವಂಶಿಕಾ, ಸಿಂಜನಾ, ಸಂದೇಶ್ ವಡಕೋಡಿ, ಜೋಸೆಫ್, ಗೋಪಾಲಕೃಷ್ಣ, ಅರುಣ್ ಅರ್ವ, ಸುರೇಶ್ ಮಂಗಳೂರು, ಬಾಲಕೃಷ್ಣ ಭಟ್, ಸುಶ್ಮಿತಾ, ಜಯೇಶ್ವನ್, ಶಶಿಧರ್ ದೇವಾಡಿಗ, ಪ್ರೀತಂ, ಸಂದೀಪ್ ಕುಮಾರ್, ಬಿಜು ಎಂ.ಎಂ., ಅಗಸ್ಟಿನ್, ಸುಕೇಶ್ ಮಂಗಳೂರು, ವಿವೇಕ್ ವಿನ್ಸೆಂಟ್ ಪಾಸ್ ಉಪಸ್ಥಿತರಿದ್ದರು.

Related posts

ಪುತ್ತಿಲ ನಡುಕೇಯ೯ ತರವಾಡು ಟ್ರಸ್ಟ್‌ನಿಂದ ಕೊಯ್ಯೂರು ರಾಮಣ್ಣ ಪೂಜಾರಿ ದಂಪತಿಗೆ ಸನ್ಮಾನ

Suddi Udaya

ಕುವೆಟ್ಟು :ಶ್ರೀ ಗುರುನಾರಾಯಣ‌ ಸ್ವಾಮಿ ಸೇವಾ‌ ಸಂಘ ಯುವ ಬಿಲ್ಲವ ವೇದಿಕೆ, ಮಹಿಳಾ ಬಿಲ್ಲವ ವೇದಿಕೆ, ಕುವೆಟ್ಟು ಗ್ರಾಮ ಸಮಿತಿಯಿಂದ  ಗುರು ಪೂಜೆ ಹಾಗೂ ಸಾರ್ವಜನಿಕ ಶನೈಶ್ಚರ ಪೂಜೆ

Suddi Udaya

ಶಿಶಿಲ ಶ್ರೀ ಕ್ಷೇತ್ರ ಚಂದ್ರಪುರ ಜಿನಮಂದಿರದಲ್ಲಿ ಭಗವಾನ್ ವರ್ಧಮಾನ ಸ್ವಾಮಿಯ ಮೋಕ್ಷ ಕಲ್ಯಾಣೋತ್ಸವ

Suddi Udaya

ಇಳಂತಿಲ ಗ್ರಾ.ಪಂ. ನಲ್ಲಿ ಉಜಿತ ನೇತ್ರ ತಪಾಸಣಾ ಶಿಬಿರ ಕಾರ್ಯಕ್ರಮ

Suddi Udaya

ಬೆಳ್ತಂಗಡಿ: ವಿವಿಧ ಚೆಕ್ ಬೌನ್ಸ್ ಪ್ರಕರಣದಲ್ಲಿ ಆರೋಪಿಗಳ ಖುಲಾಸೆ

Suddi Udaya

ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ ಜಿಲ್ಲಾ ಸಾಂಸ್ಕೃತಿಕ ಕಾರ್ಯದರ್ಶಿಯಾಗಿ ಸುರೇಶ್ ಬಿ. ಕೌಡಂಗೆ

Suddi Udaya
error: Content is protected !!