September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆಯ ಸಾಂತ್ವಾನ ಕೇಂದ್ರ ಮಲ್ ಜಅ ದಲ್ಲಿ ಬೃಹತ್ ಪ್ರಾರ್ಥನಾ ಸಮ್ಮೇಳನದ ಪ್ರಯುಕ್ತ ಇಫ್ತಾರ್ ಕೂಟ

ಉಜಿರೆ: ಇಲ್ಲಿಯ ಸಾಂತ್ವಾನ ಕೇಂದ್ರ ಮಲ್ ಜಅ ದಲ್ಲಿ ಬೃಹತ್ ಪ್ರಾರ್ಥನಾ ಸಮ್ಮೇಳನದ ಪ್ರಯುಕ್ತ ಇಫ್ತಾರ್ ಕೂಟವು ನಡೆಯಿತು.

ಅಸ್ಸಯ್ಯದ್ ಉಜಿರೆ ತಂಙಳ್ ನೇತೃತ್ವ ವಹಿಸಿದ್ದರು. ಸುಬಹಿ ನಮಾಝ್ ವರೇಗೆ ವಿವಿಧ ಧಾರ್ಮಿಕ ಕಾರ್ಯಕ್ರಮ ನಡೆಯಲಿದೆ.
ಈ ಸಂದರ್ಭದಲ್ಲಿ ಎಸ್.ಎಂ. ಕೋಯಾ, ಅಬ್ದುಲ್ ರಝಾಕ್ ಸಖಾಫಿ ಮಡಂತ್ಯಾರ್ ,ಅಬ್ಬೋನು ಮದ್ದಡ್ಕ , ಲತೀಫ್ ಹಾಜಿ, ಹಸೈನಾರ್ ಬಿ.ಬಿ.ಎಸ್. ಸಂಶುದ್ದೀನ್ ಜಾರಿಗೆಬೈಲು, ಅಬ್ದುಲ್ ಕರೀಮ್ ಗೇರುಕಟ್ಟೆ, ಅಶ್ರಫ್ ಮಂಡಾಜೆ, ಜಮಾಲುದ್ದೀನ್ ಲತೀಫಿ, ಹಂಝ ಮದನಿ ಹಲವಾರು ಧಾರ್ಮಿಕ ಮುಖಂಡರು, ತಾಲೂಕಿನ ವಿವಿಧ ಸುನ್ನೀ ಸಂಘಟಣೆಗಳ ಪದಾಧಿಕಾರಿಗಳು, ಮಸೀದಿಗಳ ಸಮಿತಿಯವರು ಬಾಗವಹಿಸಿದ್ದರು.

Related posts

ವಾಣಿ ಆಂ.ಮಾ. ಶಾಲೆಯಲ್ಲಿ ನೂತನ ಕಬ್ & ಬುಲ್ ಬುಲ್ ದಳಗಳ ಉದ್ಘಾಟನಾ ಸಮಾರಂಭ

Suddi Udaya

ಕಲಾಭೂಮಿ ರಾಜ್ಯೋತ್ಸವ ಪ್ರಶಸ್ತಿಗೆ ಸಂಗೀತ ಹಾಗೂ ಭರತನಾಟ್ಯ ಕ್ಷೇತ್ರದಲ್ಲಿ ಸಾಧನೆ ಮಾಡಿರುವ ಸಾನ್ವಿ ಪೂಜಾರಿ ಮಡಂತ್ಯಾರು ಆಯ್ಕೆ

Suddi Udaya

ಬೆಳ್ತಂಗಡಿ ನಲಿಕೆಯವರ ಸಮಾಜ ಸೇವಾ ಸಂಘ ಅಭಿಮಾನಿ ಬಳಗದಿಂದ ಉತ್ತಮ ಶಾಸಕ ಪ್ರಶಸ್ತಿ ಪುರಸ್ಕೃತ ಶಾಸಕ ಹರೀಶ್ ಪೂಂಜರಿಗೆ ಸನ್ಮಾನ

Suddi Udaya

ಬೆಳ್ತಂಗಡಿ ವಕೀಲರ ಸಂಘದಿಂದ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಭೇಟಿ

Suddi Udaya

ಶಿಶಿಲ ಶಾಲೆಯಲ್ಲಿ ಅದ್ದೂರಿಯಾಗಿ 80ನೇ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ಪಣಕಜೆ ನಿವಾಸಿ ನೀಲಯ್ಯ ಮೂಲ್ಯ ಕಡ್ತ್ಯಾರ್ ನಿಧನ

Suddi Udaya
error: Content is protected !!