26.3 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮಾ.29: ಬೆಳ್ತಂಗಡಿ ಲಯನ್ಸ್ ಕ್ಲಬ್ ಹಾಗೂ ವಿವಿಧ ಸಂಘ ಸಂಸ್ಥೆಗಳ ಸಹಭಾಗಿತ್ವದಲ್ಲಿ “ಮೆಗಾ ANTI – DRUG ವಾಕಥಾನ್”

ಚಿತ್ರ: ಸಂಗ್ರಹ

ಬೆಳ್ತಂಗಡಿ: ವಿಜಯ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ಗುರುವಾಯನಕೆರೆ, ಬ್ಯಾಂಕ್ ಆಫ್ ಬರೋಡಾ ಬೆಳ್ತಂಗಡಿ, ವೈಭವ್ ಹಾರ್ಡ್ವೇರ್ ಗುರುವಾಯನಕೆರೆ, ವಾಣಿ ಶಿಕ್ಷಣ ಸಂಸ್ಥೆ, ಸೈಂಟ್ ಮೇರಿಸ್ ಶಾಲೆ ಲಾಯಿಲ, ಸರಕಾರಿ ಪ್ರಥಮ ದರ್ಜೆ ಕಾಲೇಜು ಬೆಳ್ತಂಗಡಿ, ಎಕ್ಸೆಲ್ ಪಿಯು ಕಾಲೇಜು ಗುರುವಾಯನಕೆರೆ, ಪ್ರಸನ್ನ ಆಯುರ್ವೇದ ಕಾಲೇಜು ಲಾಯಿಲ, ಸುದ್ದಿ ಉದಯ ವಾರಪತ್ರಿಕೆ, ಬೆಳ್ತಂಗಡಿ ಮೀಡಿಯಾ ಕ್ಲಬ್, ರೂಪಾ ಕ್ಯಾಟರರ್ಸ್, ರಿವಾ ವಾಟರ್, ಜೆಸಿಐ ಬೆಳ್ತಂಗಡಿ ಮಂಜುಶ್ರೀ ಮತ್ತು ಸರಕಾರಿ ಇಲಾಖೆಗಳ ಸಹಭಾಗಿತ್ವದಲ್ಲಿ “ಮೆಗಾ ANTI – DRUG ವಾಕಥಾನ್” ಮಾದಕ ವ್ಯಸನ ಮುಕ್ತ ಸಮಾಜಕ್ಕಾಗಿ 500 ಕ್ಕೂ ಹೆಚ್ಚು ವಿದ್ಯಾರ್ಥಿಗಳು, ಪೊಲೀಸರು ಮತ್ತು ನಾಗರಿಕರಿಂದ ನಡಿಗೆಯು ಮಾ.29 ರಂದು ಬೆಳ್ತಂಗಡಿ ಅಂಬೇಡ್ಕರ್ ಭವನದಿಂದ ಸಂತೆಕಟ್ಟೆ ಮಂಜುನಾಥ ಕಲಾಭವನದವರೆಗೆ ವಾಕಥಾನ್ ನಡೆಯಲಿದೆ.

ದ ಕ ಜಿಲ್ಲೆ ಮಂಗಳೂರು ಪೊಲೀಸ್ ವರಿಷ್ಠಾಧಿಕಾರಿ ಯತೀಶ್ ಎನ್ ಐಪಿಎಸ್ ಭಾಗವಹಿಸಲಿದ್ದಾರೆ.

Related posts

ಕಳೆಂಜ ಶ್ರೀ ಸದಾಶಿವ ದೇವಸ್ಥಾನದ ಶ್ರೀ ಶಾಸ್ತರ ದೇವರ ಪುನಃ ಪ್ರತಿಷ್ಠಾಷ್ಟಬಂಧ ಬ್ರಹ್ಮಕಲಶೋತ್ಸವ ಹಾಗೂ ವಾರ್ಷಿಕ ಜಾತ್ರೋತ್ಸವ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಫಂಡಿಜೆಯಲ್ಲಿ ನಾರಾವಿ ಕಾಲೇಜಿನ ಎನ್ ಎಸ್ ಎಸ್ ವಾರ್ಷಿಕ ವಿಶೇಷ ಶಿಬಿರದ ಉದ್ಘಾಟನೆ

Suddi Udaya

ಬೆಳ್ತಂಗಡಿ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದ ಅಧ್ಯಕ್ಷರಾಗಿ ಆಯ್ಕೆಯಾದ ಜಯವಿಕ್ರಮ ಕಲ್ಲಾಪು ರವರಿಗೆ ಯುವವಾಹಿನಿ ಘಟಕದ ವತಿಯಿಂದ ಅಭಿನಂದನೆ

Suddi Udaya

ಇಂದಬೆಟ್ಟು ಕೋಯನಗರ ಅಂಗನವಾಡಿ ಕೇಂದ್ರದಲ್ಲಿ ಮಕ್ಕಳ ಬಾಲಮೇಳ

Suddi Udaya

ಮಂಗಳೂರು ಕಥೋಲಿಕ್ ಸಭಾ ವತಿಯಿಂದ ಬೆಳ್ತಂಗಡಿ ಪತ್ರಕರ್ತ ಹೆರಾಲ್ಡ್ ಪಿಂಟೊ ರಿಗೆ ಸನ್ಮಾನ ಕಾರ್ಯಕ್ರಮ

Suddi Udaya

ಸುಲ್ಕೇರಿ ಶ್ರೀರಾಮ ಶಾಲೆಗೆ ಕೈಗಾರಿಕೋದ್ಯಮಿ ಅಶ್ವಥ್ ಹೆಗ್ಡೆಯವರಿಂದ 650 ಊಟದ ಸ್ಟೀಲ್ ತಟ್ಟೆ ಹಸ್ತಾಂತರ

Suddi Udaya
error: Content is protected !!