July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಸುಲ್ಕೇರಿಮೊಗ್ರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಶಿರ್ಲಾಲು ಇದರ ಚುನಾವಣೆ: ಅಧ್ಯಕ್ಷರಾಗಿ ತಾ‌.ಪಂ. ಮಾಜಿ ಸದಸ್ಯ ಸುಧೀರ್ ಆರ್ ಸುವರ್ಣ, ಉಪಾಧ್ಯಕ್ಷರಾಗಿ ಶೀನಪ್ಪ ಎಂ ಮಲೆಕ್ಕಿಲ ಆಯ್ಕೆ

ಶಿರ್ಲಾಲು: ಸುಲ್ಕೇರಿಮೊಗ್ರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಶಿರ್ಲಾಲು ಇದರ ಮುಂದಿನ ಅವಧಿಗೆ ನಡೆದ ಚುನಾವಣೆಯಲ್ಲಿ ಅಧ್ಯಕ್ಷರಾಗಿ ತಾ‌ ಪಂ ಮಾಜಿ ಸದಸ್ಯ ಸುಧೀರ್ ಆರ್ ಸುವರ್ಣ ಹಾಗೂ ಉಪಾಧ್ಯಕ್ಷರಾಗಿ ಶೀನಪ್ಪ ಎಂ ಮಲೆಕ್ಕಿಲ ಅವಿರೋಧವಾಗಿ ಆಯ್ಕೆಯಾದರು.

ಚುನಾವಣಾ ಪ್ರಕ್ರಿಯೆಯನ್ನು ಚುನಾವಣಾಧಿಕಾರಿ ನಡೆಸಿಕೊಟ್ಟರು, ಮುಖ್ಯಕಾರ್ಯನಿರ್ವಹಣಾಧಿಕಾರಿ ಅಮ್ಮಾಜಿ ಕೋಟ್ಯಾನ್, ಹಾಗೂ ಸಿಬ್ಬಂದಿಗಳು ಸಹಕರಿಸಿದರು.

ನೂತನ ಅಧ್ಯಕ್ಷ ಉಪಾಧ್ಯಕ್ಷರನ್ನು ಬಿಜೆಪಿ ಮಂಡಲದ ವತಿಯಿಂದ ಗೌರವಿಸಲಾಯಿತು. ಮಂಡಲದ ಪ್ರಧಾನ ಕಾರ್ಯದರ್ಶಿ ಪ್ರಶಾಂತ್ ಪಾರೆಂಕಿ, ಸೀತರಾಮ್ ಬೆಳಾಲು, ಪ್ರಮುಖರಾದ ಸದಾನಂದ ಪೂಜಾರಿ ಉಂಗಿಲಬೈಲು, ನವೀನ್ ಸಾಮಾನಿ, ಕೊರಗಪ್ಪ ಗೌಡ ಚಾರ್ಮಾಡಿ , ನಿರ್ದೇಶಕರು ಹಾಗೂ ಇತರರು ಉಪಸ್ಥಿತರಿದ್ದರು.

Related posts

ದ.ಕ ಜಿಲ್ಲಾ ಕೇಂದ್ರ ಬ್ಯಾಂಕಿನ ಮಹಾಸಭೆಯಲ್ಲಿ ಸುಲ್ಕೇರಿಮೊಗ್ರು ಪ್ರಾ.ಕೃ.ಪ.ಸ. ಸಂಘ ಶಿರ್ಲಾಲು ಪ್ರೋತ್ಸಾಹಕ ಪ್ರಶಸ್ತಿ

Suddi Udaya

ಮೂಡುಕೋಡಿಯಲ್ಲಿ ಕಾರು ಮತ್ತು ಪಿಕಪ್ ನಡುವೆ ಡಿಕ್ಕಿ, ಗಾಯ

Suddi Udaya

ಬೆಳ್ತಂಗಡಿ ಸುವರ್ಣ ಆರ್ಕೆಡ್ ಕಟ್ಟಡದಲ್ಲಿ “ಹೊಟೇಲ್ ಸಮಡೈನ್” ಉದ್ಘಾಟನೆ

Suddi Udaya

ಬೆಳ್ತಂಗಡಿ ಭಾರತೀಯ ಜನತಾ ಪಾರ್ಟಿ ಮಹಿಳಾ ಮೋರ್ಚಾದ ಸಭೆ

Suddi Udaya

ಸುದ್ದಿ ಉದಯ ಪತ್ರಿಕಾ ವಿತರಕ ಯಕ್ಷಗಾನ ಕಲಾವಿದ ನಾರಾಯಣ ಕನಡ ದಂಪತಿಯ ವೈವಾಹಿಕ ಸುವರ್ಣ ಸಂಭ್ರಮ ಆಚರಣೆ

Suddi Udaya

ಆಮಂತ್ರಣ ಪರಿವಾರ ಮತ್ತು ಆಮಂತ್ರಣ ಸಾಂಸ್ಕೃತಿಕ ವೇದಿಕೆ ಕರ್ನಾಟಕ ಆಯೋಜಿಸಿರುವ ರಾಜ್ಯಮಟ್ಟದ ಮುದ್ದುಕೃಷ್ಣ ಸ್ಪರ್ಧೆಯ ಫಲಿತಾಂಶ

Suddi Udaya
error: Content is protected !!