24.7 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆಯ ಸಾಂತ್ವಾನ ಕೇಂದ್ರ ಮಲ್ ಜಅ ದಲ್ಲಿ ಬೃಹತ್ ಪ್ರಾರ್ಥನಾ ಸಮ್ಮೇಳನದ ಪ್ರಯುಕ್ತ ಇಫ್ತಾರ್ ಕೂಟ

ಉಜಿರೆ: ಇಲ್ಲಿಯ ಸಾಂತ್ವಾನ ಕೇಂದ್ರ ಮಲ್ ಜಅ ದಲ್ಲಿ ಬೃಹತ್ ಪ್ರಾರ್ಥನಾ ಸಮ್ಮೇಳನದ ಪ್ರಯುಕ್ತ ಇಫ್ತಾರ್ ಕೂಟವು ನಡೆಯಿತು.

ಅಸ್ಸಯ್ಯದ್ ಉಜಿರೆ ತಂಙಳ್ ನೇತೃತ್ವ ವಹಿಸಿದ್ದರು. ಸುಬಹಿ ನಮಾಝ್ ವರೇಗೆ ವಿವಿಧ ಧಾರ್ಮಿಕ ಕಾರ್ಯಕ್ರಮ ನಡೆಯಲಿದೆ.
ಈ ಸಂದರ್ಭದಲ್ಲಿ ಎಸ್.ಎಂ. ಕೋಯಾ, ಅಬ್ದುಲ್ ರಝಾಕ್ ಸಖಾಫಿ ಮಡಂತ್ಯಾರ್ ,ಅಬ್ಬೋನು ಮದ್ದಡ್ಕ , ಲತೀಫ್ ಹಾಜಿ, ಹಸೈನಾರ್ ಬಿ.ಬಿ.ಎಸ್. ಸಂಶುದ್ದೀನ್ ಜಾರಿಗೆಬೈಲು, ಅಬ್ದುಲ್ ಕರೀಮ್ ಗೇರುಕಟ್ಟೆ, ಅಶ್ರಫ್ ಮಂಡಾಜೆ, ಜಮಾಲುದ್ದೀನ್ ಲತೀಫಿ, ಹಂಝ ಮದನಿ ಹಲವಾರು ಧಾರ್ಮಿಕ ಮುಖಂಡರು, ತಾಲೂಕಿನ ವಿವಿಧ ಸುನ್ನೀ ಸಂಘಟಣೆಗಳ ಪದಾಧಿಕಾರಿಗಳು, ಮಸೀದಿಗಳ ಸಮಿತಿಯವರು ಬಾಗವಹಿಸಿದ್ದರು.

Related posts

ಪಿಲಿಗೂಡು ಫ್ರೆಂಡ್ಸ್ ಆಟೋ ಚಾಲಕ ಮಾಲಕ ಸಂಘದ ಅಧ್ಯಕ್ಷರಾಗಿ ಸೀತಾರಾಮ, ಕಾರ್ಯದರ್ಶಿಯಾಗಿ ದಿನೇಶ್ ಆಯ್ಕೆ

Suddi Udaya

ಬೆಳ್ತಂಗಡಿ ಕೇಂದ್ರ ಜುಮ್ಮಾ ಮಸೀದಿಯಲ್ಲಿ ಸಂಭ್ರಮದ ಈದುಲ್ ಫಿತ್ರ್

Suddi Udaya

ಬಳಂಜ ಶಾಲಾ ವಿದ್ಯಾರ್ಥಿಗಳಿಗೆ ಸ್ಪೋಕನ್ ಇಂಗ್ಲಿಷ್ ತರಗತಿ ಉದ್ಘಾಟನೆ

Suddi Udaya

ಧರ್ಮಸ್ಥಳ: ಶ್ರೀ ಮಂ.ಅ. ಹಿ. ಪ್ರಾ. ಶಾಲೆಯಲ್ಲಿ ಯಕ್ಷಗಾನ ತರಬೇತಿ ಉದ್ಘಾಟನೆ

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ವೈದ್ಯರಾಗಿರುವ ಡಾ| ರಿತೇಶ್ ಕೊಯ್ಯೂರು ವೈದ್ಯಕೀಯ ಸ್ನಾತಕೋತ್ತರ ಪದವಿಗೆ ಪ್ರವೇಶ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕಂಪ್ಯೂಟರ್ ತರಬೇತಿಯ ಪ್ರಮಾಣ ಪತ್ರ ವಿತರಣೆ

Suddi Udaya
error: Content is protected !!