33.4 C
ಪುತ್ತೂರು, ಬೆಳ್ತಂಗಡಿ
March 31, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆಯ ಸಾಂತ್ವಾನ ಕೇಂದ್ರ ಮಲ್ ಜಅ ದಲ್ಲಿ ಬೃಹತ್ ಪ್ರಾರ್ಥನಾ ಸಮ್ಮೇಳನದ ಪ್ರಯುಕ್ತ ಇಫ್ತಾರ್ ಕೂಟ

ಉಜಿರೆ: ಇಲ್ಲಿಯ ಸಾಂತ್ವಾನ ಕೇಂದ್ರ ಮಲ್ ಜಅ ದಲ್ಲಿ ಬೃಹತ್ ಪ್ರಾರ್ಥನಾ ಸಮ್ಮೇಳನದ ಪ್ರಯುಕ್ತ ಇಫ್ತಾರ್ ಕೂಟವು ನಡೆಯಿತು.

ಅಸ್ಸಯ್ಯದ್ ಉಜಿರೆ ತಂಙಳ್ ನೇತೃತ್ವ ವಹಿಸಿದ್ದರು. ಸುಬಹಿ ನಮಾಝ್ ವರೇಗೆ ವಿವಿಧ ಧಾರ್ಮಿಕ ಕಾರ್ಯಕ್ರಮ ನಡೆಯಲಿದೆ.
ಈ ಸಂದರ್ಭದಲ್ಲಿ ಎಸ್.ಎಂ. ಕೋಯಾ, ಅಬ್ದುಲ್ ರಝಾಕ್ ಸಖಾಫಿ ಮಡಂತ್ಯಾರ್ ,ಅಬ್ಬೋನು ಮದ್ದಡ್ಕ , ಲತೀಫ್ ಹಾಜಿ, ಹಸೈನಾರ್ ಬಿ.ಬಿ.ಎಸ್. ಸಂಶುದ್ದೀನ್ ಜಾರಿಗೆಬೈಲು, ಅಬ್ದುಲ್ ಕರೀಮ್ ಗೇರುಕಟ್ಟೆ, ಅಶ್ರಫ್ ಮಂಡಾಜೆ, ಜಮಾಲುದ್ದೀನ್ ಲತೀಫಿ, ಹಂಝ ಮದನಿ ಹಲವಾರು ಧಾರ್ಮಿಕ ಮುಖಂಡರು, ತಾಲೂಕಿನ ವಿವಿಧ ಸುನ್ನೀ ಸಂಘಟಣೆಗಳ ಪದಾಧಿಕಾರಿಗಳು, ಮಸೀದಿಗಳ ಸಮಿತಿಯವರು ಬಾಗವಹಿಸಿದ್ದರು.

Related posts

ವಾಣಿ ಕಾಲೇಜಿನಲ್ಲಿ ರೋವರ್ಸ್ ಮತ್ತು ರೇಂಜರ್ಸ್ ವತಿಯಿಂದ ಉಪನ್ಯಾಸ ಕಾರ್ಯಕ್ರಮ

Suddi Udaya

ಕಳಿಯ ಪರಪ್ಪುನಲ್ಲಿ ಮೀನು ಮಾರುಕಟ್ಟೆ ಉದ್ಘಾಟನೆ

Suddi Udaya

ಭಾರಿ ಮತಗಳ ಅಂತರದಿಂದ ಬ್ರಿಜೇಶ್ ಚೌಟ ಗೆಲುವು: ಬೆಳ್ತಂಗಡಿಯಲ್ಲಿ ಬಿಜೆಪಿ ಕಾರ್ಯಕರ್ತರ ಸಂಭ್ರಮಾಚರಣೆ

Suddi Udaya

ಬೆಳ್ತಂಗಡಿ ಸ್ಪಂದನ ಬಂಟರ ಸೇವಾ ತಂಡದ 25ನೇ ಸೇವಾ ಕಾರ್ಯಕ್ರಮ: 25 ಕುಟುಂಬಗಳಿಗೆ ಸಹಾಯಧನ ವಿತರಣೆ

Suddi Udaya

ಮೇಲಂತಬೆಟ್ಟು ಕೊಡ ಣಿತ್ತಾಯ ಮತ್ತು ಬ್ರಹ್ಮ ಬೈದರ್ಕಳ ವರ್ಷಾವಧಿ ಜಾತ್ರೆ

Suddi Udaya

ಇಂದಬೆಟ್ಟು: ದಿ| ತುಷಾರ್ ರವರ ನುಡಿನಮನ ಕಾರ್ಯಕ್ರಮದಲ್ಲಿ ರೂ.40,305 ಉಳಿಕೆ ಮೊತ್ತವನ್ನು ನಂದಗೋಕುಲ ಗೋಶಾಲೆಗೆ ಹಸ್ತಾಂತರ

Suddi Udaya
error: Content is protected !!
ಸುದ್ದಿ ಉದಯ ವಾಟ್ಸಪ್‌ ಗ್ರೂಪ್‌ಗೆ ಸೇರಿ