22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮಾ.29: ಬೆಳ್ತಂಗಡಿ ಲಯನ್ಸ್ ಕ್ಲಬ್ ಹಾಗೂ ವಿವಿಧ ಸಂಘ ಸಂಸ್ಥೆಗಳ ಸಹಭಾಗಿತ್ವದಲ್ಲಿ “ಮೆಗಾ ANTI – DRUG ವಾಕಥಾನ್”

ಚಿತ್ರ: ಸಂಗ್ರಹ

ಬೆಳ್ತಂಗಡಿ: ವಿಜಯ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ಗುರುವಾಯನಕೆರೆ, ಬ್ಯಾಂಕ್ ಆಫ್ ಬರೋಡಾ ಬೆಳ್ತಂಗಡಿ, ವೈಭವ್ ಹಾರ್ಡ್ವೇರ್ ಗುರುವಾಯನಕೆರೆ, ವಾಣಿ ಶಿಕ್ಷಣ ಸಂಸ್ಥೆ, ಸೈಂಟ್ ಮೇರಿಸ್ ಶಾಲೆ ಲಾಯಿಲ, ಸರಕಾರಿ ಪ್ರಥಮ ದರ್ಜೆ ಕಾಲೇಜು ಬೆಳ್ತಂಗಡಿ, ಎಕ್ಸೆಲ್ ಪಿಯು ಕಾಲೇಜು ಗುರುವಾಯನಕೆರೆ, ಪ್ರಸನ್ನ ಆಯುರ್ವೇದ ಕಾಲೇಜು ಲಾಯಿಲ, ಸುದ್ದಿ ಉದಯ ವಾರಪತ್ರಿಕೆ, ಬೆಳ್ತಂಗಡಿ ಮೀಡಿಯಾ ಕ್ಲಬ್, ರೂಪಾ ಕ್ಯಾಟರರ್ಸ್, ರಿವಾ ವಾಟರ್, ಜೆಸಿಐ ಬೆಳ್ತಂಗಡಿ ಮಂಜುಶ್ರೀ ಮತ್ತು ಸರಕಾರಿ ಇಲಾಖೆಗಳ ಸಹಭಾಗಿತ್ವದಲ್ಲಿ “ಮೆಗಾ ANTI – DRUG ವಾಕಥಾನ್” ಮಾದಕ ವ್ಯಸನ ಮುಕ್ತ ಸಮಾಜಕ್ಕಾಗಿ 500 ಕ್ಕೂ ಹೆಚ್ಚು ವಿದ್ಯಾರ್ಥಿಗಳು, ಪೊಲೀಸರು ಮತ್ತು ನಾಗರಿಕರಿಂದ ನಡಿಗೆಯು ಮಾ.29 ರಂದು ಬೆಳ್ತಂಗಡಿ ಅಂಬೇಡ್ಕರ್ ಭವನದಿಂದ ಸಂತೆಕಟ್ಟೆ ಮಂಜುನಾಥ ಕಲಾಭವನದವರೆಗೆ ವಾಕಥಾನ್ ನಡೆಯಲಿದೆ.

ದ ಕ ಜಿಲ್ಲೆ ಮಂಗಳೂರು ಪೊಲೀಸ್ ವರಿಷ್ಠಾಧಿಕಾರಿ ಯತೀಶ್ ಎನ್ ಐಪಿಎಸ್ ಭಾಗವಹಿಸಲಿದ್ದಾರೆ.

Related posts

ಉಜಿರೆ ಗ್ರಾ.ಪಂ. ನಲ್ಲಿ ವಿಕಸಿತ ಭಾರತ ಸಂಕಲ್ಪ ಯಾತ್ರೆ: ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಡಾ.ರವೀಶ್ ಪಡುಮಲೆಗೆ ಸನ್ಮಾನ

Suddi Udaya

ವಾಣಿ ಪದವಿ ಪೂರ್ವ ಕಾಲೇಜಿನಲ್ಲಿ ಪ್ರಥಮ ಪಿ. ಯು. ಸಿ ವಿದ್ಯಾರ್ಥಿಗಳಿಗೆ “Ignite 2026” ಓರಿಯೆಂಟೇಷನ್ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಲಯನ್ಸ್ ಕ್ಲಬ್ ಅಧ್ಯಕ್ಷರಾಗಿ ಮುರಳಿ ಬಲಿಪ, ಕಾರ್ಯದರ್ಶಿಯಾಗಿ ಅಮಿತಾನಂದ ಹೆಗ್ಡೆ ಆಯ್ಕೆ

Suddi Udaya

ಶ್ರೀ ಕ್ಷೇತ್ರ ಧ.ಗ್ರಾ. ಯೋಜನೆಯ ವತಿಯಿಂದ 404 ಶಾಲೆಗಳಿಗೆ ಒಟ್ಟು ರೂ. 2.50 ಕೋಟಿ ಮೌಲ್ಯದ 3472 ಜೊತೆ ಡೆಸ್ಕ್-ಬೆಂಚ್‌ಗಳ ವಿತರಣೆ ಹಾಗೂ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ವಿಜೇತರಿಗೆ ಅಭಿನಂದನಾ ಕಾರ್ಯಕ್ರಮ

Suddi Udaya

ಬೆಳ್ತಂಗಡಿ: ಶ್ರೀ ಗುರುದೇವ ಕಾಲೇಜಿನಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ಎ.23: ಪುಂಜಾಲಕಟ್ಟೆ ಸ್ವಸ್ತಿಕ್ ಫ್ರೆಂಡ್ಸ್‌ ಕ್ಲಬ್‌ನಲ್ಲಿ 15ನೇ ವರ್ಷದ ಸಾಮೂಹಿಕ ವಿವಾಹ ನಿಶ್ಚಿತಾರ್ಥ

Suddi Udaya
error: Content is protected !!