July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಸುಲ್ಕೇರಿಮೊಗ್ರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಶಿರ್ಲಾಲು ಇದರ ಚುನಾವಣೆ: ಅಧ್ಯಕ್ಷರಾಗಿ ತಾ‌.ಪಂ. ಮಾಜಿ ಸದಸ್ಯ ಸುಧೀರ್ ಆರ್ ಸುವರ್ಣ, ಉಪಾಧ್ಯಕ್ಷರಾಗಿ ಶೀನಪ್ಪ ಎಂ ಮಲೆಕ್ಕಿಲ ಆಯ್ಕೆ

ಶಿರ್ಲಾಲು: ಸುಲ್ಕೇರಿಮೊಗ್ರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಶಿರ್ಲಾಲು ಇದರ ಮುಂದಿನ ಅವಧಿಗೆ ನಡೆದ ಚುನಾವಣೆಯಲ್ಲಿ ಅಧ್ಯಕ್ಷರಾಗಿ ತಾ‌ ಪಂ ಮಾಜಿ ಸದಸ್ಯ ಸುಧೀರ್ ಆರ್ ಸುವರ್ಣ ಹಾಗೂ ಉಪಾಧ್ಯಕ್ಷರಾಗಿ ಶೀನಪ್ಪ ಎಂ ಮಲೆಕ್ಕಿಲ ಅವಿರೋಧವಾಗಿ ಆಯ್ಕೆಯಾದರು.

ಚುನಾವಣಾ ಪ್ರಕ್ರಿಯೆಯನ್ನು ಚುನಾವಣಾಧಿಕಾರಿ ನಡೆಸಿಕೊಟ್ಟರು, ಮುಖ್ಯಕಾರ್ಯನಿರ್ವಹಣಾಧಿಕಾರಿ ಅಮ್ಮಾಜಿ ಕೋಟ್ಯಾನ್, ಹಾಗೂ ಸಿಬ್ಬಂದಿಗಳು ಸಹಕರಿಸಿದರು.

ನೂತನ ಅಧ್ಯಕ್ಷ ಉಪಾಧ್ಯಕ್ಷರನ್ನು ಬಿಜೆಪಿ ಮಂಡಲದ ವತಿಯಿಂದ ಗೌರವಿಸಲಾಯಿತು. ಮಂಡಲದ ಪ್ರಧಾನ ಕಾರ್ಯದರ್ಶಿ ಪ್ರಶಾಂತ್ ಪಾರೆಂಕಿ, ಸೀತರಾಮ್ ಬೆಳಾಲು, ಪ್ರಮುಖರಾದ ಸದಾನಂದ ಪೂಜಾರಿ ಉಂಗಿಲಬೈಲು, ನವೀನ್ ಸಾಮಾನಿ, ಕೊರಗಪ್ಪ ಗೌಡ ಚಾರ್ಮಾಡಿ , ನಿರ್ದೇಶಕರು ಹಾಗೂ ಇತರರು ಉಪಸ್ಥಿತರಿದ್ದರು.

Related posts

ಬಂದಾರು: ಸ.ಹಿ.ಪ್ರಾ. ಶಾಲಾ ಶಿಕ್ಷಕಿ ಕು. ದೇವಿಕಾ ರವರಿಗೆ ಬೀಳ್ಕೊಡುಗೆ ಸಮಾರಂಭ

Suddi Udaya

ಕೊಕ್ಕಡ: ಬೈಕ್ ಹಾಗೂ ಕಾರು ಮುಖಾಮುಖಿ ಡಿಕ್ಕಿ: ಬೈಕ್ ಸವಾರನಿಗೆ ಗಂಭೀರ ಗಾಯ

Suddi Udaya

ತೆಕ್ಕಾರು : ಕುಟ್ಟಿಕಳ ರಾಧು ರವರ ಮನೆ ಭಾಗಶಃ ಕುಸಿತ

Suddi Udaya

ಶಿರ್ಲಾಲು ರಿಕ್ಷಾ ಚಾಲಕ -ಮಾಲಕ ಸಂಘದಿಂದ ಆಯುಧ ಪೂಜೆ ಹಾಗೂ ಸನ್ಮಾನ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ದಾರುಸ್ಸಲಾಂ ದುಅ್’ವಾ ಕಾಲೇಜಿಗೆ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್ ಭೇಟಿ

Suddi Udaya

ಬೆಳ್ತಂಗಡಿ ಮುಳಿಯದಲ್ಲಿ ಕರಿಮಣಿ ಉತ್ಸವ

Suddi Udaya
error: Content is protected !!