22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆಯ ಸಾಂತ್ವಾನ ಕೇಂದ್ರ ಮಲ್ ಜಅ ದಲ್ಲಿ ಬೃಹತ್ ಪ್ರಾರ್ಥನಾ ಸಮ್ಮೇಳನದ ಪ್ರಯುಕ್ತ ಇಫ್ತಾರ್ ಕೂಟ

ಉಜಿರೆ: ಇಲ್ಲಿಯ ಸಾಂತ್ವಾನ ಕೇಂದ್ರ ಮಲ್ ಜಅ ದಲ್ಲಿ ಬೃಹತ್ ಪ್ರಾರ್ಥನಾ ಸಮ್ಮೇಳನದ ಪ್ರಯುಕ್ತ ಇಫ್ತಾರ್ ಕೂಟವು ನಡೆಯಿತು.

ಅಸ್ಸಯ್ಯದ್ ಉಜಿರೆ ತಂಙಳ್ ನೇತೃತ್ವ ವಹಿಸಿದ್ದರು. ಸುಬಹಿ ನಮಾಝ್ ವರೇಗೆ ವಿವಿಧ ಧಾರ್ಮಿಕ ಕಾರ್ಯಕ್ರಮ ನಡೆಯಲಿದೆ.
ಈ ಸಂದರ್ಭದಲ್ಲಿ ಎಸ್.ಎಂ. ಕೋಯಾ, ಅಬ್ದುಲ್ ರಝಾಕ್ ಸಖಾಫಿ ಮಡಂತ್ಯಾರ್ ,ಅಬ್ಬೋನು ಮದ್ದಡ್ಕ , ಲತೀಫ್ ಹಾಜಿ, ಹಸೈನಾರ್ ಬಿ.ಬಿ.ಎಸ್. ಸಂಶುದ್ದೀನ್ ಜಾರಿಗೆಬೈಲು, ಅಬ್ದುಲ್ ಕರೀಮ್ ಗೇರುಕಟ್ಟೆ, ಅಶ್ರಫ್ ಮಂಡಾಜೆ, ಜಮಾಲುದ್ದೀನ್ ಲತೀಫಿ, ಹಂಝ ಮದನಿ ಹಲವಾರು ಧಾರ್ಮಿಕ ಮುಖಂಡರು, ತಾಲೂಕಿನ ವಿವಿಧ ಸುನ್ನೀ ಸಂಘಟಣೆಗಳ ಪದಾಧಿಕಾರಿಗಳು, ಮಸೀದಿಗಳ ಸಮಿತಿಯವರು ಬಾಗವಹಿಸಿದ್ದರು.

Related posts

ತೆಂಕಕಾರಂದೂರು ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ಸಂಭ್ರಮದ ಜಾತ್ರೋತ್ಸವ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಲಕ್ಷದೀಪೋತ್ಸವ: ನ.19-20 ರಂದು ಕೆ.ಎಸ್.ಆರ್ ಟಿ.ಸಿ ಬಸ್ ಸಂಚಾರದಲ್ಲಿ ವ್ಯತ್ಯಯ

Suddi Udaya

ಕರಾಯ ವಿದ್ಯುತ್ ಫೀಡರುಗಳಲ್ಲಿ ನಾಳೆ (ಆ.8) ವಿದ್ಯುತ್ ನಿಲುಗಡೆ

Suddi Udaya

ಗುರುವಾಯನಕೆರೆ ಎಕ್ಸೆಲ್ ಟೆಕ್ನೋ ಸ್ಕೂಲ್ ಪ್ರಾರಂಭೋತ್ಸವ, ಅದ್ಧೂರಿಯಾಗಿ ವಿದ್ಯಾರ್ಥಿಗಳಿಗೆ ಸ್ವಾಗತ

Suddi Udaya

ಫೆ.18: ಬಳಂಜ ಶಾಲೆಯ 75 ನೇ ವರ್ಷದ ಸಂಭ್ರಮಾಚರಣೆ ಪ್ರಯುಕ್ತ ಚಿಂತನಾ ಕಾರ್ಯಾಗಾರ

Suddi Udaya

ಪ್ರತಿಭಾ ಕಾರಂಜಿ ಸ್ಪರ್ಧೆ: ಶ್ರೀ ಭಾರತೀಯ ಆಂ.ಮಾ. ಪ್ರೌಢಶಾಲೆಯ ಹಿರಿಯ ಪ್ರಾಥಮಿಕ ವಿಭಾಗಕ್ಕೆ ಸಮಗ್ರ ಪ್ರಶಸ್ತಿ

Suddi Udaya
error: Content is protected !!