April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮಾ.29: ಬೆಳ್ತಂಗಡಿ ಲಯನ್ಸ್ ಕ್ಲಬ್ ಹಾಗೂ ವಿವಿಧ ಸಂಘ ಸಂಸ್ಥೆಗಳ ಸಹಭಾಗಿತ್ವದಲ್ಲಿ “ಮೆಗಾ ANTI – DRUG ವಾಕಥಾನ್”

ಚಿತ್ರ: ಸಂಗ್ರಹ

ಬೆಳ್ತಂಗಡಿ: ವಿಜಯ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ಗುರುವಾಯನಕೆರೆ, ಬ್ಯಾಂಕ್ ಆಫ್ ಬರೋಡಾ ಬೆಳ್ತಂಗಡಿ, ವೈಭವ್ ಹಾರ್ಡ್ವೇರ್ ಗುರುವಾಯನಕೆರೆ, ವಾಣಿ ಶಿಕ್ಷಣ ಸಂಸ್ಥೆ, ಸೈಂಟ್ ಮೇರಿಸ್ ಶಾಲೆ ಲಾಯಿಲ, ಸರಕಾರಿ ಪ್ರಥಮ ದರ್ಜೆ ಕಾಲೇಜು ಬೆಳ್ತಂಗಡಿ, ಎಕ್ಸೆಲ್ ಪಿಯು ಕಾಲೇಜು ಗುರುವಾಯನಕೆರೆ, ಪ್ರಸನ್ನ ಆಯುರ್ವೇದ ಕಾಲೇಜು ಲಾಯಿಲ, ಸುದ್ದಿ ಉದಯ ವಾರಪತ್ರಿಕೆ, ಬೆಳ್ತಂಗಡಿ ಮೀಡಿಯಾ ಕ್ಲಬ್, ರೂಪಾ ಕ್ಯಾಟರರ್ಸ್, ರಿವಾ ವಾಟರ್, ಜೆಸಿಐ ಬೆಳ್ತಂಗಡಿ ಮಂಜುಶ್ರೀ ಮತ್ತು ಸರಕಾರಿ ಇಲಾಖೆಗಳ ಸಹಭಾಗಿತ್ವದಲ್ಲಿ “ಮೆಗಾ ANTI – DRUG ವಾಕಥಾನ್” ಮಾದಕ ವ್ಯಸನ ಮುಕ್ತ ಸಮಾಜಕ್ಕಾಗಿ 500 ಕ್ಕೂ ಹೆಚ್ಚು ವಿದ್ಯಾರ್ಥಿಗಳು, ಪೊಲೀಸರು ಮತ್ತು ನಾಗರಿಕರಿಂದ ನಡಿಗೆಯು ಮಾ.29 ರಂದು ಬೆಳ್ತಂಗಡಿ ಅಂಬೇಡ್ಕರ್ ಭವನದಿಂದ ಸಂತೆಕಟ್ಟೆ ಮಂಜುನಾಥ ಕಲಾಭವನದವರೆಗೆ ವಾಕಥಾನ್ ನಡೆಯಲಿದೆ.

ದ ಕ ಜಿಲ್ಲೆ ಮಂಗಳೂರು ಪೊಲೀಸ್ ವರಿಷ್ಠಾಧಿಕಾರಿ ಯತೀಶ್ ಎನ್ ಐಪಿಎಸ್ ಭಾಗವಹಿಸಲಿದ್ದಾರೆ.

Related posts

ಸೆ.1ರಂದು ಉಜಿರೆಯಲ್ಲಿ ನಡೆಯಲಿರುವ ಬೃಹತ್ ‌ಹಿಂದೂ ಸಮಾವೇಶದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಪತ್ರಕರ್ತ ನಿಶಾಂತ್ ಬಿಲ್ಲಂಪದವು ಮೇಲಿನ ಹಲ್ಲೆ ಪ್ರಕರಣ: ಬೆಳ್ತಂಗಡಿ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದಿಂದ ಖಂಡನೆ: ಆರೋಪಿಯ ವಿರುದ್ಧ ಸೂಕ್ತ ತನಿಖೆಗೆ ರಾಜ್ಯಪಾಲರಿಗೆ ಹಾಗೂ ಪೊಲೀಸ್ ಇಲಾಖೆಗೆ ಮನವಿ

Suddi Udaya

ಬೆಳ್ತಂಗಡಿ ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ಸಾಹಿತ್ಯ ಪರಿಷತ್ತು ಸಂಸ್ಥಾಪನಾ ದಿನಾಚರಣೆ ಮತ್ತು ದಿ.ಮಾಚಾರು ಗೋಪಾಲ ನಾಯ್ಕರ ಸಂಸ್ಮರಣೆ

Suddi Udaya

ರೇಷ್ಮೆರೋಡು, ಕೊಂಡೆಮಾರು ರಸ್ತೆಯ ಬದಿ ಸ್ವಚ್ಛತಾ ಕಾರ್ಯ

Suddi Udaya

ಉಯ್ಯಾಲೆಯ ಹಗ್ಗ ಕುತ್ತಿಗೆಗೆ ಸಿಲುಕಿ ಬಾಲಕ ಸಾವು

Suddi Udaya

ಬೆಳ್ತಂಗಡಿ ವಾಣಿ ಸೌಹಾರ್ದ ಕೋ ಆಪರೇಟಿವ್ ಸೊಸೈಟಿ ಮಹಾಸಭೆ: ರೂ. 27.92 ಲಕ್ಷ ನಿವ್ವಳ ಲಾಭ, ಶೇ. 8 ಡಿವಿಡೆಂಟ್

Suddi Udaya
error: Content is protected !!