23.3 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಸುಲ್ಕೇರಿಮೊಗ್ರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಶಿರ್ಲಾಲು ಇದರ ಚುನಾವಣೆ: ಅಧ್ಯಕ್ಷರಾಗಿ ತಾ‌.ಪಂ. ಮಾಜಿ ಸದಸ್ಯ ಸುಧೀರ್ ಆರ್ ಸುವರ್ಣ, ಉಪಾಧ್ಯಕ್ಷರಾಗಿ ಶೀನಪ್ಪ ಎಂ ಮಲೆಕ್ಕಿಲ ಆಯ್ಕೆ

ಶಿರ್ಲಾಲು: ಸುಲ್ಕೇರಿಮೊಗ್ರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಶಿರ್ಲಾಲು ಇದರ ಮುಂದಿನ ಅವಧಿಗೆ ನಡೆದ ಚುನಾವಣೆಯಲ್ಲಿ ಅಧ್ಯಕ್ಷರಾಗಿ ತಾ‌ ಪಂ ಮಾಜಿ ಸದಸ್ಯ ಸುಧೀರ್ ಆರ್ ಸುವರ್ಣ ಹಾಗೂ ಉಪಾಧ್ಯಕ್ಷರಾಗಿ ಶೀನಪ್ಪ ಎಂ ಮಲೆಕ್ಕಿಲ ಅವಿರೋಧವಾಗಿ ಆಯ್ಕೆಯಾದರು.

ಚುನಾವಣಾ ಪ್ರಕ್ರಿಯೆಯನ್ನು ಚುನಾವಣಾಧಿಕಾರಿ ನಡೆಸಿಕೊಟ್ಟರು, ಮುಖ್ಯಕಾರ್ಯನಿರ್ವಹಣಾಧಿಕಾರಿ ಅಮ್ಮಾಜಿ ಕೋಟ್ಯಾನ್, ಹಾಗೂ ಸಿಬ್ಬಂದಿಗಳು ಸಹಕರಿಸಿದರು.

ನೂತನ ಅಧ್ಯಕ್ಷ ಉಪಾಧ್ಯಕ್ಷರನ್ನು ಬಿಜೆಪಿ ಮಂಡಲದ ವತಿಯಿಂದ ಗೌರವಿಸಲಾಯಿತು. ಮಂಡಲದ ಪ್ರಧಾನ ಕಾರ್ಯದರ್ಶಿ ಪ್ರಶಾಂತ್ ಪಾರೆಂಕಿ, ಸೀತರಾಮ್ ಬೆಳಾಲು, ಪ್ರಮುಖರಾದ ಸದಾನಂದ ಪೂಜಾರಿ ಉಂಗಿಲಬೈಲು, ನವೀನ್ ಸಾಮಾನಿ, ಕೊರಗಪ್ಪ ಗೌಡ ಚಾರ್ಮಾಡಿ , ನಿರ್ದೇಶಕರು ಹಾಗೂ ಇತರರು ಉಪಸ್ಥಿತರಿದ್ದರು.

Related posts

ಬೆಳಾಲು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಚುನಾವಣೆ: 6 ಕ್ಷೇತ್ರಕ್ಕೆ ಅವಿರೋಧ ಆಯ್ಕೆ: 6 ಸ್ಥಾನ ಪದ್ಮಗೌಡ ನೇತೃತ್ವದ ತಂಡಕ್ಕೆ ಜಯ

Suddi Udaya

ಭಾರಿ ಮಳೆಗೆ ಅರಸಿನಮಕ್ಕಿಯ ಕಾನದಲ್ಲಿ ಗುಡ್ಡದಿಂದ ರಭಸವಾಗಿ ಬಂದ ನೀರಿನಿಂದ ಮನೆಗೆ ಹಾನಿ

Suddi Udaya

ಎಕ್ಸೆಲ್ ಕಾಲೇಜಿನಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ

Suddi Udaya

ಅನಾರು ಶ್ರೀ ದುರ್ಗಾಪರಮೇಶ್ವರಿ ದೇವರ ‘ಅನಾರ್ದ ಐಸಿರಿ’ ಭಕ್ತಿಗೀತೆ ಬಿಡುಗಡೆ

Suddi Udaya

ಶ್ರೀ ಕ್ಷೇತ್ರ ಧ.ಗ್ರಾ. ಯೋ. ಗ್ರಾಮೀಣ ಶ್ರೇಷ್ಟ್ರತ ತರಬೇತಿ ಕೇಂದ್ರದಲ್ಲಿ ವರಮಹಾಲಕ್ಷ್ಮಿ ಪೂಜೆ

Suddi Udaya

ಗುರುವಾಯನಕೆರೆ ಅರಣ್ಯ ವೀಕ್ಷಕ ಗಫೂರ್ ಹೃದಯಾಘಾತದಿಂದ ನಿಧನ

Suddi Udaya
error: Content is protected !!