July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಎಸ್.ಡಿ.ಎಂ. ಇಂಜಿನಿಯರಿಂಗ್ ಕಾಲೇಜಿನಲ್ಲಿ ಶಿಕ್ಷಣ, ಸಂಶೋಧನೆ, ಮತ್ತು ಉದ್ಯಮಶೀಲತೆ ಕಾರ್ಯಾಗಾರ

ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಇಂಜಿನಿಯರಿಂಗ್ ಕಾಲೇಜಿನಲ್ಲಿ ಶಿಕ್ಷಣ, ಸಂಶೋಧನೆ, ಮತ್ತು ಉದ್ಯಮಶೀಲತೆ ಎಂಬ ವಿಷಯ ಕುರಿತು ಇತ್ತೀಚೆಗೆ ಅಂತರ್ ಕಾಲೇಜು ಕಾರ್ಯಗಾರ ನಡೆಯಿತು.


ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ಪ್ರೊ. ರವಿ, ನಿರ್ದೇಶಕರು ಎನ್‌ಐಟಿಕೆ ಸುರತ್ಕಲ್, ರವರು ಮಾತನಾಡುತ್ತಾ ‘ಶಿಕ್ಷಕರು ಅದ್ಯಾಪನದೊಂದಿಗೆ ಸಂಶೋಧನಾ ಕ್ಷೇತ್ರದಲ್ಲಿ ತೊಡಗಿಸಿಕೊಂಡಾಗ ಬೋಧನಾ ಸಾಮರ್ಥ್ಯ ಹೆಚ್ಚಾಗುವುದು ಎಂದರು ಹಾಗೂ ಉತ್ತಮ ಸಂಶೋಧನಾ ಪ್ರಸ್ತಾವನೆಗಳನ್ನು ವಿವಿಧ ಅನುದಾನ ನೀಡುವ ಸಂಸ್ಥೆಗಳಿಗೆ ಸಲ್ಲಿಸುವ ಬಗ್ಗೆ ಮಾಹಿತಿ ನೀಡಿದರು.

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ವಿಶ್ವನಾಥ್ ಉಪಸ್ಥಿತರಿದ್ದರು. ಕಾಲೇಜಿನ ಪ್ರಾಚಾರ್ಯರಾದ ಡಾ. ಅಶೋಕ್ ಕುಮಾರ್ ಅಧ್ಯಕ್ಷತೆ ವಹಿಸಿದ್ದರು, ಕಾರ್ಯಕ್ರಮ ಸಂಯೋಜಕರಾದ ಡಾ. ಸುಬ್ರಹ್ಮಣ್ಯ ತೋಳ್ಪಾಡಿತ್ತಾಯ ಸ್ವಾಗತಿಸಿ, ವಂದಿಸಿದರು. ಎಸ್‌ಡಿಯಂ ಶಿಕ್ಷಣ ಸಂಸ್ಥೆಗಳ ಪ್ರಾಧ್ಯಾಪಕರು ಭಾಗವಹಿಸಿದರು.

Related posts

ವೇಣೂರು ನವಚೇತನ ಆಂ.ಮಾ. ಶಾಲೆಯಲ್ಲಿ ಶಿಕ್ಷಕ-ರಕ್ಷಕ ಸಂಘದ ಮಹಾಸಭೆ, ಎಸ್.ಎಸ್.ಎಲ್.ಸಿ ಸಾಧಕರಿಗೆ ಸನ್ಮಾನ: ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಉಪ್ಪಿನಂಗಡಿ ನೇತ್ರಾವತಿ ನದಿ ಕೂಟೇಲು ಎಂಬಲ್ಲಿ ಪ್ರವಾಹದಲ್ಲಿ ತೇಲಿ ಬಂದ ಜಾನುವಾರು

Suddi Udaya

ಪಡ್ಡoದಡ್ಕ ನೂರುಲ್ ಹುಧಾ ಮಸೀದಿ ವತಿಯಿಂದ ಈದ್ ಮಿಲಾದ್ ರ‍್ಯಾಲಿ

Suddi Udaya

ಕಣಿಯೂರು ಗ್ರಾಮ ಪಂಚಾಯತ್‌ ವ್ಯಾಪ್ತಿಯಲ್ಲಿ ಸ್ವಚ್ಛತಾ ಹಿ ಸೇವಾ ಆಂದೋಲನದ ಪ್ರಯುಕ್ತ ಸ್ವಚ್ಛತಾ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ಇಂದಿರಾ ಗಾಂಧಿಯವರ ಪುಣ್ಯ ಸ್ಮರಣೆ ಹಾಗೂ ಸರ್ದಾರ್ ವಲ್ಲಭಭಾಯಿ ಪಟೇಲ್ ರವರ ಜನ್ಮ ದಿನಾಚರಣೆ

Suddi Udaya

ವೇಣೂರು: ಪೆರಿಂಜೆ ನಿವಾಸಿ ಪಿ.ಎ.ಇಬ್ರಾಹಿಂ ನಿಧನ

Suddi Udaya
error: Content is protected !!