23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಧರ್ಮಸ್ಥಳಕ್ಕೆ ಭೇಟಿ ನೀಡಿದ ರಶ್ಯಾದ ಪ್ರವಾಸಿಗರು

ಧರ್ಮಸ್ಥಳ : ರಶ್ಯಾದಿಂದ ಏಳು ಜನ ಪ್ರವಾಸಿಗರ ತಂಡ ಧರ್ಮಸ್ಥಳಕ್ಕೆ ಮಾ.29 ರಂದು ಆಗಮಿಸಿದ್ದು, ದೇವರ ದರ್ಶನ ಮಾಡಿ, ಮಂಜೂಷಾ ವಿಂಟೇಜ್ ಕಾರುಗಳ ಸಂಗ್ರಹಾಲಯ, ಮಂಜೂಷಾ ವಸ್ತು ಸಂಗ್ರಹಾಲಯ, ಅನ್ನಪೂರ್ಣದಲ್ಲಿ ಅನ್ನದಾಸೋಹದ ವ್ಯವಸ್ಥೆ, ಬಾಹುಬಲಿ ಬೆಟ್ಟ, ಉದ್ಯಾನ ಮೊದಲಾದ ಪ್ರೇಕ್ಷಣೀಯ ಸ್ಥಳಗಳನ್ನು ವೀಕ್ಷಿಸಿ ಮೆಚ್ಚುಗೆ ವ್ಯಕ್ತಪಡಿಸಿದರು.

ಮಂಜೂಷಾ ವಿಂಟೇಜ್ ಕಾರುಗಳ ಸಂಗ್ರಹಾಲಯದಲ್ಲಿ ಸಂರಕ್ಷಿಸಿ ಇಡಲಾದ ಹಳೆ ಕಾರುಗಳು, ಮಂಜೂಷಾ ವಸ್ತು ಸಂಗ್ರಹಾಲಯದಲ್ಲಿ ಸಂಗ್ರಹಿಸಿ, ಸಂರಕ್ಷಿಸಿ ಪ್ರದರ್ಶನಕ್ಕಿಟ್ಟ ಅಪೂರ್ವ ಕೆಮರಾಗಳು, ಹಳೆಯ ವಾಹನಗಳು, ನಾಣ್ಯಗಳು, ಜಾನಪದೀಯ ವಸ್ತುಗಳ ಸಂಗ್ರಹವನ್ನು ಕುತೂಹಲದಿಂದ ವೀಕ್ಷಿಸಿ ಮೆಚ್ಚುಗೆ ವ್ಯಕ್ತಪಡಿಸಿದರು
ಧರ್ಮಸ್ಥಳದಲ್ಲಿ ಸ್ವಚ್ಛತೆ, ಶಿಸ್ತು, ಅಚ್ಚುಕಟ್ಟು ಹಾಗೂ ಆತಿಥ್ಯದ ಬಗ್ಗೆ ಅಪಾರ ಸಂತಸ ಮತ್ತು ಶ್ಲಾಘನೆ ತಿಳಿಸಿದ್ದಾರೆ.

Related posts

ಲಾಯಿಲ ಗ್ರಾಮ ಪಂಚಾಯತ್‌ನಲ್ಲಿ ಮಕ್ಕಳ ಗ್ರಾಮಸಭೆ

Suddi Udaya

ಬೆಳ್ತಂಗಡಿ ಸಿರಿ ಸಂಸ್ಥೆಗೆ ಪತ್ರಕರ್ತ ವಸಂತ ಗಿಳಿಯಾರ್ ಭೇಟಿ

Suddi Udaya

ಬಿರುವೆರ್ ಕುಡ್ಲ ತಂಡದ ಸ್ಥಾಪಕಾಧ್ಯಕ್ಷ ಉದಯ ಪೂಜಾರಿ ಉಜಿರೆ ಲಕ್ಷ್ಮೀ ಇಂಡಸ್ಟ್ರೀಸ್ ಗೆ ಭೇಟಿ: ಉದ್ಯಮಿ ಮೋಹನ್ ಕುಮಾರ್ ರವರಿಂದ ಗೌರವ,

Suddi Udaya

ಮಾ.15: ಅಳದಂಗಡಿ ನೊಚ್ಚ ಮನೆಯಲ್ಲಿ ಶ್ರೀ ದೇವಿ ಮಹಾತ್ಮೆ ಯಕ್ಷಗಾನ

Suddi Udaya

ಬೆಳ್ತಂಗಡಿ: ಉದ್ಯೋಗ ಖಾತರಿ ಯೋಜನೆಯ ಉದ್ಯೋಗ ಚೀಟಿಗೆ ಇ-ಕೆವೈಸಿ ಕಡ್ಡಾಯ

Suddi Udaya

ಶ್ರೀ.ಧ.ಮಂ.ಪ್ರಕೃತಿ ಚಿಕಿತ್ಸಾ ಮತ್ತು ಯೋಗ ವಿಜ್ಞಾನಗಳ ಮಹಾವಿದ್ಯಾಲಯದ 30ನೇ ಘಟಿಕೋತ್ಸವದಲ್ಲಿ ಪದವಿ ಹಾಗೂ ಸ್ನಾತಕೋತ್ತರ ಶಿಕ್ಷಣ ಪೂರೈಸಿದ 114 ಮಂದಿಗೆ ಪದವಿ ಪ್ರದಾನ:

Suddi Udaya
error: Content is protected !!