25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಫೋನಿಕ್ ಸೌಂಡ್ ಗಳ ಉಚ್ಚಾರಣೆ ಮತ್ತು ಬಳಕೆ ಬಗ್ಗೆ ಕಾರ್ಯಾಗಾರ

ಧರ್ಮಸ್ಥಳ: ಶ್ರೀ ಮಂಜುನಾಥ ಸ್ವಾಮಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ದ್ವಿಭಾಷಾ ಬೋಧನೆಗೆ ಸಂಬಂಧಿಸಿದಂತೆ ಮಕ್ಕಳಿಗೆ ಹಾಗೂ ಶಿಕ್ಷಕರಿಗೆ ಫೋನಿಕ್ ಸೌಂಡ್ ಗಳ ಉಚ್ಚಾರಣೆ ಮತ್ತು ಬಳಕೆ ಬಗ್ಗೆ ಒಂದು ದಿನದ ಕಾರ್ಯಾಗಾರ ನಡೆಯಿತು.

ಎಸ್ ಡಿ ಎಂ ಆಂಗ್ಲ ಮಾಧ್ಯಮ ಶಾಲೆ ಧರ್ಮಸ್ಥಳದ ಶಿಕ್ಷಕಿಯಾದ ಶ್ರೀಮತಿ ಪ್ರಮೀಳಾ ತರಬೇತಿಯನ್ನು ನೀಡಿದರು. ವೇದಿಕೆಯಲ್ಲಿ ಕಮಲ್ ತೇಜು ರಜಪೂತ್ ಉಪಸ್ಥಿತರಿದ್ದರು. ತರಬೇತಿ ಕಾರ್ಯಕ್ರಮಕ್ಕೆ ಜೋಸೆಫ್ ಸ್ವಾಗತಿಸಿ, ಶ್ರೀಮತಿ ಪೂರ್ಣಿಮಾ ಕೆ.ಎಂ ವಂದಿಸಿದರು.

Related posts

ಕೊಯ್ಯೂರು: ಮಲೆಬೆಟ್ಟುನಲ್ಲಿ ಬೈಕ್ ಗೆ ಆಟೋ ರಿಕ್ಷಾ ಡಿಕ್ಕಿ: ಬೈಕ್ ಸವಾರನಿಗೆ ಗಾಯ

Suddi Udaya

ಹಿರಿಯ ಸಾಹಿತಿ ಎನ್ ಜಿ ಪಟವರ್ಧನ್ ಅವರ ಕೃತಿ ‘ಆಟ’ ಲೋಕಾರ್ಪಣೆ

Suddi Udaya

ಅಮೃತ್ ಮಿತ್ರ 2.0 ಮಿಷನ್ ಯೋಜನೆಯಡಿ ಕುಡಿಯುವ ನೀರಿನ, ನೀರಿನ ಗುಣಮಟ್ಟದ ಪರೀಕ್ಷೆಯ ಕುರಿತಾದ ಪ್ರಾಯೋಗಿಕ ತರಬೇತಿ

Suddi Udaya

ಬೆಳ್ತಂಗಡಿ ತಾಲೂಕಿನಲ್ಲಿ ನೈತಿಕ ಪೊಲೀಸ್ ಗಿರಿ: ಸೂಕ್ತ ಕ್ರಮಕ್ಕೆ ಆಗ್ರಹಿಸಿ ಎಸ್‌ವೈಎಸ್ ಬೆಳ್ತಂಗಡಿ ಝೋನ್ ನಿಂದ ತಹಶೀಲ್ದಾರ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯರವರಿಗೆ ಮನವಿ

Suddi Udaya

ಕಡಿರುದ್ಯಾವರ: ಕಾನರ್ಪ ಶ್ರೀ ರಾಮಾಂಜನೇಯ ದೇವಸ್ಥಾನದಲ್ಲಿ ಸತ್ಯನಾರಾಯಣ ಪೂಜೆ ಹಾಗೂ ಭಜನಾ ಕಾರ್ಯಕ್ರಮ

Suddi Udaya

ಅಳದಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವಾರ್ಷಿಕ ಮಹಾಸಭೆಯಲ್ಲಿ ಸಹಕಾರಿ ಕ್ಷೇತ್ರದ ಧುರೀಣ, ಹಿರಿಯರಾದ ಹೆಚ್.ಧರ್ಣಪ್ಪ ಪೂಜಾರಿಯವರಿಗೆ ಸನ್ಮಾನ

Suddi Udaya
error: Content is protected !!