23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ರಾಜ್ಯ ಮಟ್ಟದ ಜೂನಿಯರ್ ರೆಡ್ ಕ್ರಾಸ್ ಪರೀಕ್ಷೆ : ಬೆಳ್ತಂಗಡಿ ಶ್ರೀ ಧ.ಮಂ. ಆಂ.ಮಾ. ಶಾಲೆಯ ವಿದ್ಯಾರ್ಥಿಗಳು ಉತ್ತಮ ಶ್ರೇಣಿಯಲ್ಲಿ ಉತ್ತೀರ್ಣ

ಬೆಳ್ತಂಗಡಿ : ಶ್ರೀ ಧರ್ಮಸ್ಧಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿಯ ಜೂನಿಯರ್ ರೆಡ್ ಕ್ರಾಸ್ ವಿಧ್ಯಾರ್ಥಿಗಳು ರಾಜ್ಯ ಮಟ್ಟದ ಜೂನಿಯರ್ ರೆಡ್ ಕ್ರಾಸ್ ಪರೀಕ್ಷೆಯಲ್ಲಿ ಬೃಂದಾ ಎಸ್ 8 ನೇ ತರಗತಿ ಇವರು ವಿಶಿಷ್ಟ ಶ್ರೇಣಿಯನ್ನು ಪಡೆದಿರುತ್ತಾರೆ.

ವಿದ್ಯಾರ್ಥಿಗಳಾದ ದೀಪ್ತಾ , ಜಸ್ವಿತಾ, ಸಂಪ್ರೀತ್, ಸಮ್ಯಕ್, ಶಿಯಾನ ಸೈಫಾ, ಶ್ರೀ ರಕ್ಷಾ, ಶ್ರೀತಾ ಎಸ್, ಶ್ರೀತನ್, ಸ್ಪಂದನ್, ತನಿಷಿ, ವಿನ್ಯಾಸ್ , ವೃಷಭ್, ಯಶಸ್ವಿ, ಎ ಕೆ ಮುಷ್ಪಿರಾ, ದಿಷಾ ಪೈ, ಪರಿಣಿತ, ಸಾನ್ವಿ, ಶೇಕ್ ಮನ್ಸೂರ್ ನಿಹಾದ್ ಪ್ರಥಮ ಶ್ರೇಣಿಯನ್ನು ಪಡೆದಿರುತ್ತಾರೆ. ರಾಕೇಶ್ ಕೆ ದ್ವಿತೀಯ ಶ್ರೇಣಿಯನ್ನು ಪಡೆದಿರುತ್ತಾರೆ. ಜೂನಿಯರ್ ರೆಡ್ ಕ್ರಾಸ್ ಪರೀಕ್ಷೆಯಲ್ಲಿ ಶೇಕಡ 100 ಫಲಿತಾಂಶ ಲಭಿಸಿರುತ್ತದೆ.

ಮುಖ್ಯ ಶಿಕ್ಷಕರಾದ ಶ್ರೀಮತಿ ಹೇಮಲತಾ ಎಂ ಆರ್ ರವರ ಮಾರ್ಗದರ್ಶನದಲ್ಲಿ ಜೂನಿಯರ್ ರೆಡ್ ಕ್ರಾಸ್ ಕೌನ್ಸಿಲರ್ ,ಜಿಲ್ಲಾ ರೆಡ್ ಕ್ರಾಸ್ ಪ್ರೋಗ್ರಾಮ್ ಆರ್ಗನೈಸರ್ ಕಮಿಟಿ ಸದಸ್ಯರು ಶ್ರೀಮತಿ ಪ್ರಮೀಳಾ, ಹಾಗೂ ಶಿಕ್ಷಕರಾದ ಮಂಜುನಾಥ್ ರವರ ಸಹಕಾರದೊಂದಿಗೆ ವಿದ್ಯಾರ್ಥಿಗಳು ಜೂನಿಯರ್ ರೆಡ್ ಕ್ರಾಸ್ ಪರೀಕ್ಷೆಯನ್ನು ಬರೆಯುತ್ತಿದ್ದಾರೆ.

Related posts

ಪಿಲ್ಯ ಗೋಳಿಕಟ್ಟೆಯಲ್ಲಿ ಕಾರು ಅಪಘಾತ

Suddi Udaya

ಧರ್ಮಸ್ಥಳ ಗ್ರಾ.ಪಂ. ವತಿಯಿಂದ ನಿವೃತ್ತ ಸರಕಾರಿ ಅಧಿಕಾರಿಗಳಿಗೆ ಸನ್ಮಾನ

Suddi Udaya

ಸೆ.6: ಗರ್ಡಾಡಿ ಯುವಕ ಮಂಡಲದಿಂದ ಶ್ರೀ ಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ ಮೊಸರು ಕುಡಿಕೆ ಉತ್ಸವ

Suddi Udaya

ಗಲ್ಫ್ ನ ಓಮಾನ್ ದೇಶದಲ್ಲಿ, ಗುರುವಾಯನಕೆರೆಯ “ಹೋಟೆಲ್ ರೆಯ್ಸ್ ಇನ್” ಮಾಲಕ ವಿಜಯ್ ಮತ್ತು ಜೇನ್ ಡಿಕುನ್ಹಾ ದಂಪತಿಗಳ “ದಬಕ್ ದಬಾ” ಕಲಾವಿದರ ಹುಮ್ಮಸಿನ ಪ್ರದರ್ಶನ ಹಾಗೂ ಜಯಭೇರಿ

Suddi Udaya

ವೇಣೂರು: ಹಿಂದೂ ಸಂಗಮ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಕಡಿರುದ್ಯಾವರ: ಕಾನರ್ಪ ಪುರುಷರ ಬಳಗದ ವತಿಯಿಂದ ಪುರುಷರ ರಾಶಿ ಪೂಜೆ

Suddi Udaya
error: Content is protected !!