24.8 C
ಪುತ್ತೂರು, ಬೆಳ್ತಂಗಡಿ
April 1, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಧರ್ಮಸ್ಥಳಕ್ಕೆ ಭೇಟಿ ನೀಡಿದ ರಶ್ಯಾದ ಪ್ರವಾಸಿಗರು

ಧರ್ಮಸ್ಥಳ : ರಶ್ಯಾದಿಂದ ಏಳು ಜನ ಪ್ರವಾಸಿಗರ ತಂಡ ಧರ್ಮಸ್ಥಳಕ್ಕೆ ಮಾ.29 ರಂದು ಆಗಮಿಸಿದ್ದು, ದೇವರ ದರ್ಶನ ಮಾಡಿ, ಮಂಜೂಷಾ ವಿಂಟೇಜ್ ಕಾರುಗಳ ಸಂಗ್ರಹಾಲಯ, ಮಂಜೂಷಾ ವಸ್ತು ಸಂಗ್ರಹಾಲಯ, ಅನ್ನಪೂರ್ಣದಲ್ಲಿ ಅನ್ನದಾಸೋಹದ ವ್ಯವಸ್ಥೆ, ಬಾಹುಬಲಿ ಬೆಟ್ಟ, ಉದ್ಯಾನ ಮೊದಲಾದ ಪ್ರೇಕ್ಷಣೀಯ ಸ್ಥಳಗಳನ್ನು ವೀಕ್ಷಿಸಿ ಮೆಚ್ಚುಗೆ ವ್ಯಕ್ತಪಡಿಸಿದರು.

ಮಂಜೂಷಾ ವಿಂಟೇಜ್ ಕಾರುಗಳ ಸಂಗ್ರಹಾಲಯದಲ್ಲಿ ಸಂರಕ್ಷಿಸಿ ಇಡಲಾದ ಹಳೆ ಕಾರುಗಳು, ಮಂಜೂಷಾ ವಸ್ತು ಸಂಗ್ರಹಾಲಯದಲ್ಲಿ ಸಂಗ್ರಹಿಸಿ, ಸಂರಕ್ಷಿಸಿ ಪ್ರದರ್ಶನಕ್ಕಿಟ್ಟ ಅಪೂರ್ವ ಕೆಮರಾಗಳು, ಹಳೆಯ ವಾಹನಗಳು, ನಾಣ್ಯಗಳು, ಜಾನಪದೀಯ ವಸ್ತುಗಳ ಸಂಗ್ರಹವನ್ನು ಕುತೂಹಲದಿಂದ ವೀಕ್ಷಿಸಿ ಮೆಚ್ಚುಗೆ ವ್ಯಕ್ತಪಡಿಸಿದರು
ಧರ್ಮಸ್ಥಳದಲ್ಲಿ ಸ್ವಚ್ಛತೆ, ಶಿಸ್ತು, ಅಚ್ಚುಕಟ್ಟು ಹಾಗೂ ಆತಿಥ್ಯದ ಬಗ್ಗೆ ಅಪಾರ ಸಂತಸ ಮತ್ತು ಶ್ಲಾಘನೆ ತಿಳಿಸಿದ್ದಾರೆ.

Related posts

ಕೊಕ್ಕಡ: ಕಾರು ಹಾಗೂ ಬೈಕ್ ನಡುವೆ ಅಪಘಾತ: ಬೈಕ್ ಸವಾರರಿಗೆ ಗಾಯ

Suddi Udaya

ಪ್ರಸನ್ನ ಆಂ.ಮಾ. ವಸತಿ ಶಾಲೆಯಲ್ಲಿ ವಿವಿಧ ಸಂಘಗಳ ಉದ್ಘಾಟನೆ

Suddi Udaya

ಮಚ್ಚಿನ ಪ್ರೌಢಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ ಕಾರ್ಯಕ್ರಮದ ಪೂರ್ವ ತಯಾರಿಯಾಗಿ ಶ್ರಮದಾನ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಶ್ರೀ ಗುರುದೇವ ಕಾಲೇಜಿನಲ್ಲಿ ಅಂತರ್ ಕಾಲೇಜು ಭಾಷಣ ಮತ್ತು ಚರ್ಚಾ ಸ್ಪರ್ಧೆಯ ಬಹುಮಾನ ವಿತರಣೆ

Suddi Udaya

ಮೊಗ್ರು: ಕೋರಿಯಾರು ಎಂಬಲ್ಲಿ ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆ

Suddi Udaya

ಮೂಡುಕೋಡಿಯಲ್ಲಿ ಕಾರು ಮತ್ತು ಪಿಕಪ್ ನಡುವೆ ಡಿಕ್ಕಿ, ಗಾಯ

Suddi Udaya
error: Content is protected !!