25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಧರ್ಮಸ್ಥಳಕ್ಕೆ ಭೇಟಿ ನೀಡಿದ ರಶ್ಯಾದ ಪ್ರವಾಸಿಗರು

ಧರ್ಮಸ್ಥಳ : ರಶ್ಯಾದಿಂದ ಏಳು ಜನ ಪ್ರವಾಸಿಗರ ತಂಡ ಧರ್ಮಸ್ಥಳಕ್ಕೆ ಮಾ.29 ರಂದು ಆಗಮಿಸಿದ್ದು, ದೇವರ ದರ್ಶನ ಮಾಡಿ, ಮಂಜೂಷಾ ವಿಂಟೇಜ್ ಕಾರುಗಳ ಸಂಗ್ರಹಾಲಯ, ಮಂಜೂಷಾ ವಸ್ತು ಸಂಗ್ರಹಾಲಯ, ಅನ್ನಪೂರ್ಣದಲ್ಲಿ ಅನ್ನದಾಸೋಹದ ವ್ಯವಸ್ಥೆ, ಬಾಹುಬಲಿ ಬೆಟ್ಟ, ಉದ್ಯಾನ ಮೊದಲಾದ ಪ್ರೇಕ್ಷಣೀಯ ಸ್ಥಳಗಳನ್ನು ವೀಕ್ಷಿಸಿ ಮೆಚ್ಚುಗೆ ವ್ಯಕ್ತಪಡಿಸಿದರು.

ಮಂಜೂಷಾ ವಿಂಟೇಜ್ ಕಾರುಗಳ ಸಂಗ್ರಹಾಲಯದಲ್ಲಿ ಸಂರಕ್ಷಿಸಿ ಇಡಲಾದ ಹಳೆ ಕಾರುಗಳು, ಮಂಜೂಷಾ ವಸ್ತು ಸಂಗ್ರಹಾಲಯದಲ್ಲಿ ಸಂಗ್ರಹಿಸಿ, ಸಂರಕ್ಷಿಸಿ ಪ್ರದರ್ಶನಕ್ಕಿಟ್ಟ ಅಪೂರ್ವ ಕೆಮರಾಗಳು, ಹಳೆಯ ವಾಹನಗಳು, ನಾಣ್ಯಗಳು, ಜಾನಪದೀಯ ವಸ್ತುಗಳ ಸಂಗ್ರಹವನ್ನು ಕುತೂಹಲದಿಂದ ವೀಕ್ಷಿಸಿ ಮೆಚ್ಚುಗೆ ವ್ಯಕ್ತಪಡಿಸಿದರು
ಧರ್ಮಸ್ಥಳದಲ್ಲಿ ಸ್ವಚ್ಛತೆ, ಶಿಸ್ತು, ಅಚ್ಚುಕಟ್ಟು ಹಾಗೂ ಆತಿಥ್ಯದ ಬಗ್ಗೆ ಅಪಾರ ಸಂತಸ ಮತ್ತು ಶ್ಲಾಘನೆ ತಿಳಿಸಿದ್ದಾರೆ.

Related posts

ಹತ್ಯಡ್ಕ ಪ್ರಾ.ಕೃ.ಪ. ಸಹಕಾರಿ ಸಂಘ ಅರಸಿನಮಕ್ಕಿಗೆ ದ‌.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಂದ ಪ್ರೋತ್ಸಾಹಕ ಪ್ರಶಸ್ತಿ

Suddi Udaya

ರಾಜ್ಯಮಟ್ಟದ ಅಥ್ಲೆಟಿಕ್ ಕ್ರೀಡಾಕೂಟ: ತೇಜಲ್ ಕೆ.ಆರ್ ಮುಂಡಾಜೆ ರವರಿಗೆ ಬೆಳ್ಳಿಯ ಪದಕ

Suddi Udaya

ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಮೋಹನ ಆಳ್ವ ಅವರ ತಂದೆ, ಶತಾಯುಷಿ ಮಿಜಾರು ಗುತ್ತು ಆನಂದ ಆಳ್ವ ನಿಧನ

Suddi Udaya

ಪದ್ಮುಂಜ ಸಿಎ ಬ್ಯಾಂಕ್ ಸಿಬ್ಬಂದಿ ಚಿದಾನಂದ ಗೌಡ ನಿಧನ

Suddi Udaya

ಕುಕ್ಕೇಡಿ ಗ್ರಾ.ಪಂ.ನಲ್ಲಿ ಮಹಾತ್ಮಾ ಗಾಂಧೀಜಿ ಹಾಗೂ ಲಾಲ್ ಬಹಾದ್ದೂರ್ ಶಾಸ್ತ್ರಿ ಯವರ ಜನ್ಮ ದಿನಾಚರಣೆ

Suddi Udaya

ಕುಣಿತ ಭಜನಾ ತರಬೇತಿ ಶಿಬಿರಕ್ಕೆ ಭಜನಾ ಪರಿಷತ್ ರಾಜ್ಯಾಧ್ಯಕ್ಷರ ಭೇಟಿ

Suddi Udaya
error: Content is protected !!